ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಕೆಲವು ವಚನಗಳು

June 16, 2007 - 11:19pm — ವೈಭವ

೧) ಬಲ್ಲಿದನು ಬೆಲ್ಲವನು
ಹೊಂದಿಹನು
ಇಲ್ಲದವನ ಮನೆಗೆ
ಇರುವೆಯೂ ಹತ್ತದೂ ಕಾಣಾ ಭರತೇಶ

೨) ಹಣದ ಕುಪ್ಪರಿಗೆ ಏರಿದವನಿಗೆ
ಮಣ್ಣ ಗಂಧ ತಿಳಿಯದು
ಹೆಣದ ಪಕ್ಕದಲಿ ಎನಿತು
ಕೂತರೂ ಹೊರಡದು ಮಾತು ಕಾಣಾ ಭರತೇಶ

  • ಕಾವ್ಯ ಮತ್ತು ಕವನ
~.~
  • Login or register to post comments
  • 480 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 18, 2007 - 9:08pm — mahesha

ಉ: ಕೆಲವು ವಚನಗಳು

mahesha's picture

ಒಂದನೇ ವಚನ ಚನ್ನೈತೆ.

ಆದರೆ ಎರಡನೇದು Sad
ಮಣ್ಣ ಗಂಧ = ಮಣ್ಣ ಕಂಪು?

ಮೊದಲೆರಡು ಸಾಲುಗಳಿಗೂ, ಮಿಕ್ಕರಡು ಸಾಲುಗಳಿಗೂ ನಂಟು ತಿಳೀಲಿಲ್ಲ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 18, 2007 - 9:27pm — ವೈಭವ

ಉ: ಕೆಲವು ವಚನಗಳು

ವೈಭವ's picture

ಸಿರಿವಂತನಿಗೆ ಬುದ್ದಿ ಹೇಳಕಾಗಕಿಲ್ಲ ( ಬುದ್ದಿ ನೆಟ್ಟಗಿರಕಿಲ್ಲ)
ಹೆಣದ ಜೊತೆ ಮಾತಾಡಕ್ಕಾಗಲ್ಲ.....ಇಂತ ಬಳಕೆಯಿಲ್ಲದ ಮೊಗಸು ಮಾಡಬೇಕಿಲ್ಲ ಎಂಬುದು ಅದರ ತಿಳುವಳಿಕೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 18, 2007 - 9:36pm — mahesha

ಉ: ಕೆಲವು ವಚನಗಳು

mahesha's picture

ನನ್ನಿ..!!

ಇಲ್ಲಿ ದುಡ್ಡಿರುವವರನ್ನು ಹೆಣಕ್ಕೆ ಹೋಲಿಸಲಾಗಿದೆ. ಸರಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 19, 2007 - 12:13am — hamsanandi

ಉ: ಕೆಲವು ವಚನಗಳು

hamsanandi's picture

ಚೆನ್ನಾಗಿವೆ ವಚನಗಳು ವೈಭವರೆ,

ದುಡ್ಡೇ ದೊಡ್ಡಪ್ಪ ಅನ್ನೋದನ್ನ ಚೆನ್ನಾಗಿ ಹೇಳಿದ್ದೀರ!

ಈ ಸಂದರ್ಭದಲ್ಲಿ ಸಂಸ್ಕೃತ ಸುಬ್ಗಾಷಿತವೊಂದು ನೆನಪಾಯಿತು:

ಯಸ್ಯಾಸ್ತಿ ವಿತ್ತಂ ಸ ನರಃ ಕುಲೀನಃ
ಸ ಪಂಡಿತಃ ಸ ಶ್ರುತವಾನ್ ಗುಣಜ್ಞಃ
ಸ ಏವ ವಕ್ತಾ ಸ ಚ ದರ್ಶನೀಯಃ
ಸರ್ವೇ ಗುಣಾಃ ಕಾಂಚನಮಾಶ್ರಯಂತಿ!
(ಭರ್ತಹರಿಯ ಸುಭಾಶಿತವೊಂದು)

ಹಣವಿದ್ದರವನೆ ತಾ ಸೊಗಸುಗಾರ
ಅವ ಪಂಡಿತ, ಅರಿತವ, ಮಾತುಗಾರ
ಗುಣಗ್ರಾಹಿಯವ, ನೋಡಿರೋ ಅವನನೆಲ್ಲ
ದುಡ್ಡು ಎಲ್ಲಿರಲಲ್ಲಿ ಹೋದವೋ ಗುಣಗಳೆಲ್ಲ!
(ಅನುವಾದ: ಹಂಸಾನಂದಿ)

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಸುಗೆಯ ಒಸಗೆ
  • ಚುಟುಕಗಳು
  • ಭರತೇಶ ವೈಭವದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ - ಕಲ್ಪು ೧೧
  • ಭರತೇಶ ವೈಭವ ಮತ್ತು ಕನ್ನಡ ನುಡಿಗಟ್ಟುಗಳು - ಕಲ್ಪು ೧೦
  • ನುಡಿಮುತ್ತು
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಇಷ್ಟೇನಾ...!?
  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !

ಇತ್ತೀಚಿನ ಪ್ರತಿಕ್ರಿಯೆಗಳು

  • Arunjavgal
    ಉ: ಬೆಂಗಳೂರಿನಿಂದ ಹುಬ್ಬಳ್ಳಿ ಒಂದು ಸುತ್ತು
    September 8, 2008 - 11:28pm
  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 140 ಅತಿಥಿಗಳು ಆನ್ಲೈನ್ ಇರುವರು.


ಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator