ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ೭ : ಎಶುನ್ಳ ಅಂತ್ಯಕಾಲ

August 13, 2005 - 5:05pm — olnswamy

ಝೆನ್ ಸಂನ್ಯಾಸಿನಿ ಎಶುನ್ ಅರುವತ್ತು ವರ್ಷ ದಾಟಿದ್ದಳು. ಈ ಲೋಕವನ್ನು ಬಿಡುವ ಕಾಲ ಬಂದಿತ್ತು. ಶಿಷ್ಯರನ್ನೆಲ್ಲ ಕರೆದು ಅಂಗಳದಲ್ಲಿ ಸೌದೆಗಳನ್ನು ಜೋಡಿಸುವಂತೆ ಹೇಳಿದಳು.
ಸೌದೆಗಳ ನಡುವೆ ಸ್ಥಿರವಾಗಿ ಕುಳಿತು ಕಟ್ಟಿಗೆ ರಾಶಿಗೆ ಬೆಂಕಿ ಇಕ್ಕುವಂತೆ ಹೇಳಿದಳು. ಬೆಂಕಿ ಉರಿಯಿತು.
"ಬೆಂಕಿ ಸುಡುತ್ತಿಲ್ಲವೇ?" ಎಂದು ಸಂನ್ಯಾಸಿಯೊಬ್ಬ ಕೂಗಿ ಕೇಳಿದ.
"ನಿನ್ನಂಥ ಮೂರ್ಖನಿಗೆ ಮಾತ್ರ ಇಂಥ ಪ್ರಶ್ನೆ ಹೊಳೆಯುತ್ತದೆ" ಎಂದಳು ಎಶುನ್.
ಜ್ವಾಲೆ ಎದ್ದಿತು. ಎಶುನ್ ತೀರಿಹೋದಳು.

‹ ಝೆನ್ ೬ : ಬೆಂಕಿಯಂತೆ ಉರಿಯುತ್ತಿದೆ ನನ್ನ ಹೃದಯಮೇಲಿನ ಪುಟಕ್ಕೆಝೆನ್ ೯ : ಸೂತ್ರ ಪಠಣ ›
  • ಕಥಾ ಮಾಲಿಕೆ
  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • Printer-friendly version
  • Login or register to post comments
  • 1191 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬರೆಯಲೇಗೆ ಪ್ರೇಮ ಪತ್ರ..!!
  • ಇಂದಿನ ನಮ್ಮ ತವಕ ತಲ್ಲಣಗಳು
  • ಚುಟುಕುಗಳು
  • ಕನ್ನಡ ಬಳಸಿ, ಉಳಿಸಿ, ಕಲಿಸಿ
  • ನೆದೇರ್ಲಂಡ್ಸ್ ಚಲನಚಿತ್ರೋತ್ಸವ - ಕನ್ನಡ ಸಿನೆಮಾ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ -ಮೆಕ್ಕೆಜೋಳ ಕೃಷಿ-ಪ್ರಾಯೋಗಿಕಾ ಕ್ಷೇತ್ರ’ !
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 116 ಅತಿಥಿಗಳು ಆನ್ಲೈನ್ ಇರುವರು.


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator