ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಕನ್ನಡದ ಕಂಪು

March 30, 2007 - 12:00am — ananth_hs

ಕನ್ನಡವನ್ನು ಬೆಳೆಸಲು ಕನ್ನಡದ ಬಗ್ಗೆ ಹೊರ ರಾಜ್ಯದಿಂದ ಬಂದು ನೆಲೆಸಿರುವ ಜನರಲ್ಲಿ ಆಸಕ್ತಿ ಮೂಡಿಸುವುದು ಇಂದು ಅಗತ್ಯವಾಗಿದೆ. ಅಂತದೊಂದು ಪ್ರಯತ್ನ ನಮ್ಮ ಕಂಪನಿ LG CNS Global, ಬೆಂಗಳೂರಿನಲ್ಲಿ ನಡೆಯಿತು. ನಮ್ಮ ಟೀಮಿನಲ್ಲಿ ಇರುವ 25 ಜನರಲ್ಲಿ 12 ಜನ ಕನ್ನಡಿಗರು ಮತ್ತು ಉಳಿದವರು ಹೊರ ರಾಜ್ಯದವರು. ಹೊರ ರಾಜ್ಯದ ಜನರಿಗೆ ಕನ್ನಡದ ಒಂದು ಚಲನಚಿತ್ರವನ್ನು ಕನ್ನಡದ ಜನರು ಪ್ರಾಯೋಜಿಸುವುದು ನಮ್ಮ ಯೋಜನೆ. ನಮ್ಮ ಯೋಚನೆಗೆ ಬಂದ ಚಿತ್ರ "ಮುಂಗಾರು ಮಳೆ". ಬೇರೆ ರಾಜ್ಯದ ಗೆಳೆಯರಲ್ಲಿ ಅನೇಕರು ಕನ್ನಡದ ಯಾವ ಚಿತ್ರವನ್ನೂ ನೋಡಿರಲಿಲ್ಲ. ಕನ್ನಡದ ಕೆಲವು ಗೆಳೆಯರು ಅದಾಗಲೇ 3-4 ಬಾರಿ ಈ ಚಲನಚಿತ್ರವನ್ನು ನೋಡಿದ್ದರು. ಹೀಗಿದ್ದರೂ ಪಿ.ವಿ.ಆರ್. ಚಿತ್ರಮಂದಿರದಲ್ಲಿ ಮುಂಗಾರು ಮಳೆಯನ್ನು ಆನಂಧಿಸಿದೆವು. ಕನ್ನಡ ತಿಳಿಯದವರಿಗೆ ನಾವು ಸಂಭಾಷಣೆಗಳನ್ನು ಭಾಷಾಂತರಿಸಿದೆವು. ಬೆಳದಿಂಗಳ ಬಾಲೆ ಚಲನಚಿತ್ರದ ನಂತರ ಯಾವುದೇ ಚಿತ್ರವನ್ನು ನೋಡಿರದ ಬೆಳಗಾವಿಯ ಗೆಳೆಯರೊಬ್ಬರು "ಕರ್ನಾಟಕ ಅದೆಷ್ಟು ಸುಂದರ!" ಎಂದು ಉದ್ಗರಿಸಿದರೆ, ತಮಿಳುನಾಡಿನ ಗೆಳೆಯರೊಬ್ಬರು ಮರುದಿನ "ಒಲವೇ ವಿಸ್ಮಯ.." ಎಂದು ಗುನುಗುತ್ತಿದ್ದರು. ಬೆಳಗಾವಿಯ ಗೆಳೆಯ ಮುಂದಿನ ವಾರ ಅವರ ಪತ್ನಿಯೊಂದಿಗೆ (ಪೂನಾದವರು)ಮತ್ತೆ ಮುಂಗಾರು ಮಳೆಗೆ ಹೋಗಲಿದ್ದಾರೆ.

  • ಭಾಷೆ-ಕನ್ನಡ
~.~
  • Login or register to post comments
  • 654 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 30, 2007 - 10:26am — Sunil Jayaprakash

ಕನ್ನಡದ ಕಂಪು

Sunil Jayaprakash's picture

ನಿಮ್ಮ ಗೆಳೆಯರನ್ನು ಮುಂಗಾರು ಮಳೆಯಲ್ಲಿ ನೆನೆಸಿ, ಕನ್ನಡದ ಕಂಪನ್ನು ಪಸರಿಸಿದ್ದಕ್ಕಾಗಿ ನಿಮಗೊಂದು ಸವಿಯೊದಗು. ಹಿಂದೆ, ಆಪ್ತಮಿತ್ರ ಸಿನಿಮಾ ಬಂದಾಗ ನಾನು ಕೆಲವೊಂದು ಗೆಳೆಯರನ್ನು ಕರೆದೊಯ್ದಿದ್ದೆ. ಆದರೆ ಮುಂಗಾರು ಮಳೆಗೆ ಯಾರನ್ನೂ ಕರೆದೊಯ್ಯಲಿಲ್ಲ. ಬರೀ ಮೇಯ್ಲ್ ಕಳುಹಿ ಕಳುಹಿ ಕಳುಹಿದೆ. ಮೇಯ್ಲಿನಿಂದಾಗಿಯೋ ಅಥವಾ ಬೇರೆಬಗೆಯಾದ ಆಕರ್ಷಣೆಯಿಂದಾಗಿಯೋ ಅಂತೂ ಕೆಲವರು ತಾವಾಗಿಯೇ ಹೋಗಿ ಬಂದರು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ "ಮುಂಗಾರು ಮಳೆ" ಲಂಡನ್ನಲ್ಲೂ, ಅಮೇರಿಕಾದಲ್ಲೂ ಸುರಿತೈತೆ
  • ಕನ್ನಡ ರಣಧೀರರ ಕೆಲಸ ಬೆಳಗಾವಿಗೆ ಕುತ್ತು
  • ಮರಾಠಿಗರಿಗೆ ಜೀವ ತುಂಬಿದ ಕನ್ನಡ ರಣಧೀರ ಪಡೆ
  • ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
  • ಮುಂಗಾರು ಮಳೆ v/s ಚಿಗುರಿದ ಕನಸು
Syndicate content

ಲೇಖಕರು

ananth_hs's picture

ಪರಿಚಯ

Hi, I am Ananth Murthy. My hometown is called Asimane, near to Agumbe.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕಾರಂತರ ಜೀವಂತ ಪಾತ್ರಗಳು ೧೩ (೨)
  • ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
  • LTTE ಭಯೋತ್ಪಾದಕ ಸಂಘಟನೆಯಲ್ಲವೇ?
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಗು೦ಡ ಮತ್ತು ಕತ್ತೆ!!!!!
  • ಕಾರಂತರ ಜೀವಂತ ಪಾತ್ರಗಳು ೧೩ (೧)
  • ಅಬ್ದುಲ್ ಕಲಾಮರಿಗೆ ಜನ್ಮ ದಿನದ ಶುಭಾಶಯಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • ಹಿರಣ್ಯಾಕ್ಷ
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:56pm
  • srinivasps
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 15, 2008 - 11:48pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:47pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:42pm
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:29pm
  • pradeep_adiga
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 15, 2008 - 11:15pm
  • vasant.shetty
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 15, 2008 - 11:12pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 438 ಅತಿಥಿಗಳು ಆನ್ಲೈನ್ ಇರುವರು.


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator