ಇತ್ತೀಚೆಗೆ ಸೇರಿಸಿದ ಪುಟಗಳು
ಬೇಸಿಗೆಯಲ್ಲಿ ಕಬ್ಬಿನ ಹಾಲು ಹಿತಕರ
Ashwin Rao K Pಹಿಂದಿನ ವರ್ಷಗಳಲ್ಲಿ ಕಾಣದ ಬಿಸಿಲಿನ ಬೇಗೆ ಈ ವರ್ಷ ಕಾಡುತ್ತಿದೆ. ಇದಕ್ಕೆ ಕಾರಣ ಬಹುಪಾಲು ನಾವೇ. ನಗರೀಕರಣ ಎನ್ನುವ ಸುಂದರ ಹೆಸರು ನೀಡಿ ನಾವು ಅರಣ್ಯವನ್ನು ನಾಶ ಮಾಡುತ್ತಾ ಬಂದಿದ್ದೇವೆ. ರಸ್ತೆಯ ಇಕ್ಕೆಲಗಳನ್ನು ಅಗಲಗೊಳಿಸುವ ನೆಪದಲ್ಲಿ ಈಗ ಒಂದೂ ಮರ ಕಾಣಿಸದಂತೆ ಮಾಡಿಹಾಕಿದ್ದೇವೆ.…
ಮುಂದೆ ಓದಿ...ಸರ್ಕಾರ ಮತ್ತು ಸಮಾಜದ ಜವಾಬ್ದಾರಿ...
Shreerama Diwanaಇಂಟೆಲಿಜೆನ್ಸ್ ( department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ ಜೊತೆ…
ಮುಂದೆ ಓದಿ...ಸ್ಟೇಟಸ್ ಕತೆಗಳು (ಭಾಗ ೯೫೦)- ದಾರಿಗ
ಬರಹಗಾರರ ಬಳಗನಿನಗೆ ತಲುಪಬೇಕಾದ ವಿಳಾಸ ಗೊತ್ತಿಲ್ಲ. ಆದರೆ ಆ ಊರಿನ ಹೆಸರು ಗೊತ್ತು. ಅಂತಹ ಒಬ್ಬರನ್ನ ನೇಮಿಸಿದ್ದಾರೆ ಅವರು ನಿನ್ನ ಬಳಿ ಮಾತನಾಡಿದ ಹಾಗೆ ನಿನಗೆ ಅರಿವಾದದ್ದು ಅವರಿಗೆ ದಾರಿಯ ಬಗ್ಗೆ ಸಂಪೂರ್ಣ ಜ್ಞಾನವಿದೆ ಅಂತ. ಹಾಗಾಗಿ ನೀನು ಅವರನ್ನು ಅವರು ಹೇಳಿದ ಕೆಲಸವನ್ನ ಚಾಚು ತಪ್ಪದೇ…
ಮುಂದೆ ಓದಿ...ನಮ್ಮ ಮಕ್ಕಳನ್ನು ತಿದ್ದುವುದು ಹೇಗೆ?
ಬರಹಗಾರರ ಬಳಗಸುದ್ದಿ ಬೆಚ್ಚಿಬೀಳಿಸುವಂತಿತ್ತು. ಸ್ಕೂಟರ್ ಪಿಕ್ ಅಪ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಇಬ್ಬರು ಹದಿಹರೆಯದ ಬಾಲಕರು ರಕ್ತದ ಮಡುವಿನಲ್ಲಿ ಹೊರಳಾಡಿ ಕ್ಷಣ ಮಾತ್ರದಲ್ಲಿ ಪ್ರಾಣಬಿಟ್ಟಿದ್ದರು. ಇಬ್ಬರೂ ದ್ವಿತೀಯ ಪಿಯು ವಿದ್ಯಾರ್ಥಿಗಳು. ಸ್ನೇಹಿತರಾಗಿದ್ದ ಅವರಿಬ್ಬರು ಅನಗತ್ಯ…
ಮುಂದೆ ಓದಿ...ಮೆಂತ್ಯದ ಸ್ಪೆಷಲ್ ಗೊಜ್ಜು
Kavitha Maheshತೆಂಗಿನ ತುರಿ, ಒಣಮೆಣಸಿನ ಕಾಯಿ, ಹುರಿಗಡಲೆ, ಅರಶಿನ ಹುಡಿ ಹಾಕಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು ಒಗ್ಗರಣೆ ಮಾಡಿ, ಒಗ್ಗರಣೆಗೆ ಮೆಂತ್ಯೆ ಕಾಳುಗಳನ್ನು ಹಾಕಿ ಬಾಡಿಸಿ. ರುಬ್ಬಿದ ಮಿಶ್ರಣ, ಉಪ್ಪು, ಹುಣಸೆ ರಸ, ಬೆಲ್ಲದ…
ಮುಂದೆ ಓದಿ...ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ....
Shreerama Diwana" ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. (ಗಿರವಿ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ " ಹೀಗೆ ದಿನದ 24 ಗಂಟೆಯೂ ಟಿವಿಗಳಲ್ಲಿ…
ಮುಂದೆ ಓದಿ...ಸ್ಟೇಟಸ್ ಕತೆಗಳು (ಭಾಗ ೯೪೯)- ಹನಿ 2
ಬರಹಗಾರರ ಬಳಗಇವತ್ತಿನ ಕಥೆ ಓದುವವರು ನಿನ್ನೆಯ ಕಥೆಯನ್ನು ಒಮ್ಮೆ ಓದ್ಕೊಂಡು ಬನ್ನಿ. ಅದರ ಮುಂದುವರಿದ ಭಾಗ ನಿಮಗೆ ಹೇಳ್ತಾ ಹೋಗ್ತೇನೆ. ನೆನ್ನೆ ಮಳೆರಾಯನಲ್ಲಿ ಒಂದು ಬೇಡಿಕೆ ಇಟ್ಟಿದ್ದೆ. ನಾನು ಒಡಂಬಡಿಕೆಯ ಪತ್ರ ರವಾನಿಸಿದ್ದೆ. ಅದನ್ನ ದೊಡ್ಡವರು ಯಾರೋ ನೋಡಿ…
ಮುಂದೆ ಓದಿ...ಜೇನು ತೆಗೆಯಲು ಅಪ್ಪ ಹೇಳಿಕೊಟ್ಟ ಟ್ರಿಕ್ (ಭಾಗ 2)
ಬರಹಗಾರರ ಬಳಗಒಂದು ಬೇಸಿಗೆಯಲ್ಲಿ ನನ್ನ ವ್ಯಾಪ್ತಿಯ ಜೇನು ಹುಡುಕಾಟ ಮುಗಿಸಿ ಎಲ್ಲೂ ತುಪ್ಪ ರೆಡಿ ಇರುವ ಜೇನು ಇಲ್ಲವೆಂದಾಗ ಈ ಬಂಡೆ ಸಮೀಪ ಜೇನು ಹುಡುಕಲು ಹೋಗಿದ್ದೆ. ಹಲವು ವರ್ಷಗಳ ಹಿಂದೆ ಕಾಲ ಕಳೆದ ಸವಿನೆನಪುಗಳ ಸ್ಮರಿಸುತ್ತಾ ಆ ಸಾಲಿನಲ್ಲಿ ಹಾಗೆ ಹೋಗುತ್ತಿದ್ದಾಗ ಆ ಕತ್ತಾಳೆ ಗುಮ್ಮಿಯಲ್ಲಿ…
ಮುಂದೆ ಓದಿ...