ಕತೆ
ಇನ್ನೊಂದು ಜೋಗಿಕತೆ
October 1, 2008 - 4:43pm — shreekant.mishrikotiಹಿಂದೊಮ್ಮೆ ಚಮತ್ಕಾರಿಕ ಜೋಗಿಕತೆಯೊಂದನ್ನು ಹೇಳಿದ್ದೆ ( ಮರೆತಿದ್ದರೆ / ನೋಡಿಲ್ಲದಿದ್ದರೆ ಈಗ ನೋಡಿ ( http://sampada.net/blog/shreekantmishrikoti/23/01/2008/7163 ) ವಾಪಸ್ ಬನ್ನಿ ) ಮುಂದೆ ಓದಿ »

- shreekant.mishrikoti ರವರ ಬ್ಲಾಗ್
- Login or register to post comments
- 121 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ವಾದ ಮತ್ತು ಚರ್ಚೆ - ಒಂದು ಚಂದಮಾಮಾ ಕತೆ.
August 26, 2008 - 5:12pm — shreekant.mishrikotiಹಿಂದೊಮ್ಮೆ ವಿವೇಚನೆ (ಡಿಸ್ಕ್ರಿಶನ್) ಬಗ್ಗೆ ಚಂದಮಾಮಾದಲ್ಲಿ ಹಿಂದೆ ಎಂದೋ ಓದಿ ನಾನು ಮೆಚ್ಚಿ ನೆನಪಿನಲ್ಲುಳಿದ ಒಂದು ಕತೆ ಬರೆದಿದ್ದೆ .
ಈಗ ಇದನ್ನು ಓದಿ .. ಮುಂದೆ ಓದಿ »

ನಾಕೇ ಸಾಲಿನ ಕತೆ
August 13, 2008 - 3:32pm — shreekant.mishrikoti" ಹಲೋ .... ದೇಸಾಯಿ ಇದ್ದಾರಾ ?"
" ಅವರು ಹೊರಗ ಹೋಗ್ಯಾರ್ರಿ "
"ನಾನ್ರೀ , ವೈನಿ , ಮುಂಬೈಯಿಂದ ಮಿಶ್ರಿಕೋಟಿ ಮಾತಾಡೋದು. ಆರಾಮ್ ಇದ್ದೀರಾ?"
"... ಹೂನ್ರಿ ......... ರೀ ...... ನಿಮಗ ಫೋನು" .

ಅಗಸ ಮತ್ತವನ ಮೂರ್ಖ ಕತ್ತೇ ಕತೆಯ ರೀಮೇಕ್
July 2, 2008 - 3:20pm — shashikannadaಒರಿಜಿನಲ್ ವರ್ಸನ್ನು: ಮುಂದೆ ಓದಿ »

ಮರೆಯಲಾರದ ಸಣ್ಣ ಕಥೆಗಳು - ೩ : ರಂಗನಹಳ್ಳಿ ರಾಮ
April 28, 2008 - 10:57pm — hamsanandiಈ ಹಿಂದೆ ಒಂದೋ, ಎರಡೋ ನೆನಪಿನಲ್ಲುಳಿದ ಕಥೆಗಳ ಬಗ್ಗೆ ಬರೆದಿದ್ದೆ. ಇವತ್ತು ನೆನಪಿಗೆ ಬಂದ ಕಥೆ ಮಾಸ್ತಿ ವೆಂಕಟೇಶಯ್ಯಂಗಾರರ ’ರಂಗನಹಳ್ಳಿ ರಾಮ’.
ಈ ಕಥೆ ಬ್ರಿಟಿಷರ ಕಾಲದ್ದು. ಮೈಸೂರು ಪ್ರಾಂತ್ಯದಲ್ಲಿ ಒಂದೂರು ರಂಗನಹಳ್ಳಿ. ಅಲ್ಲಿನ ಹಬ್ಬಗಳಲ್ಲಿ ಕೋಲಾಟವಾಡುವ ರೂಢಿ ಇತ್ತು. ಇಂಥ ಸಮಯಗಳಲ್ಲಿ ಅವರು ಆಡುತ್ತಿದ್ದಿದ್ದು ’ಕಣ್ಣಾಮುಚ್ಚೇ ಕಾಡೇಗೂಡೇ ರಂಗನಹಳ್ಳಿ ರಾಮನಹಾಡೇ’ ಎನ್ನುವ ಹಾಡಿಗೆ. ಹಾಡಿನ ಪೂರ್ತಿ ಅರ್ಥ ಯಾರಿಗೂ ತಿಳಿದಿರಲಿಲ್ಲ. ಆದರೆ, ಅದು ತಮ್ಮೂರಿನ ಬಗ್ಗೆ ಬರೆದ ಹಾಡು ಎಂದು ಕಿವಿಮಾತಿನಿಂದರಿತಿದ್ದರು.
ಆದರೆ, ರಂಗನಹಳ್ಳಿಯಲ್ಲಿದ್ದಿದ್ದು ರಾಮನ ಗುಡಿಯಲ್ಲ. ಬದಲಿಗೆ ರಂಗನಾಥನ ಗುಡಿ. ಹಾಗಾಗಿ ಇದೊಂದು ಒಗಟಾಗಿಹೋಗಿತ್ತು. ಮುಂದೆ ಓದಿ »

- hamsanandi ರವರ ಬ್ಲಾಗ್
- Login or register to post comments
- 341 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ

RSS: