ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಮೌನ

July 24, 2008 - 10:18pm — uniquesupri

ಬೈಕಿಗೆ
ನೂರು ಅಶ್ವದ
ಉನ್ಮಾದ
ಒಳಗಿನ 
ಚೈತನ್ಯಕ್ಕೆ
ದಿವ್ಯ 
ಆಲಸ್ಯ

ಗೋಡೆಯ
ಗಡಿಯಾರದಲ್ಲಿ
ಮುಳ್ಳುಗಳ ದುಡಿಮೆ
ಕೈಗಳಿಗೆ
ಸಂಕೋಲೆಯಲ್ಲದ
ಬೇಡಿ

ದಿನ ಪತ್ರಿಕೆಗೆ
ಎಲ್ಲಾ ಗೊತ್ತೆಂಬ
ಉಡಾಫೆ
ಕಣ್ಣುಗಳಿಗೆ
ರೆಪ್ಪೆ ಬಡಿಯಲೂ
ನಿರಾಸಕ್ತಿ

ಅಡುಗೆ ಮನೆಗೆ
ಬೆಲೆವೆಣ್ಣಿನ 
ವಯ್ಯಾರ
ಹೊಟ್ಟೆಗೆ
ಸದ್ದು ಮಾಡದ
ಎಚ್ಚರ

ಕಿಟಾರೆನ್ನುವ
ಬೀದಿಯಲ್ಲಿನ
ಆಟೋ
ಸುಮ್ಮನಿರು
ಮಗು ಮಲಗಿದೆ
ಎಂಬ ಉತ್ತರ

ಕಾಗದದ 
ಎದೆಯಲ್ಲಿ 
ಅಕ್ಷರದ ಸಂತೆ
ಕವಿಗೆ
ಏನೆಂದು 
ಹೆಸರಿಡುವ ಚಿಂತೆ.

  • ಕಾವ್ಯ ಮತ್ತು ಕವನ
~.~
  • Login or register to post comments
  • 246 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 25, 2008 - 3:13pm — rashmi_pai

ಉ: ಮೌನ

rashmi_pai's picture

ಚೆನ್ನಾಗಿದೆ ಸುಪ್ರೀತ್,

ಕೊನೆಯ ಸಾಲುಗಳು ಹೃದಯಕ್ಕೆ ಹತ್ತಿರವಾಗಿವೆ.

ಇತೀ,
ರಶ್ಮಿ.ಪೈ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 25, 2008 - 7:03pm — uniquesupri

ಉ: ಮೌನ

uniquesupri's picture

ಧನ್ಯವಾದಗಳು ರಶ್ಮಿಯವರೇ...

_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 26, 2008 - 9:45am — Jayalaxmi.Patil

ಉ: ಮೌನ

Jayalaxmi.Patil's picture

ಬೈಕಿಗೆ
ನೂರು ಅಶ್ವದ
ಉನ್ಮಾದ
ಒಳಗಿನ
ಚೈತನ್ಯಕ್ಕೆ
ದಿವ್ಯ
ಆಲಸ್ಯ

ಈ ಸಾಲುಗಳು ಇಷ್ಟ ಆದ್ವು.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 3, 2008 - 8:45pm — pallavi.dharwad

ಉ: ಮೌನ

pallavi.dharwad's picture

ಬಾಯಿರದ
ಕಂಗಳಿಗೆ
ಮಾತಿನ ಚಿಂತೆ
ಅಡಗಿರುವ
ಹೃದಯಕ್ಕೆ
ಕಾಣುವ ಚಿಂತೆ

(ಸರಿಯಾದೀತೆ ಸುಪ್ರೀತ್‌, ಏಕೋ ಗೊಂದಲ)

- ಪಲ್ಲವಿ. ಎಸ್‌.
ಎಲ್ಲರನ್ನು ಜೋಡಿಸಿರುವ ಎಳೆ ಹುಡುಕುತ್ತಾ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 4, 2008 - 1:36pm — uniquesupri

ಉ: ಮೌನ

uniquesupri's picture

ಹೂಂ ಆಗಬಹುದು. ವಿಪರೀತ ಗೊಂದಲದಲ್ಲೇ ಈ ಕವನ ಬರೆದದ್ದು, ಗೊಂದಲಗಳಲ್ಲಿನ ಮಾತು ಪೆಡಸಾಗುತ್ತದೆಯಂತೆ ಅದಕ್ಕೇ ಮೌನದ ಮೊರೆ ಹೋದೆ Smiling
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೊಸ ಅರಿವು
  • ನಿಮಗ್ಯಾವ ಚಿಂತೆ
  • ಚಿಂತೆ
  • ಚಿಂತೆಯ ಸರಮಾಲೆ
  • ಪುಸ್ತಕ ಸಂತೆ
Syndicate content

ಲೇಖಕರು

uniquesupri's picture

ಪೂರ್ಣ ಹೆಸರು
ಸುಪ್ರೀತ್.ಕೆ.ಎಸ್

ಪರಿಚಯ

I am a simple life loving person with a sensitive heart.

ನಾನು ಇಂಜಿನಿಯರಿಂಗ್ ಓದುತ್ತಿದ್ದೇನೆ. ನಾನು ಹಾಗೂ ನನ್ನ ಗೆಳೆಯರು ಸೇರಿ ಒಂದು ಸಣ್ಣ ಪತ್ರಿಕೆಯೊಂದನ್ನು ಪ್ರತಿ ತಿಂಗಳು ಹೊರಡಿಸುತ್ತಿದ್ದೇವೆ. ಅದರ ಬ್ಲಾಗು ಇಲ್ಲಿದೆ:http://kalaravapatrike.wordpress.com/
ನನ್ನ ಬ್ಲಾಗು:
http://uniquesupri.wordpress.com/

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಾಗಲವಾಡದ ಗಿರಿಯೊಡೆಯ ಸ್ವಯಂವ್ಯಕ್ತ ಶ್ರೀ ಲಕ್ಷ್ಮೀ ವೆಂಕಟರಮಣ...
  • ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
  • ಗೂಗಲ್ ಅನುವಾದಕ... ಅವಾಂತರ
  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:10pm
  • Deeparavishankar
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:01pm
  • savithasr
    ಉ: ಸ್ವಾತಂತ್ರ್ಯ ಮತ್ತು ಸ್ವರಾಜ್ಯ
    October 8, 2008 - 2:51pm
  • mahesha
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:37pm
  • venkatesh
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:17pm
  • girish.rajanal
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:08pm
  • Deeparavishankar
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 8, 2008 - 1:59pm
  • venkatesh
    ಉ: ವಿಮಾನದಿಂದ ಕೆಳಗೆ ಕಾಣುವ ಚಿತ್ರ !
    October 8, 2008 - 1:55pm
  • Deeparavishankar
    ಉ: ನನ್ನ ಮನಸ್ಸಿನ ಅಜ್ಞಾನ
    October 8, 2008 - 1:55pm
  • Deeparavishankar
    ಉ: ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
    October 8, 2008 - 1:50pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 84 ಅತಿಥಿಗಳು ಆನ್ಲೈನ್ ಇರುವರು.


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator