ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ವೈಯಕ್ತಿಕ

ಇವತ್ತು ಅಳಬಾರದು

August 1, 2008 - 12:35am — pallavi.dharwad

ಇವತ್ತು ಅಳಬಾರದು.

ಯಾರು ಹೇಳಿದರು, ಕಣ್ಗಳಿರುವುದೇ ಅಳಲೆಂದು. ಅದು ಸುಳ್ಳು. ಕಣ್ಗಳಿರುವುದು ನೋಡಲು. ಅಷ್ಟೇ.

ನೋಡಿದ ನಂತರ ಏನಾಗುತ್ತದೆ? ಅದು ಮನಸ್ಸಿನಲ್ಲಿ ದಾಖಲಾಗುತ್ತದೆ. ಸುಳ್ಳು, ಅದು ಮೆದುಳಲ್ಲಿ ದಾಖಲಾಗುತ್ತದೆ.

ಮುಂದೆ?

ಮೆದುಳು ಆ ದಾಖಲೆಯನ್ನು ಇನ್ಯಾವುದೋ ನೆನಪುಗಳೊಂದಿಗೆ ತಳುಕು ಹಾಕುತ್ತದೆ. ಅಲ್ಲೊಂದು ಪ್ರತಿಕ್ರಿಯೆ ಹುಟ್ಟುತ್ತದೆ. ಆ ಪ್ರತಿಕ್ರಿಯೆಗೆ ಇನ್ಯಾವುದೋ ಸೇರಿಕೊಂಡು ಭಾವನೆಯನ್ನು ನಿರ್ಮಿಸುತ್ತದೆ.  ಮುಂದೆ ಓದಿ »

  • ಖಿನ್ನತೆ
  • ವೈಯಕ್ತಿಕ
  • ಹೀಗೇ ಸುಮ್ಮನೇ
~.~
  • pallavi.dharwad ರವರ ಬ್ಲಾಗ್
  • 38 ಪ್ರತಿಕ್ರಿಯೆಗಳು
  • 653 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!

June 17, 2008 - 4:56pm — pallavi.dharwad

ಮಾಧ್ಯಮ ಎತ್ತ ಹೋಗುತ್ತಿದೆ?  ಮುಂದೆ ಓದಿ »

  • ಮಾಧ್ಯಮ
  • ವೈಯಕ್ತಿಕ
  • ಸಮಾಜ
  • ಹಕ್ಕು
~.~
  • pallavi.dharwad ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 564 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನೆನಪು ಚಿಗುರುವ ಸಮಯ

May 26, 2008 - 12:29pm — Chamaraj

ಇವತ್ತು ಬೆಂಗಳೂರಿನಲ್ಲಿ ಹದವಾದ ಮಳೆ ಬಿತ್ತು.

ನಾನು, ರೇಖಾ ಹಾಗೂ ಮಗಳು ಗೌರಿ ಮನೆಯ ದೊಡ್ಡ ಗೇಟಿನ ಸರಳಿಗೆ ಮುಖವಾನಿಸಿಕೊಂಡು ನಿಂತು, ಸಣ್ಣಗೆ ಬೀಳುತ್ತಿದ್ದ ಮಳೆ ನೋಡಿದೆವು. ಡಾಂಬರ್‌ ಬಳಿದುಕೊಂಡು ಚೆಂದವಾದ ರಸ್ತೆಯಲ್ಲಿ, ಹಳದಿ ದೀಪದ ಪ್ರತಿಫಲನ. ಅದು ರಂಗಸ್ಥಳವೇನೋ ಎಂಬಂತೆ ಮಳೆ ಹನಿಗಳು ಉಲ್ಲಾಸದಿಂದ ಸಿಡಿದು, ಚದುರಿ ಮಾಯವಾಗುತ್ತಿದ್ದ ಅಪೂರ್ವ ದೃಶ್ಯವನ್ನು ಗೌರಿ ತನ್ನ ಪುಟ್ಟ ಮನಸ್ಸಿನ ಕುತೂಹಲದಿಂದ ನೋಡಿದಳು.

ನನಗೆ ಊರು ನೆನಪಾಯಿತು.

ಮೇ ತಿಂಗಳಿನ ಈ ದಿನಗಳಲ್ಲಿ ಕೊಪ್ಪಳ ತಾಲ್ಲೂಕಿನ ನನ್ನೂರು ಅಳವಂಡಿಯಲ್ಲಿ ಕಡು ಬೇಸಿಗೆ. ಫೆಬ್ರುವರಿ ತಿಂಗಳಿಂದಲೇ ಚುಚ್ಚತೊಡಗುವ ಬಿಸಿಲಿಗೆ ಮಾರ್ಚ್‌ ತಿಂಗಳ ಹೊತ್ತಿಗೆ ತುಂಬು ಪ್ರಾಯ. ಏಪ್ರಿಲ್‌-ಮೇ ತಿಂಗಳಲ್ಲಂತೂ ಕಡು ಬೇಸಿಗೆ. ಎಂಥಾ ಮಳೆಯನ್ನೂ ಮೊಗೆದು ಕುಡಿದು ಮತ್ತೆ ಒಣಗಿ ನಿಲ್ಲುವ ಬಿಸಿಲ ಬಯಲುಗಳು. ಕಾಲಿನ ಮೀನಖಂಡದವರೆಗೂ ನುಂಗಬಲ್ಲ, ಕಪ್ಪು ಮಣ್ಣಿನ ಬಿರುಕುಗಳು. ಮಸಾರಿ (ಕೆಂಪು) ಹೊಲದ ಬೆಣಚುಕಲ್ಲುಗಳು ಕಾಯ್ದು ಹೆಂಚಿನಂತೆ ಧಗಿಸುತ್ತವೆ. ನಮ್ಮ ಬಡಬಾಲ್ಯದ ಬರಿಗಾಲನ್ನು ಅವು ಅದೆಷ್ಟು ಸಾರಿ ಸುಟ್ಟು ಬೊಬ್ಬೆ ಏಳಿಸಿದ್ದವೋ!  ಮುಂದೆ ಓದಿ »

  • ಬಾಲ್ಯ
  • ಬಿಸಿಲು
  • ಬೆಂಗಳೂರು
  • ಮಳೆ
  • ವೈಯಕ್ತಿಕ
~.~
  • Chamaraj ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 253 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಏಕೆ ಹೀಗೆ ಅನಿಸುತ್ತದೆಯೋ!

May 20, 2008 - 4:10pm — pallavi.dharwad

ಬೆಳ್ಳಂಬೆಳಿಗ್ಗೆ ವಾಕಿಂಗ್‌ ಹೋದಾಗ, ಸುತ್ತ ಮುತ್ತ ತುಂಬಿರುವ ಶಾಂತಿ, ನಿರಾಳತೆ, ಸೊಬಗನ್ನು ನೋಡಿ ನಿಮಗೆ ಏನು ಅನ್ನಿಸುತ್ತದೆ?  ಮುಂದೆ ಓದಿ »

  • ವೈಯಕ್ತಿಕ
~.~
  • pallavi.dharwad ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 350 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:13pm
  • ASHOKKUMAR
    ಉ: ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
    September 6, 2008 - 7:59pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 7:46pm
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator