ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕರ್ನಾಟಕ ಸಂಗೀತ

ಕೌಮಾರೀ ಗೌರೀ ವೇಳಾವಳಿ

September 2, 2008 - 5:19am — hamsanandi

ಗೌರಿ ಹಬ್ಬ ಕನ್ನಡ ನಾಡಿನ ದೊಡ್ಡ ಹಬ್ಬ. ವರ್ಷಾವಧಿ ಹಬ್ಬಗಳಲ್ಲಿ ಅತಿ ಹೆಚ್ಚಿನ ಹಿರಿಮೆ ಇರುವ ಹಬ್ಬ. ಹೆಣ್ಣು ಮಕ್ಕಳಿರುವ ಮನೆಯಲ್ಲಂತೂ ಬಹಳ ಹೆಚ್ಚಾಯದ್ದೇ. ನಮ್ಮ ನೆರೆಯ ನಾಡುಗಳಲ್ಲಿ ಗೌರಿ ಹಬ್ಬಕ್ಕೆ ಅಷ್ಟು ಪ್ರಾಶಸ್ತ್ಯವಿಲ್ಲದ್ದೂ, ನಮ್ಮಲ್ಲಿ ಇರುವುದೂ ಏಕೆ ಎನ್ನುವುದು ನನಗೆ ಗೊತ್ತಿಲ್ಲ.

ನಾನು ಚಿಕ್ಕವನಾಗಿದ್ದಾಗ, ಮಳೆಗಾಲದ, ಅದರಲ್ಲೂ ಸೋನೆಮಳೆಗಾಲದಲ್ಲಿ ಬರುವ ಈ ಹಬ್ಬಗಳ ಮುನ್ನಾದಿನ, ಅಷ್ಟಾಗಿ ದುರಸ್ತಿಯಲ್ಲ ರಸ್ತೆಯ ಆಚೀಚೆ ಕುಳಿತ ವ್ಯಾಪಾರಸ್ಥರ  ನಡುವೆ ಹೋಗಿ ಪೇಟೆ ಬೀದಿಯಲ್ಲಿ ಸುತ್ತಿ ಹೂವು ಹಣ್ಣು ಖರೀದಿಸುವ ಆ ಅನುಭವ ಮಾತ್ರ ಇನ್ನೂ ಮರೆತಿಲ್ಲ.

ಅದೆಲ್ಲಾ ಇರಲಿ; ಸಂಪದಿಗರೆಲ್ಲರಿಗೂ ಹಬ್ಬಗಳು ಚೆನ್ನಾಗಿ ಕಳೆಯಲಿ ಎನ್ನುವ ಹಾರೈಕೆಗಳೊಂದಿಗೆ ಒಂದು ಒಳ್ಳೆ ಹಾಡನ್ನು ಕೇಳಿಸಹುದು ಎನ್ನಿಸಿತು.  ಮುಂದೆ ಓದಿ »

  • ಕರ್ನಾಟಕ ಸಂಗೀತ
  • ಗೌರಿಮನೋಹರಿ
  • ನೆನಪುಗಳು
  • ಬಾಗಿನ
  • ಮಕ್ಕಳ ಸೈನ್ಯ
  • ಮುತ್ತುಸ್ವಾಮಿ ಗೌರಿ
  • ಸಂಗೀತ
  • ಹಬ್ಬ-ಹರಿದಿನ
~.~
  • hamsanandi ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 203 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರಾಜರಲ್ಲೊಬ್ಬ ರತ್ನ

July 18, 2008 - 3:00am — hamsanandi
ಜಯಚಾಮರಾಜೇಂದ್ರ ಒಡೆಯರು (೧೯೧೯-೧೯೭೪)

ಜುಲೈ ೧೮, ೨೦೦೮.

ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು.

ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದಲ್ಲೂ ಪ್ರವೀಣರಾಗಿದ್ದರು ಎನ್ನುವ ವಿಷಯ ಗೊತ್ತಿತ್ತೇ ನಿಮಗೆ?  ಮುಂದೆ ಓದಿ »

  • ಒಡೆಯರ್
  • ಕರ್ನಾಟಕ ಸಂಗೀತ
  • ಪಿಯಾನೋ
  • ಮೈಸೂರು
  • ವಾಗ್ಗೇಯಕಾರ
  • ವೀಣೆ
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 281 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹತ್ತು ಮುತ್ತುಗಳು: ರಾಗ ಕಲ್ಯಾಣಿ - ಭಾಗ ೨

March 20, 2008 - 2:34am — hamsanandi

ಹಲವು ದಿನಗಳ ಹಿಂದೆ ಕಲ್ಯಾಣಿಯ ಬಗ್ಗೆ ಬರಹವೊಂದನ್ನು ಬರೆದಿದ್ದೆ. ಅದರ ಮುಂದಿನ ಭಾಗ ಬರೆಯಬೇಕೆನ್ನುತ್ತಲೇ ತಿಂಗಳುಗಳು ಉರುಳಿವೆ.

ಇರಲಿ- ಇವತ್ತು ನನ್ನ ಮನಸ್ಸಿಗೆ ಹಿಡಿಸಿರುವ ಕಲ್ಯಾಣಿ ರಾಗದ ಹತ್ತು ರಚನೆಗಳ ಬಗ್ಗೆ ಈ ಕೆಳಗಿನ ಪುಟದಲ್ಲೊಂದಷ್ಟು ಮಾತುಗಳು ....

ಕಲ್ಯಾಣಿ - ಹತ್ತು ಮುತ್ತುಗಳು:    ಮುಂದೆ ಓದಿ »

  • ಕರ್ನಾಟಕ ಸಂಗೀತ
  • ಕಲ್ಯಾಣಿ
~.~
  • hamsanandi ರವರ ಬ್ಲಾಗ್
  • Login or register to post comments
  • 284 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ

February 6, 2008 - 12:31am — hamsanandi

ಫೆಬ್ರವರಿ ೬ - ೨೦೦೮ , ಪುಷ್ಯ ಬಹುಳ ಅಮಾವಾಸ್ಯೆ- ಇಂದು ಪುರಂದರದಾಸರ ಆರಾಧನೆ. ಕ್ರಿ.ಶ.೧೫೬೪ರಲ್ಲಿ ಪುರಂದರ ದಾಸರು ಇದೇ ದಿನ ಕಾಲವಾದದ್ದು.  ಮುಂದೆ ಓದಿ »

  • ಕನ್ನಡ
  • ಕರ್ನಾಟಕ ಸಂಗೀತ
  • ಚರಿತ್ರೆ
  • ದಾಸಸಾಹಿತ್ಯ
  • ಪಾಡ್ಕಾಸ್ಟ್
  • ಪುರಂದರದಾಸ
~.~
  • hamsanandi ರವರ ಬ್ಲಾಗ್
  • Login or register to post comments
  • 300 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

January 6, 2008 - 7:48am — hamsanandi

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.

ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?

(ಚಿತ್ರ: http://www.karnatik.com/ ಕೃಪೆ)  ಮುಂದೆ ಓದಿ »

  • ಅನುವಾದ
  • ಕರ್ನಾಟಕ ಸಂಗೀತ
  • ಜ್ಞಾನವಾಹಿನಿ
  • ತ್ಯಾಗರಾಜ
  • ಪುರಂದರ ದಾಸ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 553 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Arunjavgal
    ಉ: ಬೆಂಗಳೂರಿನಿಂದ ಹುಬ್ಬಳ್ಳಿ ಒಂದು ಸುತ್ತು
    September 8, 2008 - 11:28pm
  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
ಇನ್ನಷ್ಟು


ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator