ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !

May 4, 2008 - 6:07am — venkatesh

ಭಗೀರಥ ಪ್ರಯತ್ನದಿಂದಾಗಿ, ಕೊನೆಗೂ, ಎಲೆಕ್ಷನ್ ಮೊದಲೇ ಚಿತ್ರದುರ್ಗ ಹಾಗೂ ಸುತ್ತಮುತ್ತಲ ಸ್ಥಳಗಳು ಕುಡಿಯುವ ನೀರನ್ನು ಪ್ರಥಮಬಾರಿಗೆ ಕಂಡಿವೆ. ಇದರ ರೋಚಕ ಸುದ್ದಿಯನ್ನು "ಸಂಜೆವಾಣಿ " ಪತ್ರಿಕೆಯಲ್ಲಿ ಓದಿ ಆನಂದಿಸಿರಿ. "ದಾವಣಗೆರೆ ಸುದ್ದಿ," ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಇದು ಪ್ರಕಟವಾಗಿದೆ.

  • ಪ್ರಚಲಿತ
~.~
  • Login or register to post comments
  • 312 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 12, 2008 - 1:00am — hpn

ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !

hpn's picture

ಶಾಂತಸಾಗರ? ಅಣೆಕಟ್ಟಾ ಇದು?

ಒಟ್ಟು ಚಿತ್ರದುರ್ಗಕ್ಕೆ ನೀರು ಪೂರೈಕೆ ಎಂಬ ಶೀರ್ಷಿಕೆ ಓದೇನೆ ಖುಷಿಯಾಯ್ತು. ಸಿಕ್ಕಾಪಟ್ಟೆ ನೀರಿನ ತಾಪತ್ರಯ ಅಲ್ಲಿ!
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 12, 2008 - 6:51am — venkatesh

ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !

venkatesh's picture

ಹೌದು. ಹರಿಯವರೆ.

ಇದು ಒಬ್ಬ ಮಹಿಳೆ ನಿರ್ಮಿಸಿದ ಕೆರೆ. ಆಕೆಗೆ ಕೆಟ್ಟ ಹೆಸರು ಬಂತಂತೆ. ಎಲ್ಲರೂ ಸೂಳೆ ಎಂದು ಹೀನಾಯ ಮಾಡುತ್ತಿದ್ದರಂತೆ. ಬೇಸತ್ತು, ಒಂದು ಜನಹಿತಕಾರಿಯಾದ ಕೆರೆಯನ್ನು ನಿರ್ಮಿಸಿದರಂತೆ. ಶಾಂತಸಾಗರ, ಬೆಟ್ಟಗಳ ಬದಿಯಲ್ಲಿ ತಗ್ಗಿನಲ್ಲಿದೆ. ನೀರು ದಂಡಿಯಾಗಿ ಶೇಖರಣೆಯಾಗುತ್ತದೆ. ಅದಕ್ಕೆ ನಂತರ ಚಿಕ್ಕ ಅಣೆಕಟ್ಟನ್ನೂ ಕಟ್ಟದ್ದಾರೆ. ಸೇತುವೆಯ ತರಹ. ಆಷ್ಟೆ. ಬೇರೆ ಇನ್ನೇನು ಇಲ್ಲ. ಜನ ಬೋಟಿಂಗ್ ವ್ಯವಸ್ಥೆ ಮಾಡಲು ಸರ್ಕಾರವನ್ನು ಕೇಳುತ್ತಿದ್ದಾರೆ. ಆದರೆ ಸ್ವಚ್ಛಕುಡಿಯುವ ನೀರಿನ ತಾಣದಲ್ಲಿ ಅದೆಲ್ಲಾ ಅಷ್ಟು ಸಮರ್ಪಕವಲ್ಲ. ಅಂದರೆ, ಕುಡಿಯುವ ನೀರನ್ನು ಚಿತ್ರದುರ್ಗಕ್ಕೆ ವಿತರಣೆ ಮಾಡುವ ಈ ಯೊಜನೆ ಬಹಳ ವರ್ಷಗಳಿಂದಲೂ ಕೇಳಿ ಬರುತ್ತಿತ್ತು. ಆದರೆ, ಈಗ ದಿಡೀರನೆ ಮಾಡಿರುವುದನ್ನು ಕಂಡರೆ ಇದರಲ್ಲೂ ರಾಜಕೀಯ ಇರಬಹುದೇನೊ ಅನ್ನಿಸುತ್ತದೆ.

(ಸೂಳೆಕೆರೆ) ಅಥವಾ ಶಾಂತಸಾಗರದ ಬಗ್ಗೆ, ನನ್ನ ಚಿತ್ರಲೇಖನ ಇರಬೇಕು. ಸಂಪದದಲ್ಲಿ ಬರೆದಿದ್ದ ನೆನಪು !

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೀರಿನ ಸಮಸ್ಯಗೆ ಒಂದು ಪರಿಹಾರ !!
  • ಸಂಪದದಲ್ಲಿ ಹೊಸತು: ಆಯ್ದ ಸುದ್ದಿ ವಿಭಾಗ
  • ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
  • 'ದಾವಣಗೆರೆ' ಸರೀನಾ? ಅಥವಾ.....
  • ಕುಡಿಯುವ ನೀರನ್ನು ಕ್ಲೋ'ರಿನ್'ನಿಂದ ತೊಳೆಯಬಹುದೇ?
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 142 ಅತಿಥಿಗಳು ಆನ್ಲೈನ್ ಇರುವರು.


"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator