ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ

March 27, 2008 - 10:13am — msprasad

ನಿನ್ನೆ ರಾತ್ರಿ ಊಟ ಆದ್ಮೇಲೆ, ಹಂಗೇ ಟೀವಿ ಚಾನೆಲುಗಳಲ್ಲಿ ಅಡ್ದಾಡುತ್ತಿದ್ದೆ. ಕನ್ನಡ ನ್ಯೂಸ್ ವಾಹಿನಿಯಾದ "TV9" ನಲ್ಲಿ ಬ್ರೇಕಿಂಗ್ ನ್ಯೂಸ್ ಅಂತಾ ಈ ವಿಷಯ ಬರ್ತಾ ಇತ್ತು "ರಿಯಲ್ ಎಸ್ಟೇಟ್ ಮಾಲಿಕರು ರಾಜಕಾರಣಕ್ಕೆ". ಜೀವ ಧಗ್ ಅಂತು ಒಂದು ಕ್ಷಣ.
ಅಲ್ಲಾ ಸ್ವಾಮಿ, ರಿಯಲ್ ಎಸ್ಟೇಟ್ ಧಂದೆಯವರು ಅಪ್ಪಟ ವ್ಯಾಪಾರಸ್ಥರು, ಇನ್ನು ಅವರುಗಳು ರಾಜಕಾರಣಕ್ಕೆ ಎಂಟ್ರಿ ಹಾಕಿದ್ರೆ ಏನ್ ಗತಿ ?

ಮೊದ್ಲೇ ನಮ್ಮ ರಾಜ್ಯ ರಾಜಕಾರಣವು ಅತಿಯಾದ ಭ್ರಷ್ಟಾಚಾರ, ಅನೈತಿಕತೆ ಮುಂತಾದವುಗಳಿಂದ ಎಕ್ಕುಟ್ಟೋಗಿದೆ, ಅದ್ರ ಮೇಲೆ ಇಂಥ ಅಪ್ಪಟ ವ್ಯಾಪಾರಿಗಳು ಬಂದ್ರೆ ಏನ್ ಗತಿ ಅಂತ ?

ಈಗಾಗ್ಲೇ ಈ ರಿಯಲ್ ಎಸ್ಟೇಟ್ ಮಾಲಿಕರುಗಳು ತಮ್ಮ ಹಣ, ಜನ ವಶೀಲಿಯಿಂದ ಸಾಕಷ್ಟು ಡ್ಯಾಮೇಜ್ ಮಾಡಿದಾರೆ. ಬೆಂಗಳೂರಿನಲ್ಲಿ ಎಷ್ಟೋ ಭೂಮಿಯನ್ನು ಅತಿಕ್ರಮಿಸಿ, ಕೆರೆಗಳನ್ನು ಮುಚ್ಹಿಹಾಕಿ, ಕಾಲುವೆಗಳನ್ನು ಬಂದ್ ಮಾಡಿ, ಅದರ ಮೇಲೆ ನಿವೇಶನಗಳನ್ನು ಮಾಡಿ, ಮಾರಿ ಹಣ ಮಾಡಿದ್ದಾರೆ. ಅದರ ಕಾರಣದಿಂದಲೇ ಕಳೆದ ವರ್ಷ ಮಳೆ ಬಂದು, ಸುಮಾರು ಈ ತೆರನಾದ ನಿವೇಶನಗಳಲ್ಲಿ ನೀರು ನುಗ್ಗಿ, ಜನರದ್ದು ನಾಯಿಪಾಡಾಗಿತ್ತು. ಇನ್ನು ಇವರುಗಳೇ ಸೈಟು, ಫ್ಲಾಟು, ಮನೆಗಳ ದರವನ್ನು ಸಿಕ್ಕಪಟ್ಟೆ ಏರಿಸಿ, ಬೆಂಗಳೂರಲ್ಲಿ ಒಬ್ಬ ಸಾಮಾನ್ಯ ಮಧ್ಯಮ ವರ್ಗದವನಿಗೆ ಒಂದು ಮನೆ ಮಾಡಿಕೊಳ್ಳದೇ ಇರೋ ಹಾಗೆ ಮಾಡಿದರು.

ಇನ್ನು ಹಾರ್ಸ್ ಟ್ರೇಡಿಂಗ್ (horse trading) ಅಂತಾರಲ್ಲ, ಅದೂ ಕೂಡಾ ಜಾಸ್ತಿ ಆಗುತ್ತೇನೋ ಅನ್ಸುತ್ತೆ. ಪ್ರಿಯ ಮಿತ್ರರೆ, ನಮ್ಮ ದೇಶದಲ್ಲಿ ಯಾವುದೇ ವಿದ್ಯಾರ್ಹತೆ ಇಲ್ಲದೆ ನುಗ್ಗಬಹುದಾದಂಥದ್ದು ಅಂದರೆ ರಾಜಕೀಯ. ಈಗಾಗಲೇ ಕೊಲೆಗಡುಕರು, ಮಾಫಿಯಾದವರು, ಗ್ರಾನೈಟ್ ಧಂಧೆಯವರೆಲ್ಲಾ ಇದರಲ್ಲಿ ಬಂದು ರಾಜಕೀಯದಲ್ಲಿ ನೈತಿಕತೆಯ ಅದಃಪತನಕ್ಕೆ ಕಾರಣವಾಗಿದೆ. ಇನ್ನು ಏನ್ ಏನ್ ನೋಡ್ಬೇಕೋ..

ಶ್ರೀಮದ್ ರಮಾರಮಣ ಗೋವಿಂದಾ.... ಗೋವಿಂದಾ
-----------------------------------------------------------------------

ನಿಮ್ಮವನು,

ಕಟ್ಟೆ ಶಂಕ್ರ

ನಮ್ಮ ಕಟ್ಟೆಗೊಮ್ಮೆ ಭೇಟಿ ಕೊಡಿ : http://somari-katte.blogspot.com

  • ಪ್ರಚಲಿತ
~.~
  • Login or register to post comments
  • 306 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 27, 2008 - 7:16pm — vijaykumar

ಉ: ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ

vijaykumar's picture

enu pratikriye kodadu swamy namma rajyana adada sile nongakidare namma kumarananavaru, cheluappanaru, yediswamigalu,kattanaidugalu,ashokappanavaru. munche congressnavaru mathe nave adhikarake bartivala antha sumarage nungthaidre
e namma melena (naayi)akaru mundina 10 talemaarigaaguvastu nugidarala inenu helodu sumane nodtayerode tanne namma kelasa.
VANDHANEGALU

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 27, 2008 - 10:46pm — hpn

ಉ: ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ

hpn's picture

ಕನ್ನಡದಲ್ಲಿ ಬರೆಯಿರಿ!

http://dev.sampada.net/Keying_in_Kannada_Unicode

ನೋಡಿ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು ರಿಯಲ್ ಎಸ್ಟೇಟ್ - ಸುದ್ದಿ-ಗುದ್ದು
  • ಆಟೋ ಅಣಿಮುತ್ತುಗಳು
  • ಆಟೋ ಅಣಿಮುತ್ತುಗಳು - ೩
  • ಇದೆಂಥಾ ಹೆಸ್ರು, ಇದ್ರ ಅರ್ಥ ಹೇಳ್ತೀರಾ ?
  • ಬಯಲು ಸೀಮೆ ಕಟ್ಟೆ ಪುರಾಣ
Syndicate content

ಲೇಖಕರು

msprasad's picture

ಪೂರ್ಣ ಹೆಸರು
ಶಂಕರ ಪ್ರಸಾದ

ಪರಿಚಯ

ಮೂಲತಃ ಮೈಸೂರು, ಓದಿದ್ದು ಮೈಸೂರು ಹಾಗು ಹೈದ್ರಬಾದು. ಹೊಟ್ಟೆಪಾಡಿಗಾಗಿ ಬೆಂಗಳೂರಿನಲ್ಲಿ ಒಂದು ಫ್ರೆಂಚ್ ಏರೋಸ್ಪೇಸ್ ಕಂಪೆನಿಯಲ್ಲಿ ಡಿಜೈನ್ ಎಂಜಿನಿಯರ್ ಆಗಿ ಕಾಯಕ.
ಮನಸ್ಸಿನ ತುಡಿತ, ಮಿಡಿತ, ಕಡಿತ ತೀರಿಸಿಕೊಳ್ಳೋಕ್ಕೆ ಬ್ಲಾಗಿಂಗ್ ಮಾಡ್ತೀನಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಇಷ್ಟೇನಾ...!?
  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !

ಇತ್ತೀಚಿನ ಪ್ರತಿಕ್ರಿಯೆಗಳು

  • Arunjavgal
    ಉ: ಬೆಂಗಳೂರಿನಿಂದ ಹುಬ್ಬಳ್ಳಿ ಒಂದು ಸುತ್ತು
    September 8, 2008 - 11:28pm
  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 171 ಅತಿಥಿಗಳು ಆನ್ಲೈನ್ ಇರುವರು.


ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator