ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › BogaleRagale ರವರ ಬ್ಲಾಗ್

ಪ್ರಾಣಿಗಳ 'ಮಾನವನಿಷ್ಠೆ' ಅಗ್ಗಳಿಕೆಗೆ ಪೈಪೋಟಿ !

January 3, 2007 - 3:32pm — BogaleRagale

ಬೊಗಳೂರು, ಜ.3- ಮನುಷ್ಯ ಪ್ರಾಣಿಯ ನಿಷ್ಠಾವಂತ ಮಿತ್ರ ಎಂಬ ಸ್ಥಾನಕ್ಕೆ ನೈಜ ಪ್ರಾಣಿ ವಲಯದಲ್ಲಿ ಪೈಪೋಟಿ ಶುರುವಾಗಿದ್ದು, ನಾಯಿ ಬೆಕ್ಕುಗಳ ಕಾದಾಟಕ್ಕೆ ಚಾಲನೆ ದೊರೆತ ಲಕ್ಷಣಗಳು ಗೋಚರಿಸತೊಡಗಿವೆ.
ಮನೆಗೆ ಬೆಂಕಿ ಬಿದ್ದಿದ್ದನ್ನು ಯಜಮಾನನಿಗೆ ಬೆಕ್ಕೊಂದು ತಿಳಿಸಿ ಯಜಮಾನ ನಿಷ್ಠೆ ಮೆರೆದಿದೆ ಎಂದು ಇಲ್ಲಿ ವರದಿಯಾಗಿದ್ದು, ಇದರಿಂದ ಬೆದರಿರುವ ಶ್ವಾನ ಸಮೂಹವು ಬೊಗಳೆ ರಗಳೆ ಬ್ಯುರೋಗೆ ಮೊರೆ ಹೊಕ್ಕಿದೆ. ( bogaleragale.blogspot.com )

ತತ್ಪರಿಣಾಮವಾಗಿ ಕತ್ತೆ-ಮಂಗಗಳೊಂದಿಗೆ ಈ ಪ್ರಕರಣದ ಕುರಿತು ಪತ್ತೆದಾರಿಕೆಗೆ ಇಳಿದ ಬ್ಯುರೋ, ಈ ಆಘ್ರಾಣ ಸಾಮರ್ಥ್ಯದ ಹಿಂದಿನ ರಹಸ್ಯ ಭೇದಿಸಲು ಹೋಗಿ ಮಹತ್ವದ ಸಂಗತಿಯನ್ನು ಪತ್ತೆ ಹಚ್ಚಿದೆ.

ಇದರ ಪ್ರಕಾರ, ಬೆಕ್ಕು ತನ್ನ ಯಜಮಾನನನ್ನು ಎಚ್ಚರಿಸಿದ್ದರ ಹಿಂದಿನ ಕಾರಣ ಗೊತ್ತಾಗಿದೆ. ಅದೆಂದರೆ ಈ ಬೆಕ್ಕಿನ ಮೂಗಿಗೆ ತುಪ್ಪ ಸವರಲಾಗಿತ್ತಾದರೂ, ಅದರ ಮೂಗಿಗೆ ವಾಸನೆ ಬಡಿದಿದ್ದು ಸುಟ್ಟ ಹಾಲಿನದ್ದು! ಅದರ ಎಲ್ಲ ಗಮನ ಹಾಲಿನ ಮೇಲೇ ಇದ್ದುದರಿಂದ, ಸದಾಶಿವನಿಗೆ ಅದೇ ಧ್ಯಾನ ಎಂಬಂತೆ ಈ ಮಾರ್ಜಾಲ ಸನ್ಯಾಸಿಗೂ ಹಾಲಿನದ್ದೇ ಧ್ಯಾನ ಇತ್ತು.

ಪ್ರತಿಭಟನೆಗೆ ಬೆದರಿ ಬೊಗಳೆ ರಗಳೆ ಬ್ಯುರೋಗೆ ರಜೆ

ಹಾಲನ್ನು ಉಳಿಸುವ ನಿಟ್ಟಿನಲ್ಲಿ ಅದು ಯಜಮಾನನ ಮೈಗೆ ಪರಚಿ ಎಬ್ಬಿಸಿತ್ತು ಎಂಬುದನ್ನು ಪತ್ತೆ ಹಚ್ಚಿ ವರದಿ ಮಾಡಿರುವ ಬೊಗಳೆ ರಗಳೆ ಬ್ಯುರೋ ವಿರುದ್ಧ ಮಾರ್ಜಾಲ ಸಂದೋಹವು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ನಮಗೆ ಈಗಾಗಲೇ ಮಾಹಿತಿ ದೊರೆತಿದ್ದು, ಇದಕ್ಕಾಗಿ ಕೆಲವು ದಿನಗಳ ಕಾಲ ಬ್ಯುರೋಗೆ ರಜೆ ಸಾರಲು ನಿರ್ಧರಿಸಲಾಗಿದೆ.

ಈ ರಜೆಯ ಅವಧಿಯಲ್ಲಿ ಅಪ್ಪಿ ತಪ್ಪಿ ಪತ್ರಿಕೆ ಪ್ರಕಟವಾಗುವ ಸಾಧ್ಯತೆಗಳಿವುದರಿಂದ ಎಚ್ಚರ ವಹಿಸಲು ಸೂಚಿಸಲಾಗಿದೆ.

~.~
  • BogaleRagale ರವರ ಬ್ಲಾಗ್
  • Login or register to post comments
  • 401 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 3, 2007 - 3:44pm — Sunil Jayaprakash

ಉ: ಪ್ರಾಣಿಗಳ 'ಮಾನವನಿಷ್ಠೆ' ಅಗ್ಗಳಿಕೆಗೆ ಪೈಪೋಟಿ !

Sunil Jayaprakash's picture

ಅದೇನೋ ಗೊತ್ತಿಲ್ಲ ಕಣ್ರೀ, ಪ್ರಾಣಿಗಳು ಮಾನವನಿಗೆ ನಿಷ್ಠವಾಗಿದ್ದುದರ ಪರಿಣಾಮವೋ ಏನೋ, ಮಾನವನೇ ಪ್ರಾಣಿಯಾಗಲು ಹೊರಟಿದ್ದಾನೆ. ಓದಿ ಇಲ್ಲಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಜಾರಕಾರಣಿಗಳ ಆಘ್ರಾಣ ಸಾಮರ್ಥ್ಯದ ಗುಟ್ಟು
  • ಮಾತು ಮದಿರೆಯೇ ಮಾನಿನಿಯರಿಗೆ ?
  • ವಿಶ್ವ ಕನ್ನಡ ಸಮ್ಮೇಳನ ಉದ್ಘಾಟನೆಗೆ ವಿಶ್ವ ಸುಂದರಿ
  • ಸಮ್ಮಿಶ್ರಣ ಸರಕಾರದಲ್ಲಿ ನೈಜ ಕಿತ್ತಾಟವೇಕಿಲ್ಲ?
  • ಅರಣ್ಯ ನಾಶ ಮಾಡಿದ ಮಗು ಮೇಲೆ ಕೇಸು
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:20am
  • mahesha
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 8:18am
  • venkatesh
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 7:24am
  • hamsanandi
    ಉ: ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
    December 2, 2008 - 6:31am
  • pinkzangel
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 2:57am
  • kalpana
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 1:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:25am
  • kannadakanda
    ಉ: ತುಳು ಭಾಷೆ
    December 2, 2008 - 12:08am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 107 ಅತಿಥಿಗಳು ಆನ್ಲೈನ್ ಇರುವರು.


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator