ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ೬ : ಬೆಂಕಿಯಂತೆ ಉರಿಯುತ್ತಿದೆ ನನ್ನ ಹೃದಯ

August 12, 2005 - 5:54pm — olnswamy

ಅಮೆರಿಕಾಕ್ಕೆ ಹೋದ ಮೊಟ್ಟಮೊದಲ ಝೆನ್ ಗುರು ಸೋಯೆನ್ ಶಾಕು "ನನ್ನ ಹೃದಯ ಬೆಂಕಿಯಂತೆ ಉರಿಯುತ್ತಿದೆ, ನನ್ನ ಕಣ್ಣು ಮಾತ್ರ ಬೂದಿಯ ಹಾಗೆ ತಣ್ಣಗಿದೆ" ಎಂದ. ಅವನು ಕೆಲವು ನಿಯಮಗಳನ್ನಿಟ್ಟುಕೊಂಡು ಹಾಗೆಯೇ ಬದುಕಿದ್ದ. ಆ ನಿಯಮಗಳು ಇವು:
ಬೆಳಗ್ಗೆ ಎದ್ದು ಬಟ್ಟೆ ಹಾಕಿಕೊಂಡು ಸಿದ್ಧವಾಗುವ ಮೊದಲು ಧೂಪವನ್ನು ಹಾಕಿ ಧ್ಯಾನಮಾಡು.
ನಿಗದಿಯಾದ ಸಮಯದಲ್ಲಿ ಮಲಗು. ನಿಗದಿಯಾದ ಹೊತ್ತಿನಲ್ಲಿ ಊಟಮಾಡು. ಹೊಟ್ಟೆ ತುಂಬಿ ತೃಪ್ತಿಯಾಗುವಷ್ಟು ತಿನ್ನಬೇಡ.
ಯಾರಾದರೂ ಅತಿಥಿ ಬಂದರೆ ನೀನೊಬ್ಬನೇ ಇರುವಾಗ ಯಾವ ಧೋರಣೆ ಇರುತ್ತದೆಯೋ ಅದೇ ಧೋರಣೆಯಲ್ಲಿ ಸ್ವಾಗತಿಸು. ಒಬ್ಬನೇ ಇರುವಾಗ ಅತಿಥಿ ಇದ್ದರೆ ಹೇಗೆ ಇರುತ್ತೀಯೋ ಹಾಗೆಯೇ ಇರು.
ಆಡುವ ಮಾತಿನ ಮೇಲೆ ನಿಗಾ ಇರಲಿ. ಏನು ಆಡುತ್ತೀಯೋ ಹಾಗೆಯೇ ನಡೆದುಕೋ.
ಅವಕಾಶ ಸಿಕ್ಕಿದಾಗ ಅದನ್ನು ಕಳೆದುಕೊಳ್ಳಬೇಡ. ಆದರೆ ಏನೇ ಮಾಡುವ ಮೊದಲು ಎರಡು ಬಾರಿ ಆಲೋಚಿಸು.
ಆಗಿ ಹೋದದ್ದರ ಬಗ್ಗೆ ಚಿಂತಿಸಬೇಡ. ಭವಿಷ್ಯವನ್ನು ನೋಡು.
ನಾಯಕನ ಹಾಗೆ ನಿರ್ಭಯವಾಗಿರು, ಮಕ್ಕಳ ಹಾಗೆ ಮನತುಂಬಿ ಪ್ರೀತಿಸು.
ಮಲಗುವಾಗ ಇದೇ ಕೊನೆಯ ನಿದ್ರೆ ಎಂಬಂತೆ ಮಲಗು. ಎದ್ದಾಗ ಹಳೆಯ ಚಪ್ಪಲಿ ಎಸೆದುಬಿಡುವ ಹಾಗೆ ತಟ್ಟನೆ ಹಾಸಿಗೆ ಬಿಟ್ಟೇಳು.

‹ ಝೆನ್ ೨: ಶೌನ್ ಮತ್ತು ಅವನ ತಾಯಿಮೇಲಿನ ಪುಟಕ್ಕೆಝೆನ್ ೭ : ಎಶುನ್ಳ ಅಂತ್ಯಕಾಲ ›
  • ಕಥಾ ಮಾಲಿಕೆ
  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • Printer-friendly version
  • Login or register to post comments
  • 1441 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 13, 2005 - 7:55pm — tvsrinivas41

ಅಮೂಲ್ಯ ಮಾತುಗಳು

tvsrinivas41's picture

ಝೆನ್ ಅವರ ಮಾತುಗಳು ತುಂಬಾ ಅಮೂಲ್ಯವಾದುವು. ಅವುಗಳನ್ನು ಅಕ್ಷರಶ: ಪಾಲಿಸಿದರೆ ನೋವು ನಲಿವುಗಳೆಲ್ಲಾ ಒಂದೇ ಆಗುವುವು. ಆದರೆ ಪಾಲಿಸುವುದು ಕಷ್ಟಸಾಧ್ಯ. ಮಾನ್ಯ ರಾಯರು ಹೇಳಿದ ಯೋಗಸಾಧನೆ ಮಾಡಿದವರಿಗೆ ಮಾತ್ರ ಸಾಧ್ಯ ಅನ್ನಿಸುತ್ತದೆ.

ದಿನವೂ ಬೆಳಗ್ಗೆ ಇಂಥ ವಿಚಾರಗಳನ್ನು ಓದಲು ಮನಸ್ಸು ಪ್ರಫುಲ್ಲವಾಗುತ್ತದೆ.

ಇನ್ನೂ ಹೆಚ್ಚು ಹೆಚ್ಚು ಬರಲಿ. ಸಂಪದ ಶ್ರೀಮಂತವಾಗಲಿ.

---
ತವಿಶ್ರೀನಿವಾಸ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್: ಕೆಲವು ಉಪದೇಶಗಳು: ನಿರ್ಲಿಪ್ತಿ
  • ಝೆನ್ ಕತೆ ೧೩: ಮೌನ ದೇವಾಲಯ
  • ಝೆನ್ ಕಥೆ ೩೪: ಜ್ಞಾನೋದಯ
  • ಝೆನ್ ೧೦ : ಇನ್ನೂ ಮೂರು ದಿನ
  • ಬರೆಯಲೇಗೆ ಪ್ರೇಮ ಪತ್ರ..!!
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ -ಮೆಕ್ಕೆಜೋಳ ಕೃಷಿ-ಪ್ರಾಯೋಗಿಕಾ ಕ್ಷೇತ್ರ’ !
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 118 ಅತಿಥಿಗಳು ಆನ್ಲೈನ್ ಇರುವರು.


ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಸತ್ವದಾಶೆಯ ನೀಗಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator