ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › ವಲ್ಲರಿ ರವರ ಬ್ಲಾಗ್

ವ್ಯರ್ಥ ಪ್ರೀತಿ

September 26, 2008 - 11:35am — ವಲ್ಲರಿ

ವ್ಯರ್ಥ ಪ್ರೀತಿ.

ಪ್ರತ್ಯೂಷದ ನೆರಳಲ್ಲಿ ಹಾಸಿದ ರಂಗೋಲಿ
ವ್ಯರ್ಥವಾಯಿತು ಗೆಳೆಯಾ ನಿನ್ಗ ದಾರಿ ಕಾದು
ಕಣ್ಣ ತೆರೆಯ ಕೊನೆಯಲ್ಲಿ ಬಾಗಿದ ಕಾಡಿಗೆ
ಬಿಕ್ಕಳಿಸಿತು ಗೆಳೆಯಾ ವ್ಯರ್ಥ ನಗುವಾಗಿ.

ಪರೀಕ್ಷೆಗಳ ಬರೆದು ಬರೆದು ನಪಾಸಾದ ಹುಡುಗನಂತೆ
ಪರಿವಳಿಸಿದ ಪುಷ್ಪ ನೆಲಕಚ್ಚಿತು ಕರಕಲಾಗಿ
ಬಾಡದ ಹೂಗಳ ತೋರಣ ಬಾಡಿ ಬಸವಳಿಯಿತು
ನಲ್ಲನ ನಿರೀಕ್ಷೆಯ ಝಳದಲ್ಲಿ.

ಬಂಗಾರದ ತೋಳಬಂದಿ ಎದೆಯ ಇರಿಯಿತು.
ನಿರಾಕರಣೆಯ ಕುರುಹಾಗಿ
ಕೃಷ್ಣನ ಕೊಳಲು ರಾಧೆಗಾಗಿಯಲ್ಲ!
ಸತ್ಯಭಾಮೆಗಲ್ಲ! ಗೋಪಿಕೆಯರಿಗೆ ಮೀಸಲು!
ಎಂಥ ಬಯಲು ಬೆಂಗಾಡಾಯಿತು
ಈ ವಸುಂಧರೆಯ ಒಡಲು!!

ಕೈಗೆ ಹಚ್ಚಿದೆ ಮದರಂಗಿ, ಹಣೆಯಲ್ಲಿಟ್ಟ ಸಿಂಧೂರ,
ಮುಡಿದೆ ಮಲ್ಲಿಗೆ ನಿನ್ನ ಉಸಿರಾಗಿ
ಬರಲಿಲ್ಲ ನೀ ಬದಲಾಗಿ
ನನ್ನ ಒಲವಾಗಿ.

ಪ್ರತ್ಯೂಷದಿ ನಿತ್ಯ ನಿರೀಕ್ಷೆಯ
ಬಣ್ಣ ಬಣ್ಣದ ರಂಗೋಲಿ
ವ್ಯರ್ಥವಾಯಿತು ಗೆಳೆಯಾ
ನಿನ್ನ ನೆನಪಾಗಿ.  
  • ಕವನ
~.~
  • ವಲ್ಲರಿ ರವರ ಬ್ಲಾಗ್
  • Login or register to post comments
  • 163 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏನಿರಬಹುದು ಕಾರಣ....?
  • "ಪ್ರೀತಿಸಿದ ಹುಡುಗಿ"
  • ಚಲುವ ಕನ್ನಡ ಕಸ್ತೂರಿ
  • ಒಂಥರಾ ಪ್ರೀತಿ...
  • *ವಿಶ್ವ ಮಹಿಳಾ ದಿನದ ಶುಭಾಷಯಗಳು*
Syndicate content

ಲೇಖಕರು

ವಲ್ಲರಿ's picture

ಪೂರ್ಣ ಹೆಸರು
ವಲ್ಲರಿ

ಪರಿಚಯ

ವಲ್ಲರಿ ಇದು ಸಮಾನ ಮನಸ್ಕರ ಒಂದು ಬಳಗ. ತೀರಾ ಹೊಸತೇನನ್ನೋ ಸಾಧಿಸುವ ಹುಚ್ಚಿಲ್ಲದಿದ್ದರು, ಬದುಕಿನ ಜಂಜಾಟಗಳಲ್ಲಿ ಕಳೆದು ಹೋಗ ಬಾರದೆನ್ನುವ ತವಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 181 ಅತಿಥಿಗಳು ಆನ್ಲೈನ್ ಇರುವರು.


ನನ್ನ ಜನಕ ಆಮ್ಲಜನಕ

— ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator