ಹಿಂದಿನ ವರ್ಷಗಳಲ್ಲಿ ಕಾಣದ ಬಿಸಿಲಿನ ಬೇಗೆ ಈ ವರ್ಷ ಕಾಡುತ್ತಿದೆ. ಇದಕ್ಕೆ ಕಾರಣ ಬಹುಪಾಲು ನಾವೇ. ನಗರೀಕರಣ ಎನ್ನುವ ಸುಂದರ ಹೆಸರು ನೀಡಿ ನಾವು ಅರಣ್ಯವನ್ನು ನಾಶ ಮಾಡುತ್ತಾ ಬಂದಿದ್ದೇವೆ. ರಸ್ತೆಯ ಇಕ್ಕೆಲಗಳನ್ನು ಅಗಲಗೊಳಿಸುವ ನೆಪದಲ್ಲಿ ಈಗ…
ವೃತ್ತಿಯಲ್ಲಿ ವೈದ್ಯರಾಗಿದ್ದುಕೊಂಡು ಪ್ರವೃತ್ತಿಯಲ್ಲಿ ಸಾಹಿತಿ, ಕವಿ ಆಗಿರುವ ಡಾ. ಸುರೇಶ ನೆಗಳಗುಳಿ ಅವರು ಬರೆದ ಮುಕ್ತಕಗಳ ಸಂಕಲನ ‘ಧೀರತಮ್ಮನ ಕಬ್ಬ'. ಇದು ಮೂರನೇ ಸಂಪುಟ. ನೆಗಳಗುಳಿ ಅವರ ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಖ್ಯಾತ…
ಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ…
ನಿನಗೆ ತಲುಪಬೇಕಾದ ವಿಳಾಸ ಗೊತ್ತಿಲ್ಲ. ಆದರೆ ಆ ಊರಿನ ಹೆಸರು ಗೊತ್ತು. ಅಂತಹ ಒಬ್ಬರನ್ನ ನೇಮಿಸಿದ್ದಾರೆ ಅವರು ನಿನ್ನ ಬಳಿ ಮಾತನಾಡಿದ ಹಾಗೆ ನಿನಗೆ ಅರಿವಾದದ್ದು ಅವರಿಗೆ ದಾರಿಯ ಬಗ್ಗೆ ಸಂಪೂರ್ಣ ಜ್ಞಾನವಿದೆ ಅಂತ. ಹಾಗಾಗಿ ನೀನು ಅವರನ್ನು ಅವರು…
ಸುದ್ದಿ ಬೆಚ್ಚಿಬೀಳಿಸುವಂತಿತ್ತು. ಸ್ಕೂಟರ್ ಪಿಕ್ ಅಪ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇಬ್ಬರು ಹದಿಹರೆಯದ ಬಾಲಕರು ರಕ್ತದ ಮಡುವಿನಲ್ಲಿ ಹೊರಳಾಡಿ ಕ್ಷಣ ಮಾತ್ರದಲ್ಲಿ ಪ್ರಾಣಬಿಟ್ಟಿದ್ದರು. ಇಬ್ಬರೂ ದ್ವಿತೀಯ ಪಿಯು ವಿದ್ಯಾರ್ಥಿಗಳು.…
" ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. (ಗಿರವಿ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ " ಹೀಗೆ ದಿನದ 24 ಗಂಟೆಯೂ…
ಇವತ್ತಿನ ಕಥೆ ಓದುವವರು ನಿನ್ನೆಯ ಕಥೆಯನ್ನು ಒಮ್ಮೆ ಓದ್ಕೊಂಡು ಬನ್ನಿ. ಅದರ ಮುಂದುವರಿದ ಭಾಗ ನಿಮಗೆ ಹೇಳ್ತಾ ಹೋಗ್ತೇನೆ. ನೆನ್ನೆ ಮಳೆರಾಯನಲ್ಲಿ ಒಂದು ಬೇಡಿಕೆ ಇಟ್ಟಿದ್ದೆ. ನಾನು ಒಡಂಬಡಿಕೆಯ ಪತ್ರ ರವಾನಿಸಿದ್ದೆ. ಅದನ್ನ ದೊಡ್ಡವರು ಯಾರೋ ನೋಡಿ…
ರಂಗ ನಿನ್ನ ಸಂಗದಿಂದ
ರಾಧೆ ಬಾಳು ಪಾವನ
ದೇವ ನಿನ್ನ ನಾಮ ಸ್ಮರಣೆ
ಎಂಥ ಸೊಗಸು ಜೀವನ
ಮರಳುಗಾಡಿನಲ್ಲಿ ನಡೆಯೆ
ದಾಹ ಎನಿಸಲಾರದು
ದಟ್ಟ ಅಡವಿ ನಡುವೆ ಸಿಲುಕೆ
ಭಯವು ಇನಿತು ಕಾಡದು
ಭೂಮಿಯಲ್ಲಿ ನನ್ನ ಬಾಳು
ನೀನು ಇತ್ತ ಬಳುವಳಿ
ಒಂದು ಬೇಸಿಗೆಯಲ್ಲಿ ನನ್ನ ವ್ಯಾಪ್ತಿಯ ಜೇನು ಹುಡುಕಾಟ ಮುಗಿಸಿ ಎಲ್ಲೂ ತುಪ್ಪ ರೆಡಿ ಇರುವ ಜೇನು ಇಲ್ಲವೆಂದಾಗ ಈ ಬಂಡೆ ಸಮೀಪ ಜೇನು ಹುಡುಕಲು ಹೋಗಿದ್ದೆ. ಹಲವು ವರ್ಷಗಳ ಹಿಂದೆ ಕಾಲ ಕಳೆದ ಸವಿನೆನಪುಗಳ ಸ್ಮರಿಸುತ್ತಾ ಆ ಸಾಲಿನಲ್ಲಿ ಹಾಗೆ…
ನಿಧಾನವಾಗಿ ಮಾಡಿ
ಪಕ್ಷ ಮಾಸದ ಒಂದು ದಿನ. ಮನೆ ಪಕ್ಕದ ಗೀತಾ ಮಾಮಿ ಪುಟ್ಟ ಶಾಸ್ತ್ರಿಗೆ ಊಟಕ್ಕೆ ಹೇಳಿದ್ದರು. ಮದ್ಯಾಹ್ನ ಊಟದ ಹೊತ್ತಿಗೆ ಪುಟ್ಟ ಶಾಸ್ತ್ರಿ ಪಂಚೆ ಉಟ್ಟು ಹೋದ. ಊಟಕ್ಕೆ ಎಲೆ ಹಾಕಿ, ಭಟ್ಟರೊಂದಿಗೆ ಕೂಡಿಸಿ, ‘ನಿಧಾನವಾಗಿ ಊಟ ಮಾಡು…
ಎಲೆಕ್ಟ್ರಾನಿಕ್ ಮತಯಂತ್ರಗಳ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಲ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿವಿಪ್ಯಾಟ್ ಸ್ಲಿಪ್ ಹಾಗೂ ಇವಿಎಂ ನ ಮತಗಳನ್ನು ತಾಳೆ…
ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು. ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು…
ನಿಮಗೆಷ್ಟು ಸಲ ಹೇಳೋದು, ಕಣ್ಣಾ ಮುಚ್ಚಾಲೆ ಆಡಬೇಡಾ ಅಂತ. ಮೋಡದೆಡೆಯಲ್ಲಿ ಕುಳಿತು ಭೂಮಿಗೆ ಬರುವುದ್ದಕ್ಕೆ ಕಾಯುತ್ತಿರುವ ಮಳೆಯ ಹನಿಗಳೇ ಯಾಕೆ ನಮ್ಮ ಮೇಲೆ ಕನಿಕರವಿಲ್ಲವೆ ಅಥವಾ ಸಮಯ ಬರಲೀ ಎಂದೇ. ನೀವು ನೆಲಕ್ಕಿಳಿಯದೇ ಸಮಯ ತುಂಬಾ ಆಯಿತು.…
ನಾನು ವಾಸವಾಗಿರುವ ಬಾಡಿಗೆ ಮನೆಯ ಹಿಂದೆ ಒಂದು ಗದ್ದೆ ಇತ್ತು. ಹಲವಾರು ವರ್ಷಗಳಿಂದ ಅದರಲ್ಲಿ ಬೇಸಾಯ ಮಾಡಿರಲಿಲ್ಲ. ಅದರಲ್ಲಿ ಗಿಡಗಂಟಿಗಳು, ಮುಳ್ಳು ಮತ್ತು ಹುಲ್ಲು ಬೆಳೆದಿತ್ತು. ಜನವರಿ ತಿಂಗಳಿನಲ್ಲಿ ಪೂರ್ತಿ ಒಣಗಿದ ಆ ಜಾಗ ಮರಳುಗಾಡಿನಂತೆ…
ನಿವೃತ್ತ ಮುಖ್ಯ ಶಿಕ್ಷಕಿ, ಸಾಹಿತಿ ರತ್ನಾ ಕೆ ಭಟ್, ತಲಂಜೇರಿ ಇವರು ಬರೆದ ಆಧುನಿಕ ವಚನಗಳ ಸಂಗ್ರಹವು ‘ವಚನಬಿಂದು' ಎಂಬ ಹೆಸರಿನಲ್ಲಿ ಪುಸ್ತಕರೂಪದಲ್ಲಿ ಪ್ರಕಟವಾಗಿದೆ. “ರತ್ನಕ್ಕನೆಂದೇ ಜನರ ಮನಸ್ಸಿನಲ್ಲಿ ನೆಲೆ ನಿಂತವರು ಇವರು. ಇವರು ಮೂಲತಃ…
ಮಕ್ಕಳಿಂದ ಮಕ್ಕಳಿಗಾಗಿ "ಅರಳುಮೊಗ್ಗು" ಮಾಸಿಕ
ಸಾಲಿಗ್ರಾಮದ ಡಾ. ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಮೂಲಕ ಪ್ರೊ. ಸಿ. ಉಪೇಂದ್ರ ಸೋಮಯಾಜಿ ಹಾಗೂ ನೀಲಾವರ ಸುರೇಂದ್ರ ಅಡಿಗ (ಸಂಪಾದಕರು) ಇವರು ಪ್ರಕಟಿಸುತ್ತಿದ್ದ ಮಾಸಿಕ "ಅರಳುಮೊಗ್ಗು".…
ಈ ಪರಿಕಲ್ಪನೆಯ ವಾಸ್ತವಿಕ ಅರ್ಥವೇನು ? ಇದು ಸಾಧ್ಯವೇ ? ಇದರ ಅಗತ್ಯತೆ ಏನು ? ಇದು ಅನಿವಾರ್ಯವೇ ? ಇದನ್ನು ಒಪ್ಪಿಕೊಳ್ಳಬೇಕೆ ? ಅಥವಾ ತಿರಸ್ಕರಿಸಬೇಕೆ ? ಅಥವಾ ಇದಕ್ಕೆ ಪರ್ಯಾಯ ಮಾರ್ಗಗಳಿವೆಯೇ ? ಈ ಬಗೆಯ ಚರ್ಚೆಗಳು ರಾಜಕೀಯ ಪಕ್ಷಗಳಲ್ಲಿ,…