ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ

ದುನಿಯಾ ವಿಜಯ್ ಗೆ ಯಾಕೆ ಹೀಗೆ- ರಘೋತ್ತಮ್ ಕೊಪ್ಪರ

November 2, 2007 - 11:18am — raghottama koppar

ಈ ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಬಾಚಿಕೊಂಡ ದುನಿಯಾ ಖ್ಯಾತಿಯ ವಿಜಯ್ ಅವರಿಗೆ ಒಂದು ವರ್ಷದ ವರೆಗೆ ಚಿತ್ರರಂಗದಿಂದ ದೂರವಿರಬೇಕೆಂಬ ಚಲನಚಿತ್ರ ವಾಣಿಜ್ಯ ಮಂಡಳಿಯ ನಿರ್ಣಯ ನಿಜಕ್ಕೂ ಬೇಸರ ತಂದಿದೆ. ಕನ್ನಡದಲ್ಲಿ ಹೊಸ ಹೊಸ ಯುವಕರು ಬಂದು ಮಿಂಚುತ್ತಿದ್ದಾರೆ. ಒಳ್ಳೆಯ ಅಭಿರುಚಿಯ ಚಿತ್ರಗಳು ಬರುತ್ತಿವೆ. ಗಂಧದ ನಾಡಿನಲ್ಲಿ ಗಂಧದ ಗಾಳಿ ಬೀಸುತ್ತಿದೆ. ಅಂಥ ಸಮಯದಲ್ಲಿ ಹೊಸ ನಟರಿಗೆ ಈ ರೀತಿ ಮಾಡಿದರೆ ಹೇಗೆ. ಅವರ ಭವಿಷ್ಯ ಬಗ್ಗೆ ಚಿಂತಿಸಬೇಡವೆ. ನಿರ್ಮಾಪಕ ಅನ್ನದಾತ ನಿಜ. ಆದರೆ ಅದಕ್ಕೂ ಮೊದಲು ಅವಕಾಶ ಕೊಟ್ಟ ನಿರ್ಮಾಪಕನ ಬಗ್ಗೆ ಯೋಚಿಸಿ ವಿಜಯ್ ಆ ನಿರ್ಧಾರ ತೆಗೆದುಕೊಂಡಿರಬೇಕು ಅಲ್ಲವೇ. ಅಷ್ಟೆ ಅಲ್ಲ ಮೊದಲೇ ವಿಜಯ್ ಹೇಳಿದ್ದರು. ಯುಗ ಬಿಡುಗಡೆಯಾದ ೫೦ ದಿನಗಳ ನಂತರ ಚಂಡ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು. ಪಾಪ ಆ ನಿರ್ಮಾಪಕರಿಗೆ ಕೆಟ್ಟಾಗಬಾರದೆಂದು ತೆಗೆದುಕೊಂದ ನಿರ್ಧಾರ ವಿಜಯ್ ಗೆ ಮುಳುವಾಯಿತಲ್ಲ. ಇರಲಿ ಆದರೆ ಅರಳುವ ಪ್ರತಿಭೆಗಳನ್ನು ತುಳಿಯುವ ಹುನ್ನಾರ ಯಾರದ್ದೆ ಇರಲಿ ತಪ್ಪಲ್ಲವೇ. ಒಟ್ಟಾರೆ ಈಗ್ ವಿಜಯ್ ಈ ಪಾಪಿ ದುನಿಯಾ ಅವಕಾಶ ಕೊಟ್ಟು ಕಸಿತಲ್ಲ, ವಾಣಿಜ್ಯ ಮಂಡಳಿಯನ್ನು ನೋಡಿ ನೀನುನು ಹಾಗೆನಾ ಎಂದು ಗುನುಗುತ್ತಿದ್ದಾರೆ. ವಿಜಯ್ ಗೆ ಒಳ್ಳೆಯದಾಗಲಿ.

  • ಪ್ರಚಲಿತ
~.~
  • Login or register to post comments
  • 567 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 17, 2007 - 11:08pm — manjunath s reddy

ಉ: ದುನಿಯಾ ವಿಜಯ್ ಗೆ ಯಾಕೆ ಹೀಗೆ- ರಘೋತ್ತಮ್ ಕೊಪ್ಪರ

manjunath s reddy's picture

ಪಾಪಿ ದುನಿಯಾದಲ್ಲಿ... ವಿಜಯ್ ನಂತಹ ಒಬ್ಬ ಒಳ್ಳೆಯ ಪ್ರತಿಭೆ ಇದ್ದರೆ.... ಅದ್ನ್ನ ತುಳಿಯೋದಿಕ್ಕೇ ನಾರಯಣ್ನಂತಹ ಹತ್ತು ಜನ ತಗಡು ನಿರ್ದೇಶಕರು ಇರೋದ್ಲಿಂದೆ ತಾನೆ ನಮ್ಮ ಕನ್ನಡ ಚಿತ್ರರಂಗ ಇನ್ನೂ ಹೊರಗಿನ ಪ್ರಪಂಚದಲ್ಲಿ ಗುರುತಿಸ್ಕೊಳ್ಳೊ ಹಂತದಲ್ಲೇ ಇರೋದು.... ಇಶ್ಟಕ್ಕೂ ಎಲ್ಲರಿಗೂ ಶಿಸ್ತನ್ನ ಕಲಿಸೋ ಕರ್ನಾಟಕ ವಾಣಿಜ್ಯ ಚಲನಚಿತ್ರ ಮಂಡಳಿ ಶನಿವಾರ ತೆರೆಕಂಡ ಚಂಡ ನಿರ್ದೇಶಕರ ವಿರುದ್ದ ಯಾವ ರೀತಿ ಕ್ರಮ ಕೈಗೊಳ್ತಾರೊ ನೋಡಬೇಕಾಗಿದೆ... ಯಾಕೆಂದರೆ ಅಂಬರೀಶ್ ರವರ ನೇತ್ರುತ್ವ ಸಂದಾನದ ಸಮಿತಿ ಯುಗ ತೆರೆಕಂಡ ಎರೆಡು ವಾರದ ನಂತರ ಬಿಡುಗಡೆ ಮಾಡುವಂತೆ ಸೋಚಿಸಿತ್ತಲ್ಲಾ......

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 19, 2007 - 2:10pm — ಶ್ರೀನಿವಾಸ ವೀ. ಬ೦ಗೋಡಿ

ಉ: ದುನಿಯಾ ವಿಜಯ್ ಗೆ ಯಾಕೆ ಹೀಗೆ- ರಘೋತ್ತಮ್ ಕೊಪ್ಪರ

ಶ್ರೀನಿವಾಸ ವೀ. ಬ೦ಗೋಡಿ's picture

ಇಲ್ಲಿ ನೋಡಿ. ವಿಜಯ್ ಚಿತ್ರ ನೋಡಿ ಮೆಚ್ಚಿದ್ದು...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಚಂಡ ಚಿತ್ರದ ಬಗ್ಗೆ ಒಂದೆರಡು ಮಾತುಗಳು- ರಘೋತ್ತಮ್ ಕೊಪ್ಪರ
  • 2006-2007 ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿಗಳು ಪ್ರಕಟ!!!!
  • ನಿನ್ನ ನೆನಪಿನಲಿ…..ಜಿ.ವಿಜಯ್ ಹೆಮ್ಮರಗಾಲ
  • ಕಪಟ ಪ್ರೀತಿ - ಪ್ರೀತಿಯಿಂದ- ಪ್ರೀತಿಗಾಗಿ (ಜಿ.ವಿಜಯ್ ಹೆಮ್ಮರಗಾಲ)
  • ಪ್ರಿತಿಯ... ಸವಿ-ಸವಿ ನೆನಪು......ಪ್ರೀತಿಯಿಂದ, ಪ್ರೀತಿಗಾಗಿ... ಜಿ.ವಿಜಯ್ ಹೆಮ್ಮರಗಾಲ.
Syndicate content

ಲೇಖಕರು

raghottama koppar's picture

ಪೂರ್ಣ ಹೆಸರು
Raghottama Ravindra Koppar

ಪರಿಚಯ

I am Raghottama Ravindra Koppar. Working as Technical Writer in Bangalore. Also worked as sub-editor in Prajavani Kannada Daily. Written many articles in Prajavani and Deccan Herald. Also writing for shvoong.com and writingcampus.com. I am from Gadag. I have also written some lyrics, but no producers ha ha ha...........

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
  • ಮುಂಬಯಿ ಘಟನೆಯ ಬಗ್ಗೆ "ಪ್ರಸೂನ್ ಜೋಶಿಯ" ಕವನ: ಈ ಬಾರಿ ಇಲ್ಲ
  • ಸಾವಿನ ಹತ್ತಿರ
  • ಸಕಲವೂ ಈಶ್ವರಮಯವಾದುದು
  • ನಿಟ್ಟೆ:ವಾರದ ಅಂತರದಲ್ಲಿ ಎರಡು ಅಂತಾರ್ರಾಷ್ಟ್ರೀಯ ಸಮಾವೇಶಗಳು
  • ನನ್ನ ತಪ್ಪೇ ಅಥವಾ ಸಿನಿಕತನವೇ?
  • ರಾಜಕಾರಣಿಗಳಿಗೆ ತಮ್ಮ ಅದ್ದೂರಿತನ ತೋರಿಸಿಕೊಳ್ಳುವ ಗೀಳಿದೆಯೇ?

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • kannadakanda
    ಉ: ತುಳು ಭಾಷೆ
    December 2, 2008 - 12:08am
  • hamsanandi
    ಉ: ನನ್ನ ಮೃದಂಗಾಭ್ಯಾಸ
    December 1, 2008 - 11:52pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 507 ಅತಿಥಿಗಳು ಆನ್ಲೈನ್ ಇರುವರು.


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator