ಈಗಿನಂತೆ 0 ಸದಸ್ಯರು ಮತ್ತು 21 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಅರೆ ಮಲೆನಾಡಿನ ಮಾಗಿ ಹಣ್ಣು 'ಗುಡ್ಡೇ ಗೇರು'
H G Arun kumar Huruli's picture
ಹೆಚ್.ಜಿ.ಅರುಣ ಕುಮಾರ್ ಹುರುಳಿ.
17
Jan
2012
ಬ್ಲಾಗ್ ಬರಹ

ಅರೆ ಮಲೆನಾಡಿನ ಮಾಗಿ ಹಣ್ಣು ಗುಡ್ಡೇ ಗೇರು

...

ಪ್ರತಿಕ್ರಿಯೆಗಳು: 8
ಹಿಟ್ಸ್ : 201
ಬಸ್ ಪ್ರಯಾಣದ ನೆನಪುಗಳು
addoor's picture
ಅಡ್ಡೂರು ಕೃಷ್ಣ ರಾವ್
19
Sep
2011
ಲೇಖನ
             ...
ಪ್ರತಿಕ್ರಿಯೆಗಳು: 7
ಹಿಟ್ಸ್ : 308
ಅನನ್ಯ ಅಲ್ಲಮ ೫ (೨)
csomsekraiah's picture
ಸಿ ಸೋಮಶೇಖರಯ್ಯ
26
Jun
2010
ಪುಟ

 

...
ಪ್ರತಿಕ್ರಿಯೆಗಳು: 0
ಹಿಟ್ಸ್ : 795
ವಾಕ್ಪಥ ೩ ನೇ ಹೆಜ್ಜೆ - ಒಂದು ವರದಿ ಸಂಪದ ಓದುಗರಿಗಾಗಿ ಮಾತ್ರ!
partha1059's picture
ಪಾರ್ಥಸಾರಥಿ
08
May
2011
ಲೇಖನ

ವಾಕ್ಪಥ ೩ ನೇ ಹೆಜ್ಜೆ - ಒಂದು ವರದಿ ಸಂಪದ ಓದುಗರಿಗಾಗಿ  ಮಾತ್ರ!

ಈ ಬಾನುವಾರ ಅಂದರೆ ೨೦೧೧ ರ ಮೇ ತಿಂಗಳ ೮ ರಂದು ವಾಕ್ಪಥ...

ಪ್ರತಿಕ್ರಿಯೆಗಳು: 27
ಹಿಟ್ಸ್ : 629
ಸಹವಾಸ ದೋಷ
hamsanandi's picture
ಹಂಸಾನಂದಿ
05
May
2010
ಬ್ಲಾಗ್ ಬರಹ

ಕಾದ ಕಬ್ಬಿಣದ ಮೇಲೆ ಬೀಳಲು ನೀರಹನಿ ಹೆಸರಿಲ್ಲದಂತಳಿವುದು
ಕಮಲದೆಲೆಯ ಮೇಲೆ...

ಪ್ರತಿಕ್ರಿಯೆಗಳು: 13
ಹಿಟ್ಸ್ : 1,039
ಮತದಾನ .
supreethjburji's picture
26
Jun
2006
ಬ್ಲಾಗ್ ಬರಹ

ಮೊನ್ನೆ ಮೊದಲ ಬಾರಿಗೆ ನನ್ನ ಮತದಾನದ ಗುರುತಿನ ಚೀಟಿ ಮನೆಗೆ ಬಂದಿತ್ತು ! ನನಗೀಗ ಮತದಾನದ ಹಕ್ಕು ಲಭಿಸಿದೆ ಎಂದಾಕ್ಷಣ ಏನೋ ಖುಷಿ , ಅದರ ಜೊತೆಗೆ ಕುತೂಹಲ !

ಖುಷಿ...

ಪ್ರತಿಕ್ರಿಯೆಗಳು: 1
ಹಿಟ್ಸ್ : 1,321
ಯುಗಯುಗಾದಿ ಕಳೆದರೂ ’ಯುಗಾದಿ’ ಕವಿತೆ ಮೆರೆದಿದೆ
h.a.shastry's picture
ಎಚ್. ಆನಂದರಾಮ ಶಾಸ್ತ್ರೀ
15
Mar
2010
ಪುಟ

  ಯುಗಾದಿಯೆಂದರೆ ಬೇವುಬೆಲ್ಲ, ಒಬ್ಬಟ್ಟು (ಹೋಳಿಗೆ), ಪಂಚಾಂಗಶ್ರವಣ ಮತ್ತು ಬೇಂದ್ರೆ ಕವನ.
  ಯುಗಾದಿಯಂದು ಸಂಭ್ರಮ ತರುವುದು ಹೊಸ ವರುಷ. ಜೊತೆಗೆ,...

ಪ್ರತಿಕ್ರಿಯೆಗಳು: 7
ಹಿಟ್ಸ್ : 1,181
ಎಲ್ಲ ಕೊಟ್ಟವನ ವಿರುದ್ಧ ದಂಗೆ ಏಳುವದು ಹರಾಮಿಕೋರತನವಾಗುತ್ತದೆ
uday_itagi's picture
ಉದಯ್ ಇಟಗಿ
15
Mar
2011
ಲೇಖನ

ಲಿಬಿಯಾದಲ್ಲಿ ಈ ಎಲ್ಲ ಗಲಾಟೆ ಶುರುವಾಗುವದಕ್ಕೆ ಎಂಟು ದಿನ ಮುನ್ನವೇ ನಾನು ಹದಿನೈದು ದಿನದ ಮಟ್ಟಿಗೆ ನನ್ನ ಮಧ್ಯಂತರ ರಜೆಯ ಮೇರೆಗೆ ಭಾರತಕ್ಕೆ ಬಂದಿಳಿದಿದ್ದೆ. ಅಸಲಿಗೆ ನಾನು...

ಪ್ರತಿಕ್ರಿಯೆಗಳು: 14
ಹಿಟ್ಸ್ : 750
ಆಧುನಿಕತೆಯ ರೋಗಗಳು
skakkilaya's picture
ಡಾ| ಶ್ರೀನಿವಾಸ ಕಕ್ಕಿಲ್ಲಾಯ
06
Nov
2006
ಬ್ಲಾಗ್ ಬರಹ

'ನಾವು ಮನುಷ್ಯರಯ್ಯ, ಪ್ರಾಣಿಗಳಲ್ಲ'. ಅದರಲ್ಲೇಕೆ ಸಂಶಯ? ನಾವು ಪ್ರಾಣಿಗಳಲ್ಲವೆಂದೋ ಅಥವಾ ಪ್ರಾಣಿಗಳಿಗಿಂತ ಮಿಗಿಲೆಂದೋ ಹೇಳಿಕೊಳ್ಳದಿದ್ದರೆ ನಮ್ಮ ಅಹಮ್ಮಿಗೆ ಸಂತೃಪ್ತಿ...

ಪ್ರತಿಕ್ರಿಯೆಗಳು: 0
ಹಿಟ್ಸ್ : 2,117
೯೦ರ ತೆನೆ: ಇನ್ನುಳಿದ ದಿನಗಳ ಸಾರ್ಥಕ ಬದುಕಿಗಾಗಿ
Shivashankar Rao's picture
Addoor Shivashankar Rao
01
Mar
2012
ಲೇಖನ

ತೊಂಬತ್ತು ವರುಷ ವಯಸ್ಸು ತುಂಬುತ್ತಿದೆ ನನಗೆ. ನಾನು ಸಾಕಷ್ಟು ದೀರ್ಘ ಕಾಲ ಬದುಕಿದ್ದೇನೆ ಅನಿಸುತ್ತದೆ. ಹಲವು ವ್ಯಕ್ತಿಗಳ ಸಾವಿನ ಸುದ್ದಿ ಓದಿದಾಗ ಅಥವಾ ಕೇಳಿದಾಗ, ನಾನು...

ಪ್ರತಿಕ್ರಿಯೆಗಳು: 9
ಹಿಟ್ಸ್ : 251

ಆಯ್ದ ಲೇಖನಗಳು

ಅಡ್ಡೂರು ಕೃಷ್ಣ ರಾವ್
(1 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
Addoor Shivashankar Rao
(1 ಪ್ರತಿಕ್ರಿಯೆ)
ಶ್ರೀಪತಿ ಮ. ಗೋಗಡಿಗೆ
(21 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)

benaka ರವರ ಬ್ಲಾಗ್

ಸಿರಿಯ-ನುಡಿಯ ಮದುವಣಿಗೆ!!

ದೀವಳಿಗೆಯ ಸವಿಗಳಿಗೆ !
ನಲ್ನುಡಿಯ ಸಿಹಿಗುಳಿಗೆ!
ದೀಪಗಳ ಮೆರವಣಿಗೆ !
ಬರಹಗಳೋ ಪುರವಣಿಗೆ!
ಎನಿತು ಚೆಂದ ಎನಿತು ಮಧುರ ಸಿರಿಯ-ನುಡಿಯ ಮದುವಣಿಗೆ!!
 
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾಗೂ ದೀಪಾವಳಿಯ ಶುಭಾಶಯಗಳು !
453 ಹಿಟ್ಸ್

೧೨. ನಾ ತಿಂದ 'ನಾನು'!

ನನ್ನ ಜಪಾನ್ ಪ್ರವಾಸ : ೧೨. ನಾ ತಿಂದ 'ನಾನು'! -------------------------------
2598 ಹಿಟ್ಸ್

೧೧.ಧರ್ಮರಹಿತ ನಾಡಿನಲ್ಲಿ ಶಾಸ್ತ್ರೀ

ನನ್ನ ಜಪಾನ್ ಪ್ರವಾಸ: ೧೧.ಧರ್ಮರಹಿತ ನಾಡಿನಲ್ಲಿ ಶಾಸ್ತ್ರೀ
2438 ಹಿಟ್ಸ್

೧೦.ರೈಲಿನ ರಾಜ್ಯ

ನನ್ನ ಜಪಾನ್ ಪ್ರವಾಸ - ೧೦.ರೈಲಿನ ರಾಜ್ಯ ------------------------------------------
ದೊಂತೊನ್ ಗೊತ್ತೊನ್, ಗಾಂತೊನ್ ಗೊತ್ತೊನ್, ಗತಾಂಗೊತೊನ್ ... ಇದೇನಿದು ಜಪಾನೀಭಾಷೆಯಲ್ಲೇನೋ ಬಡಬಡಿಸುತ್ತಿದ್ದೇನೆ ಎಂದುಕೊಳ್ಳಬೇಡಿ; ಇವೆಲ್ಲ ಇಲ್ಲಿಯ ಜನರು ರೈಲಿನ ಸದ್ದನ್ನು ಅನುಕರಿಸುವ ಬಗೆ ಅಷ್ಟೇ! ನಮ್ಮಲ್ಲಾದರೋ ಈಗಲೂ ಕೂಡ ಮಕ್ಕಳಾಗಲಿ, ದೊಡ್ಡವರಾಗಲಿ, ಹಳಿಬಂಡಿಯ ಸದ್ದನ್ನು ಚುಕುಪುಕು-ಚುಕುಬುಕು-ಚುಕ್‍ಬುಕ್ (ಡುಂಡಿರಾಜರಂತೆ ವಾಣಿಜ್ಯದವರಿಗಾದರೆ ಚೆಕ್‍ಬುಕ್ ಚೆಕ್‍ಬುಕ್)-ಇತ್ಯಾದಿಗಳಿಂದ ಅನುಕರಿಸುವುದನ್ನು ಕೇಳಿದ್ದೇನೆ. ಅದು ಉಗಿಬಂಡಿಯ ಕಾಲ, ಈಗೆಲ್ಲ ಡೀಸೆಲ್ ಗಾಡಿ - ಧಡಕ್ ಧಡಕ್ ಅಲ್ಲವೇನ್ರೀ? ಎನ್ನುವಿರೇನೋ! ನಾನು ಹೇಳಹೊರಟಿದ್ದು ಇನ್ನೂ ಮುಂದುವರೆದ ವಿದ್ಯುತ್ ಹಳಿಬಂಡಿಯ ಬಗ್ಗೆ; ಏನೇ ಆಗಲಿ, ಸದ್ದು "ಗಾಂತೊನ್ ಗೊತ್ತೊನ್" ಎಂದೇನೂ ನನಗೆ ಕೇಳಿಸಲಿಲ್ಲ. ಶಬ್ದ-ಭಾಷೆ ಆಯಾ ಪ್ರದೇಶದ ವೈಶಿಷ್ಟ್ಯ; ರೈಲು ಚುಕುಪುಕು ಎನ್ನುತ್ತದೆ ಎಂದರೆ ಇವರು ಫಕಫಕನೆ ನಕ್ಕಾರು! ಸರಿ, ಶಬ್ದವೇ ಇಲ್ಲದೆ ರೈಲು ಚಲಿಸಿದರೆ? ಬಿದ್ದು ಬಿದ್ದು ನಕ್ಕೀರಿ? ಅದು ರೈಲೇ ಅಲ್ಲ; ನೀನು ಬಿಡ್ತಾ ಇರೋದೇ ರೈಲು ಅಂತ!? ಖಂಡಿತ ಇಲ್ರೀ! ಇಲ್ಲಿ ನಾವು ತಿಳಿಯಬೇಕಿರುವ ಸತ್ಯ ಬಹಳಷ್ಟಿದೆ; ಇದನ್ನೇ ನಾನೀಗ ಹೇಳಹೊರಟಿದ್ದು - ಜಪಾನೆಂದರೆ ರೈಲಿನ ರಾಜ್ಯ!
2486 ಹಿಟ್ಸ್

೯. 'ಕ್ಯೂಶೂ'ನಲ್ಲಿ ಕನ್ನಡ!

ನನ್ನ ಜಪಾನ್ ಪ್ರವಾಸ - ೯. 'ಕ್ಯೂಶೂ'ನಲ್ಲಿ ಕನ್ನಡ! ------------------------------
ಸರಿ, ಹೊಸ ಜಪಾನಿನ ಜೀವನ ಶೈಲಿ ನನಗರ್ಥವಾಯಿತು! ಜೊತೆಗೆ ಬಾಬಾ ಭಕ್ತ ಅಸಾಮಿಯೂ ಇದ್ದುದರಿಂದ ಹೇಗೋ ಕಾಲ ತಳ್ಳುತ್ತಿದ್ದೆ. ಆದರೂ ಒಂದು ತಿಂಗಳ ಕಾಲ ಕನ್ನಡ-ಇಂಗ್ಲಿಷ್-ಹಿಂದೀ ಗಳ ಸಹವಾಸವೇ ಇಲ್ಲದೆ ಜಪಾನೀ ಭಾಷೆಯಲ್ಲಿ ಮಾತ್ರ ಮಾತುಕತೆ ನಡೆಯಿತು. ಅಬ್ಬ! ಅಂತಹ ಕಷ್ಟ ಅನುಭವಿಸಿದವನಿಗೇ ಗೊತ್ತು! ಏಕೆಂದರೆ ಜಪಾನೀಭಾಷೆಯಲ್ಲಿ ನನಗೆ ತಿಳಿದದ್ದು ಅಲ್ಪ-ಸ್ವಲ್ಪ ಮಾತ್ರ; ಅದೂ ತೋಕಿಯೋದ 'ಶುದ್ಧ' ಭಾಷೆ. ಇಲ್ಲಿಯೋ, ಅಸಾಮಿಯ 'ಓಸಾಕಾಬೆನ್' ಹಾಗೂ ಇತರರ 'ಕ್ಯೂಶೂಬೆನ್' ನುಡಿಭೇದಗಳನ್ನೇ ಕೇಳಿ ಕೇಳಿ ನನಗೆ ಜಪಾನೀಭಾಷೆ ಬರುತ್ತದೆಯೇ ಎಂದೇ ಸಂದೇಹವಾಗುತ್ತಿತ್ತು! ಬಹುಶಃ ಬೆಂಗಳೂರಿನಲ್ಲಿ ಕನ್ನಡ ಕಲಿತ ವಿದೇಶೀಯನೊಬ್ಬ ಮಂಗಳೂರಿಗೆ ಹೋಗಿ ಹುಬ್ಬಳ್ಳಿಯ ಕನ್ನಡಿಗರೊಂದಿಗೆ ಮಾತನಾಡಿದಂತಾಗಿತ್ತು ನನ್ನ ಸ್ಥಿತಿ! ಮಂಗಳೂರು ಎಂದಾಗ ನೆನಪಿಗೆ ಬಂತು ನೋಡಿ; ಇಲ್ಲಿ ನಾನು ಪ್ರತಿದಿನ ಅನ್ನ ಕೊಳ್ಳುತ್ತಿದ್ದ 'ಕೊಂಬಿನಿ'ಯಲ್ಲೊಮ್ಮೆ ಎಂದಿನಂತೆ ಅನ್ನ, ಸಿಹಿಮೊಸರು ಕೊಂಡು ಅಸಾಮಿಯೊಡನೆ ಹೊರಬರಲು ತಿರುಗಿದಂತೆಯೇ, ಮೀಸೆ ಬಿಟ್ಟ ಕೆಂಗೂದಲ ಜಪಾನೀಯನೊಬ್ಬ ಕಣ್ಣಿಗೆ ಬಿದ್ದ. ನಮ್ಮಪ್ಪ ಹೇಳುತ್ತಿದ್ದ ರಾಗಿ ಮುದ್ದೆ ಬಗೆಗಿನ ನಾಣ್ಣುಡಿ ನೆನಪಾಗಿ ಅದು ಆಶು-ಅಣಕವಿತೆಯಾಗಿ ಆಗಲೇ ನನಗೆ ನಗೆಬುಗ್ಗೆಯುಕ್ಕಿಬಂತು!
2658 ಹಿಟ್ಸ್

Syndicate content