ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

anil_harihar ರವರ ಬ್ಲಾಗ್

ತೆರೆದ ಕಣ್ಣು

May 9, 2008 - 5:19pm — anil_harihar

ತೆರೆದ ಕಣ್ಣುಗಳ ಎಳೆರವಿ ಕಿರಣಗಳಿಗೆ
ಅರಳಿದೆ ಮುಗ್ಧತೆಯ ಚೈತನ್ಯದ ಇನ್ನೊಂದು ಪದವಾಗಿ
ನಕ್ಕೆ ನಾ ವಸುಂಧರೆಯ ತೆಕ್ಕೆಯಲಿ
ಕಂಡೆನಾ ಜಗವ ಆ ಹಸಿರಿನ ಸೆರಗಲಿ
ಕಲೆತೆ ಅದೆಷ್ಟು ಪಾಠಗಳ ಆ ಪಕ್ಶಿಗಳ ಕಂಠದಲಿ

ಪಯಣ ಸಾಗಿತ್ತು ಎಷ್ಟೋ ಕನಸುಗಳ ಹೊತ್ತು
ಹೊಸ ಅನುಭವಗಳ ನಡುವೆ ಇತ್ತು ಚಿಂತೆಗಳ ಕಂತೆ
ನೆತ್ತಿಯ ಮೇಲಿನ ಮಾರ್ತಂಡ
ಮೇಲೆ ಸಂಭಂಧಗಳ ಸರಪಳಿಗಳು ಭವದ ಬಂಧನಕೆ  ಮುಂದೆ ಓದಿ »

  • kavana
~.~
  • Login or register to post comments
  • 237 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಅನುಭವ

May 9, 2008 - 4:16pm — anil_harihar

ಮುಂಗಾರಿನ ಮಳೆಯ
ಅದೊಂದು ಸುಂದರ ಅನುಭವ

ಸದ್ದಿಲ್ಲದ ಆ ಮಳೆಯ
ತಿಳಿಯದೆ ಹೋಯಿತು ಆರಂಭ

ಇಡೀ ಜಗವೆ ನಿಂತಲ್ಲೆ ನಿಂತ
ಮನಸಿನೊಳಗಿನ ಓಂದು ಭಾಸ

ಒಂದೇ ಒಂದು ಹನಿಗೆ ಅದೆಷ್ಟು
ಪುಟ್ಟ ಪುಟ್ಟ ಹನಿಗಳು

ಎಲೆಂಚಿನ ತುದಿಗೆ ನಿಲ್ಲದಾಗಿ
ಜಾರಿವೆ ಮಿಂಚುವ ಆ ಹನಿಗಳು

ಮನಹಾಕಿದೆ ನೆನಹುಗಳ ಮೆಲಕು
ಇನ್ನೊಂದು ನೆನಪು
ಈ ಹೊಸ ಅನುಭವ ಮುಂದಿನ ಮುಂಗಾರಿಗೆ

  • kavana
~.~
  • Login or register to post comments
  • 225 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮುಕ್ತಿ

May 9, 2008 - 4:07pm — anil_harihar

ಪಡಿಬೆಕೆನಿಸೆದ ಮುಕ್ತಿ
ಅದ್ರಿಲ್ಲಾ ಅದನ್ ಪಡೆಯೋ ಯುಕ್ತಿ

ಹಿಂಗ್ಯಾಕ ಆಗ್ಯದ ಈ ಹದಿನೆಂಟ
ತುಂಬ್ಯಾವ ಚಿಂತಿ ನೊರಾಯಂಟ

ಮುಗಿಸ್ಬೆಕ್ ನಾ ಇನ್ನೂ ದಿಗ್ರಿ
ಓಂದೊಂದರ ಸಿಗಬೆಕಲ್ಲಾ ಭಕ್ರಿ

ಮುಂದ ,ಹೆಂಡತಿ , ಮಕ್ಳು
ಸಂಸಾರದ ಗೋಳು.....

ಅದ್ರೂ ತೊಗೋಂಡ... ಹೊಗ್ಬೆಕ್
ಇಷ್ಟೆಲ್ಲಾ, ಅನುಭವ ಯದಕ್ಕ...?

ಪಡಿಬೆಕೆನಿಸೆದ ಮುಕ್ತಿ
ಅದ್ರಿಲ್ಲಾ ಅದನ್ ಪಡೆಯೋ ಯುಕ್ತಿ

  • kavana
~.~
  • Login or register to post comments
  • 182 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಏಂತಹ ಹೊಸತು ಈ ದಿವಸ....

May 9, 2008 - 3:35pm — anil_harihar

ಏಂತಹ ಹೊಸತು ಈ ದಿವಸ....

ಕಾರ್ಮೋಡಗಳು ತುಂಬಿದ ಆಗಸ
ಏನೀ.. ಜಿಟಿಜಿಟಿ ಮಳೆಯ ಸಂದೇಷ

ಓಹೋ ಇದು ವಸಂತನ ಉಲ್ಲಾಸ
ಅವನಿಗೆ ಚೈತ್ರಳು ನಕ್ಕ ಭಾಸ..!

ಸಣ್ಣ ಸಣ್ಣ ಅಲ್ಲಿ ಇಲ್ಲಿ ಹಸಿರಿನ ಚಿಗುರು
ಮನವು ನೆನಹು ತುಂಬಿದ ಬಸಿರು

ಕಂಡಿದ್ದ ಕನಸು, ನನಸಾಯ್ತು ಏಂಬ ಹರುಷ
ಆದರೂ ಮುಕ್ತಾಯವಿಲ್ಲದ ದಿನದ ಈ ಸಂಘರ್ಷ

ಮುಂಜಾವಿನ ತಂಪುಗಾಳಿಯ ಆ ಸ್ಪರ್ಷ  ಮುಂದೆ ಓದಿ »

  • kavana
~.~
  • Login or register to post comments
  • 178 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಅನಿಸಿಕೆ

May 9, 2008 - 1:57pm — anil_harihar

ಹೊಂಬಿಸಿಲ ಮುಂಜಾವಿಗೆ
ನನ್ನ ಒಂದು ಅನಿಸಿಕೆ

ಕತ್ತಲು ಮನಕೆ ಆಸೆ ತಂದ ಆ
ಹೊಂಗಿರಣವಗಲೆ.....?

ಭಾನುವಿಗೆ ಮೈಚೆಲ್ಲಿ ಕುಳಿತು
ನಸುನಗುತಿರುವ ಮಲ್ಲಿಗೆಯಾಗಲೆ.......?

ಮನ ಮುದದಿಂದ ತುಂಬುವ
ತಂಪಾದ ಗಾಳಿಯಗಲೆ....?

ಹೂಹೂಗೆ ಹಾರಿ ಮಧು ಮಧು ಹೀರುವ
ದುಂಬಿಯಾಗಲೆ..? ಇಲ್ಲಾ ಮಧುವಾಗಲೆ...?

ದಟ್ಟ ಹಸಿರಿನ ಸೆರಗಿನಂತೆ ಇರುವ
ಹೊಗೆ ನಾನಾಗಲೆ...? ಇಲ್ಲಾ ಹಸಿರೆ ನಾನಾಗಲೆ...?  ಮುಂದೆ ಓದಿ »

  • kavana
~.~
  • Login or register to post comments
  • 144 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾ(ನವ) ಜೀ(ವನ)ದ ಕಥೆ:
  • ಕನಸಿನ ಮಾತುಗಳು
  • ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
  • ಜಾತ್ಯತೀತರೆಂಬ ಕೋಮುವಾದಿಗಳು (ಭಾಗ-೨)
  • ಹಣೆಯಲ್ಲಿ ಬರೆದದ್ದು
  • ಬೆಚ್ಚಗೆ ನಿನ್ನ ನೆನಪು
  • ಲಿಂಬಿಹಣ್ಣು -೨
  • ಲಿಂಬಿಹಣ್ಣು
  • ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
  • ನನ್ನ ಲೌಕಿಕ ಕರ್ಮಠ ಧರ್ಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:52pm
  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:47pm
  • mahesha
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:16pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:13pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:12pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:12pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:11pm
  • harshab
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 1:11pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:07pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:06pm
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 69 ಅತಿಥಿಗಳು ಆನ್ಲೈನ್ ಇರುವರು.


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator