ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿಯವರ ಸಮಗ್ರ ಕಾವ್ಯ-ಭಾಗ -೧

March 10, 2006 - 1:54pm — shreekant.mishrikoti

'ಚಿನ್ನಾರಿ ಮುತ್ತ' ಚಿತ್ರದ ಹಾಡುಗಳು ( ' ಎಷ್ಟೊಂದ್ ಜನ ಯಾರು ನಮ್ಮೋರು? , ಹೇಗಿದ ಹೇಗಾದ ಗೊತ್ತಾ ನಮ್ಮ ಚಿನ್ನಾರಿ ಮುತ್ತ, ಚಂದ್ರ ನಿಂಗೆ ಕರುಣೆ ಇರ್ಲಿ ) ಕೇಳಿರಬಹುದು . ಅವುಗಳನ್ನು ಬರೆದವರು ಶ್ರೀ ಎಚ್.ಎಸ್.ವೆಂಕಟೇಶಮೂರ್ತಿ ಅವರು . ಈಗ ಅವರ ಮೂವತ್ತು ವರ್ಷಗಳ ಕಾವ್ಯ ಈಗ 'ಮೂವತ್ತು ಮಳೆಗಾಲ' ಎಂಬ ಹೆಸರಿನಲ್ಲಿ ಮೂರು ಭಾಗಗಳಲ್ಲಿ ಪ್ರಕಟವಾಗಿದೆ.
(ಪ್ರಕಾಶಕರು - 'ಸಂವಾದ', ಮಲ್ಲಾಡಿಹಳ್ಳಿ-೫೭೭೫೩೧ , ಚಿತ್ರದುರ್ಗ ಜಿಲ್ಲೆ. ) ಪ್ರತಿಯೊಂದು ಸಂಪುಟದ ಬೆಲೆ : ೨೫೦ ರೂಪಾಯಿಗಳು.

ಮೊದಲ ಭಾಗದಲ್ಲಿ , ಪರಿವೃತ್ತ , ಬಾಗಿಲು ಬಡಿವ ಜನ, ಮೊಖ್ತಾ , ಸಿಂದಬಾದನ ಆತ್ಮಕಥೆ , ಕ್ರಿಯಾಪರ್ವ , ಒಣಮರದ ಗಿಳಿಗಳು , ಗೀತೆಗಳು ಸಂಕಲನದ ಕವಿತೆಗಳು ಇವೆ.

ವೆಂಕಟೇಶಮೂರ್ತಿಯವರಿಂದ ತಮ್ಮ ಬಾಲ್ಯ , ಜೀವನ ಹಾಗೂ ಕಾವ್ಯಕೃಷಿಯ ಕುರಿತಾದ ಲೇಖನ , ಅವರ ಕಾವ್ಯ ಕುರಿತಾದ ಜಿ.ಎಸ್. ಶಿವರುದ್ರಪ್ಪ, , ಯು. ಆರ್ . ಅನಂತಮೂರ್ತಿ , ಕೀರ್ತಿನಾಥ ಕುರ್ತಕೋಟಿ , ಟಿ.ಪಿ. ಅಶೋಕ, ಎನ್.ಎಸ್. ಲಕ್ಷ್ಮಿನಾರ್‍ಆಯಣಭಟ್ಟ. , ಜಿ. ಎಸ್. ಅಮೂರ, ನರಹಳ್ಳಿ ಬಾಲಸುಬ್ರಹ್ಮಣ್ಯ ಮುಂತಾದವರ ಕೆಲವು ಮುಖ್ಯವಾದ ವಿಮರ್ಶೆಗಳು ಕಾವ್ಯಾಭ್ಯಾಸಿಗಳಿಗೆ ನೆರವಾದಾವು. ( ಆದರೆ ಅವೇ ಲೇಖನಗಳನ್ನು ಇತರ ಸಂಪುಟಗಳಲ್ಲಿಯೂ ಮುದ್ರಿಸಿದ್ದಾರೆ. ಮತ್ತೆ ಮತ್ತೆ ಮುದ್ರಣವನ್ನು ಬಿಟ್ಟಿದ್ದರೆ, ಬೆಲೆಯನ್ನು ಒಂದಿಷ್ಟು ಇಳಿಸಬಹುದಿತ್ತಲ್ಲವೆ? )

  • ಪುಸ್ತಕ ವಿಮರ್ಶೆ
~.~
  • Login or register to post comments
  • 940 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕವಿತೆಗಳನ್ನು ಅರ್ಥೈಸಿಕೊಳ್ಳುವದು ಹೇಗೆ ?
  • ಕವನ-ಕಾವ್ಯ ಬರೆಯುವುದನ್ನು ಕಲಿಯಿರಿ.
  • ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,
  • ನನಗೂ ನಿನಗೂ ಅಂಟಿದ ನಂಟಿನ ಕೊನೆ ಬಲ್ಲವರು ಯಾರು?
  • ಕಾವ್ಯ ಕವನ ಬರೆಯುವ ಬಗ್ಗೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕಾರಂತರ ಜೀವಂತ ಪಾತ್ರಗಳು ೧೩ (೨)
  • ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
  • LTTE ಭಯೋತ್ಪಾದಕ ಸಂಘಟನೆಯಲ್ಲವೇ?
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಗು೦ಡ ಮತ್ತು ಕತ್ತೆ!!!!!
  • ಕಾರಂತರ ಜೀವಂತ ಪಾತ್ರಗಳು ೧೩ (೧)
  • ಅಬ್ದುಲ್ ಕಲಾಮರಿಗೆ ಜನ್ಮ ದಿನದ ಶುಭಾಶಯಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 548 ಅತಿಥಿಗಳು ಆನ್ಲೈನ್ ಇರುವರು.


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator