ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮನದ ಮುಂದಣ ಮಾಯೆ

March 1, 2008 - 7:19pm — narendra
ಪ್ರಕ್ಷುಬ್ಧ ಅಲೆಗಳು

ಪ್ರಹ್ಲಾದ ಅಗಸನಕಟ್ಟೆಯವರ `ಮನದ ಮುಂದಣ ಮಾಯೆ' ಸಂಕಲನಕ್ಕೆ ಸಾಹಿತ್ಯ ಅಕೆಡಮಿಯ ಪುರಸ್ಕಾರ ಸಂದಿದೆ. ಈ ಸಂಕಲನದಲ್ಲಿ ಒಟ್ಟು ಹನ್ನೆರಡು ಕಥೆಗಳಿವೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಸಂಘ ಹೊರತಂದಿದೆ.

ಅಗಸನಕಟ್ಟೆಯವರ ಕಥೆಗಳ ಓದು ಒಂದು ಚೇತೋಹಾರಿ ಅನುಭವವನ್ನು ನೀಡುವ ಕಸು ಹೊಂದಿವೆ. ಇನ್ನಷ್ಟು ಮತ್ತಷ್ಟು ಇಂಥ ಕಥೆಗಳನ್ನು ಓದುವ ಆಸೆಯನ್ನು ಇವು ಹುಟ್ಟಿಸುತ್ತವೆ. ಇಲ್ಲಿನ ಪ್ರತಿಯೊಂದು ಕಥೆಯೂ ನಮಗೆ ಯಾವುದೋ ಹೊಸ ಒಳನೋಟ, ಜೀವನ ದರ್ಶನ, ಬದುಕಿಗೆ ಒಂದು ಕಾಣ್ಕೆ ನೀಡುತ್ತವೆ ಎನ್ನಲಾಗದು. ಆದರೆ ಈ ಓದು ಕೊಡುವ ಖುಶಿ ಕೇವಲ ಮನರಂಜನೆಯದ್ದಲ್ಲ. ಅದು ನಿರ್ಮಿಸುವ ಒಂದು ವಾತಾವರಣ, ಅವು ತೆರೆದು ತೋರಿಸುವ ಒಂದು ಸಹಜ ಬದುಕು, ಥಟ್ಟನೇ ಅಪ್ತವಾಗುವ ಅವರ ನಿರೂಪಣಾ ವಿಧಾನ, ನಡುನಡುವೆ ಬರುವ ಅನನ್ಯವಾದ ಕೆಲವು ಅಪರೂಪದ ಕಥೆಗಳು - ಈ ಎಲ್ಲ ಕಾರಣಗಳಿಗಾಗಿ ಮತ್ತೆ ಮತ್ತೆ ಮುಖ್ಯವೆನಿಸುವ ಕಥೆಗಾರ ಅಗಸನಕಟ್ಟೆ.

(ಶ್ರೀ ಮಹಾಬಲಮೂರ್ತಿ ಕೂಡ್ಲೆಕೆರೆಯವರ ಒಂದಲ್ಲಾ ಒಂದೂರಿನಲ್ಲಿ ಹೆಸರಿನ ಕಥೆಗಳಿಗಾಗಿಯೇ ಇರುವ ಹೊಸಪತ್ರಿಕೆಯಲ್ಲಿ ಪ್ರಕಟಿತಲೇಖನದ ಆಯ್ದ ಭಾಗ).

  • ಪುಸ್ತಕ ವಿಮರ್ಶೆ
~.~
  • Login or register to post comments
  • 282 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬದುಕು ಮತ್ತು ಮನುಷ್ಯ ಸಂಬಂಧಗಳ ವಿಶ್ಲೇಷಣೆ
  • ಪ್ರಹ್ಲಾದ ಅಗಸನಕಟ್ಟೆಯವರ `ಕಾಯಕ್ಕೆ ನೆಳಲಾಗಿ'
  • ಮಾಯೆ
  • ಪ್ರೇಮದ ಓಲೆ
  • ಮುನ್ನುಡಿ
Syndicate content

ಲೇಖಕರು

narendra's picture

ಪೂರ್ಣ ಹೆಸರು
narendra

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಇಷ್ಟೇನಾ...!?
  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !

ಇತ್ತೀಚಿನ ಪ್ರತಿಕ್ರಿಯೆಗಳು

  • Arunjavgal
    ಉ: ಬೆಂಗಳೂರಿನಿಂದ ಹುಬ್ಬಳ್ಳಿ ಒಂದು ಸುತ್ತು
    September 8, 2008 - 11:28pm
  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 158 ಅತಿಥಿಗಳು ಆನ್ಲೈನ್ ಇರುವರು.


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator