ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ಕತೆ ೧೫. ಏನೇನೂ ಇಲ್ಲ!

September 9, 2005 - 9:30am — olnswamy

ಯಮಕೊಅ ತೆಶ್ಶು ಒಬ್ಬ ಕಿರಿಯ ವಿದ್ಯಾರ್ಥಿ. ಅನೇಕ ಗುರುಗಳನ್ನು ಭೇಟಿ ಮಾಡಿದ್ದ. ಒಮ್ಮೆ ಆತ ಶೊಕೊಕು ಊರಿನ ದುಕೌನ್ ನನ್ನು ಕಾಣಲೆಂದು ಹೋದ.
ತನ್ನ ಜ್ಞಾನವನ್ನು ತೋರಿಸಿಕೊಳ್ಳಬೇಕು ಅನ್ನಿಸಿತು. “ಮನಸ್ಸು ಎಂಬುದಿಲ್ಲ, ಬುದ್ಧ ಎಂಬುದು ಇಲ್ಲ, ಸಚರ, ಅಚರ ಇವೆಲ್ಲವೂ ಇಲ್ಲವೇ ಇಲ್ಲ. ಸುಖವಿಲ್ಲ, ದುಃಖವಿಲ್ಲ, ಶೂನ್ಯವೊಂದೇ ಸತ್ಯ. ಸಾಕ್ಷಾತ್ಕಾರವೂ ಇಲ್ಲ. ಗುರುವೂ ಇಲ್ಲ, ಶಿಷ್ಯನೂ ಇಲ್ಲ. ಕೊಡುವುದೆಂಬುದಿಲ್ಲ, ಸ್ವೀಕರಿಸುವುದೆಂಬುದಿಲ್ಲ.”
ಗುರು ದುಕೌನ್ ಹೊಗೆ ಬತ್ತಿ ಸೇದುತ್ತಿದ್ದ. ಕೊಂಚ ಹೊತ್ತು ಏನೂ ಮಾತನಾಡಲಿಲ್ಲ. ತಟ್ಟನೆದ್ದು ಅವನ ಕೆನ್ನೆಗೆ ಬಾರಿಸಿದ. ವಿದ್ಯಾರ್ಥಿಗೆ ಕೋಪ ಬಂದುಬಿಟ್ಟಿತು.
“ಏನೇನೂ ಇಲ್ಲ ಅನ್ನುವುದಾದರೆ ಈ ಕೋಪ ಎಲ್ಲಿಂದ ಬಂತು?” ಗುರು ಕೇಳಿದ.
[ನಮಗೆಲ್ಲ ಬಾಯಿ ಮಾತಿನ ವೇದಾಂತ ಗೊತ್ತು, ಅದು ಅನುಭವವಾಗಿ ಬಂದಿರುವುದಿಲ್ಲ, ಅಲ್ಲವೇ?]

‹ ಝೆನ್ ಕತೆ ೧೪ ಪ್ರತಿ ಕ್ಷಣ ಝೆನ್ಮೇಲಿನ ಪುಟಕ್ಕೆಝೆನ್ ಕತೆ ೧೬: ಕನಸಿನ ಚಿಟ್ಟೆ-ಚಿಟ್ಟೆಯ ಕನಸು ›
  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • Printer-friendly version
  • Login or register to post comments
  • 1155 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಝೆನ್ ಕತೆ: ೨೨: ಅಮೂಲ್ಯ
  • ಎಚ್ಚರ -ಝೆನ್ ಕಥೆ
  • ಝೆನ್ ೧: ನಗುವ ಬುದ್ಧ
  • ಝೆನ್ ಕತೆ: ೨೭ ಬದಲಾವಣೆ
  • ಇದಲ್ಲವೇ ಬ್ಲಾಗ್?
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ
  • ಒಂದು ಕಲಿತವನಿಗೆ ಇನ್ನೊಂದು ಸುಲಭ
  • ಶಬ್ದಗಳ ಮೋಡಿಗಾರ- ಜಯಂತ ಕಾಯ್ಕಿಣಿ
  • ’ಸ್ಯಾನ್ ಬಾರ್ನ್ -ಮೆಕ್ಕೆಜೋಳ ಕೃಷಿ-ಪ್ರಾಯೋಗಿಕಾ ಕ್ಷೇತ್ರ’ !
  • ಮಹಾತ್ಮ ಗಾಂಧೀಜಿಯವರ ಮಾಹಿತಿಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 126 ಅತಿಥಿಗಳು ಆನ್ಲೈನ್ ಇರುವರು.


"ಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

— ಫಾರೆಸ್ಟ್ ಗಂಪ್, ಆಂಗ್ಲ ಸಿನೆಮಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator