ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › gosuba ರವರ ಬ್ಲಾಗ್

ಒಲವ ರಂಗವಲ್ಲಿ...

September 26, 2008 - 11:05pm — gosuba
p3.jpg

ಒಲವೆಂಬ ರಂಗವಲ್ಲಿ ಹಾಕಿದೆ ಇಲ್ಲಿ;

ಆಸೆಯ ಕಾಮನಬಿಲ್ಲನು ಚೆಲ್ಲಿ ;

ಹೂ ನಗೆಯ ಕವಿತೆ

ಬರೆದ ನಲ್ಲೆ ;

ಮುದ್ದು ಮಲ್ಲೆ.

ಸೌಂದರ್ಯ ಜಗದ ನಾರಿ ;

ಸವಿ ಮಾತಿನ ಪರಿಮಳ ಬೀರಿ;

ಸಗ್ಗದ ಸಿರಿ ಎಡೆಗೆ ಬರೆದೆ ದಾರಿ;

ಕುಡಿ ನೋಟದಿ ಮಾಡಿ

ಮೋಹ ಮಾಯೆ..!

ನಾರಿ ನೀ ಚೆಲುವಿನ, ನಲಿವಿನ

ನೆನಪಿನ, ನವಿಲು ಗರಿ.

- ಸುರೇಶ್ ಬಾಬು ( ಗೋಸುಬಾ )

  • ಕವನ
  • ಕಾವ್ಯ
  • ಪ್ರೀತಿ
~.~
  • gosuba ರವರ ಬ್ಲಾಗ್
  • Login or register to post comments
  • 112 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಎಲ್ಲೋ ಜೋಗಪ್ಪ
  • ಮನದ ಹನಿಗಳು
  • ಕವನ *ಪ್ರಿಯಗೆಳತಿಗೆ*
  • ಚಲುವೆ...
  • ಈ ನನ್ನ ಕವನ
Syndicate content

ಲೇಖಕರು

gosuba's picture

ಪೂರ್ಣ ಹೆಸರು
sureshbabu

ಪರಿಚಯ

i am a journalist. working as a bulletin producer and anchor in suvarna news. my hobbies reading books, watching tv, travel ( nature).

ಸುರೇಶ್ ಬಾಬು. ಜಿ ( ಗೊಸುಬಾ ).
ಬೆಂಗಳೂರಿನಲ್ಲಿ ವಾಸ.
ಓದಿದ್ದು ಇತಿಹಾಸ
ಸುವರ್ಣ ನ್ಯೂಸ್ ನಲ್ಲಿ ಕೆಲಸ.
ಪುಸ್ತಕ ಓದುವುದು, ಪ್ರವಾಸ
ಟಿವಿ ನೋಡುವುದು ಹವ್ಯಾಸ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಮುಗಿಲಿಗೆ ಭೊಷಣ ಬಿದಿಗೆ ಚಂದ್ರಮನು
    December 2, 2008 - 10:43am
  • Rakesh Shetty
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 10:19am
  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 149 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator