ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಅನುವಾದ

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ

October 6, 2008 - 10:34am — hamsanandi

ಇವತ್ತು ನವರಾತ್ರಿಯ ಏಳನೇ ದಿನ. ಮತ್ತೆ ಇವತ್ತೇ ಹೆಚ್ಚು ಜನರ ಮನೆಯಲ್ಲಿ ಸರಸ್ವತೀ ಪೂಜೆ ಕೂಡ. ಕೆಲವರು ಮಹಾನವಮಿಯ ಆಯುಧಪೂಜೆಯ ದಿನ ಸರಸ್ವತೀ ಪೂಜೆ ಮಾಡುವುದೂ ಉಂಟು.ಸರಸ್ವತಿ ಎಂದರೆ ನನಗೆ ನೆನಪಾಗುವುದು ಶೃಂಗೇರಿಯ ಶಾರದೆ. ಅದೆಂತಹ ಪ್ರಶಾಂತ ಸ್ಥಳ? ಅಲ್ಲಿ ದಸರೆಯ ಸಮಯದಲ್ಲಿ ನಡೆಯುವುವ ಪೂಜೆಗಳೂ ಹೆಚ್ಚಾಯದ್ದೇ. ಮಳಗಾಲ ಮುಗಿಯುತ್ತ ಬಂದಿರುವುದರಿಂದ ತಿಳಿಯಾಗಿ ಹರಿಯುವ ತುಂಗೆ. ಅದಕ್ಕೇ ಇರಬೇಕು ಶೃಂಗೇರಿಯ ಶಾರದೆಯ ಮೇಲಿರುವ ಸಂಗೀತ ರಚನೆಗಳಿಗೂ ಕೊರತೆ ಇಲ್ಲ.

ಕೆಲವು ಪ್ರಸಿದ್ಧ ಸರಸ್ವತೀ ಸ್ತುತಿಗಳನ್ನು ಕನ್ನಡಕ್ಕೆ(ಭಾವಾನುವಾದದಲ್ಲಿ) ತಂದಿರುವೆ. ಓದಿ, ನಂತರ ಹಾಡು ಕೇಳಬಹುದು. ಅಲ್ಲವೇ?

ಸರಸತಿಯೆ ತಲೆಬಾಗುವೆನು ಮನದಾಸೆಗಳನೀವಳೆ
ಅರಿವಿನಾಸೆಯೆನಗಿರಲು ಹರಸು ಕೈಗೂಡುತಿರಲೆಂದು  ಮುಂದೆ ಓದಿ »

  • ಅನುವಾದ
  • ಎಸ್ ಶಂಕರ್
  • ಕಲ್ಯಾಣಿ
  • ದಸರಾ
  • ನವರಾತ್ರಿ
  • ಪದ್ಮಚರಣ್
  • ಯಾಕುಂದೇಂದು
  • ಸರಸ್ವತಿ
~.~
  • hamsanandi ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 190 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಚೌತಿ

October 2, 2008 - 10:07pm — hamsanandi

ಲಲಿತಾ! ಆ ಪದವೇ ಒಂದು ಇನಿದಾದ ಹೆಸರು!

ಲಲಿತಾ! ಆ ಹೆಸರೇ ಒಂದು ಸವಿಯಾದ ನೆನಪು!!

..

..

..

..

..

(ಕ್ಷಮಿಸಿ - ನಾನು ’ಎರಡು ಕನಸು’ ಸಿನೆಮಾದಿಂದ ಹೇಳ್ತಾ ಇರೋ ಸಾಲುಗಳಲ್ಲ ಇವು!)

ದೇವಿಯ ಬೇರೆ ಹೆಸರುಗಳಾದ ಪಾರ್ವತಿ,ಶೈಲಜಾ,ಶಂಕರಿ,ಕಾಳಿ, ದುರ್ಗಾ,ಗೌರಿ ಮೀನಾಕ್ಷಿ,ವಿಶಾಲಾಕ್ಷಿ ಇಂತಹವೆಲ್ಲ ಒಂದೋ ದೇವಿಯು ಪರ್ವತರಾಜನ ಮಗಳು, ಶಿವನ ಹೆಂಡತಿ ಎನ್ನುವುದನ್ನೋ, ಅಥವಾ ಅವಳ ಬಣ್ಣವನ್ನೋ, ಕಣ್ಣನ್ನೋ ವರ್ಣಿಸುತ್ತವೆ. ಆದರೆ ಅವಳ ಎಲ್ಲ ಗುಣಗಳನ್ನೂ ಒಟ್ಟುಸೇರಿಸುವಂತಹ ಒಂದು ಹೆಸರಿದ್ದರೆ, ಅದು ಲಲಿತಾ ಎಂಬ ಹೆಸರೇ ಆಗಿರಬೇಕು.  ಮುಂದೆ ಓದಿ »

  • ಅನುವಾದ
  • ಕರ್ನಾಟಕ ಸಂಗೀತ
  • ದಸರಾ
  • ನವರಾತ್ರಿ
  • ಮೈಸೂರು
  • ಲಲಿತ
  • ಲಲಿತ ಪ್ರಬಂಧ
  • ಲಲಿತಾ
  • ಶಾಮಾಶಾಸ್ತ್ರ್ರಿ
  • ಸಂಗೀತ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 187 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹಲ್ಲು ಕಿತ್ತ ಹಾವು

September 24, 2008 - 10:22pm — hamsanandi

ನಂಜಿರುವ ಹಾವಿನಲಿ
ತಾಳ್ಮೆ ಮನ್ನಿಪೆಂಬುದು
ಅಗ್ಗಳವು ಅದಕೆ ನೀ
ಕಟ್ಟಲಾಗದು ಬೆಲೆಯ!

ಹಲ್ಲಳಿದು ವಿಷವುಡುಗಿ
ಪಳಗಿಸಿದ ಹಾವಿಗಿಹ
ತಾಳುಮೆ  ಔದಾರಿಯಕೆ
ಇಹುದೇನು ಬೆಲೆಯು?

   ಮುಂದೆ ಓದಿ »

  • ಅನುವಾದ
  • ಕವನ
~.~
  • hamsanandi ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 217 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಧರ್ಮವೆ ಜಯವೆಂಬ ದಿವ್ಯ ಮಂತ್ರ

September 24, 2008 - 6:01am — hamsanandi

 

ಧರ್ಮವೆ ಜಯವೆಂಬ ದಿವ್ಯ ಮಂತ್ರ
ಮರ್ಮವನರಿತು ಮಾಡಲುಬೇಕು ತಂತ್ರ

ವಿಷವಿಕ್ಕಿದವನಿಗೆ ಷಡ್ರಸವನುಣಿಸಬೇಕು
ದ್ವೇಷ ಮಾಡಿದವನ ಪೋಷಿಸಲು ಬೇಕು
ಪುಸಿಯಾಡಿ ಕೆಡಿಸುವನ ಹಾಡಿ ಹೊಗಳಲು ಬೇಕು
ಮೋಸ ಮಾಡುವವನ ಹೆಸರ ಮಗನಿಗಿಡಬೇಕು ! 

   ಮುಂದೆ ಓದಿ »

  • ಅನುವಾದ
  • ಉತ್ತರ ಕ್ಯಾಲಿಫೋರ್ನಿಯಾ ಕನ್ಡಡ ಕೂಟ
  • ದಿನ-ಪ್ರತಿದಿನ
  • ಪ್ರಚಲಿತ
  • ರಾಘವನ್ ಮಣಿಯನ್
  • ಸಂಗೀತ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 229 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಯಲೆಮ್ಮೆಲ್ಲರನು ಮೂರುಲೋಕದ ಅರಸು

September 23, 2008 - 10:05pm — hamsanandi

(ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಕೇಳಿ, ಒಂದು ಸಾವಿರ ವರ್ಷಗಳ ಹಿಂದೆ, ಈ ಪದ್ಯವನ್ನು ಕಲ್ಲಿನಲಿ ಕೆತ್ತಿಸಿದ ನಮ್ಮೂರ ಅರಸರನ್ನು ನೆನೆಯದೇ ಇರಲಾಗಲಿಲ್ಲ - ಹಂಸಾನಂದಿ)  ಮುಂದೆ ಓದಿ »

  • ಅನುವಾದ
  • ಕರ್ನಾಟಕ
  • ಧರ್ಮ
  • ಭಾವಾನುವಾದ
  • ಮತ
  • ಮತಾಂತರ
  • ಸಂಸ್ಕೃತ
  • ಹೊಯ್ಸಳ
~.~
  • hamsanandi ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 197 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12345678ಮುಂದಿನ ›ಕೊನೆಯ »
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು


ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator