ಹಂಸ ನಾದ
ಹಂಸ ನುಡಿದರೆ, ಹಂಸನಾದ!
ರಾಜರಲ್ಲೊಬ್ಬ ರತ್ನ
July 18, 2008 - 3:00am — hamsanandiಜುಲೈ ೧೮, ೨೦೦೮.
ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು.
ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದಲ್ಲೂ ಪ್ರವೀಣರಾಗಿದ್ದರು ಎನ್ನುವ ವಿಷಯ ಗೊತ್ತಿತ್ತೇ ನಿಮಗೆ? ಮುಂದೆ ಓದಿ »

- 5 ಪ್ರತಿಕ್ರಿಯೆಗಳು
- 220 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕಿರಿಯರ ನುಡಿ
July 16, 2008 - 10:46pm — hamsanandi
ಕಿರಿಯರು ನುಡಿದರೂ ಕೇಳುವರು
ಅರಿತಂತಹ ಹಿರಿಮನದವರು; ನೇ
ಸರ ಕಿರಣವು ತಲುಪದೆಡೆಗೂ ಸೊ-
ಡರಿನ ಬೆಳಕು ತೊಳಗುವುದೆಂದು
(ಹಿತೋಪದೇಶದ ಒಂದ ಶ್ಲೋಕದ ಅನುವಾದ)
ಮೂಲ ಹೀಗಿದೆ:
ಬಾಲಾದಪಿ ಗೃಹೀತವ್ಯಂ ಯುಕ್ತಮುಕ್ತಂ ಮನೀಷಿಭಿಃ
ರವೇರವಿಷಯೇ ಕಿಂ ನ ಪ್ರದೀಪಸ್ಯ ಪ್ರಕಾಶನಂ
-ಹಂಸಾನಂದಿ

- 2 ಪ್ರತಿಕ್ರಿಯೆಗಳು
- 141 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕಂಡೆ ನಾ ಕನಸಿನಲಿ
July 15, 2008 - 9:56pm — hamsanandi
- Login or register to post comments
- 99 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಗುರುಗ್ರಹ, ಅತಿ ಹತ್ತಿರದಲ್ಲಿ
July 10, 2008 - 4:48am — hamsanandiಇವತ್ತು ಜುಲೈ ೯, ೨೦೦೮.
ಭೂಮಿ ಮತ್ತು ಗುರುಗ್ರಹಗಳು ಅವುಗಳ ಹಾದಿಯಲ್ಲಿ ಸುತ್ತುತ್ತಿರುವಾಗ, ಅತಿ ಹತ್ತಿರಕ್ಕೆ ಬಂದಿವೆ ( ಇದಕ್ಕೆ planetary opposition ಎಂಬ ಹೆಸರಿದೆ - ಕನ್ನಡದಲ್ಲಿ ಏನು ಹೇಳುವುದೋ ತೋರಲಿಲ್ಲ).
ಹಾಗಾಗಿ, ಗುರುವು ಸೂರ್ಯ ಮುಳುಗುವ ವೇಳೆಗೆ ಹುಟ್ಟುತ್ತಾನೆ, ಹಾಗೂ ಸೂರ್ಯ ಹುಟ್ಟುವ ವೇಳೆಗೆ ಮುಳುಗುತ್ತಾನೆ. ಮುಂದೆ ಓದಿ »

- 2 ಪ್ರತಿಕ್ರಿಯೆಗಳು
- 166 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
July 8, 2008 - 10:27pm — hamsanandiಸೂರ್ಯ ಸಿದ್ಧಾಂತ ಅನ್ನೋದು ಭಾರತದಲ್ಲಿನ ಹಳೆಯ ಖಗೋಳ ಶಾಸ್ತ್ರದ ಬಗ್ಗೆ ಬರೆದಿರುವ ಹೊತ್ತಗೆಗಳಲ್ಲೊಂದು.
ಅದರಲ್ಲಿ ಏನು ಹೇಳ್ತಾರೆ ಗೊತ್ತಾ?
ಭೂಮಿಯ ಉತ್ತರಾರ್ಧ ಗೋಳ ದೇವತೆಗಳ ಕಡೆ, ದಕ್ಷಿಣಾರ್ಧ ಗೋಳ ಅಸುರರದ್ದಂತೆ. ದೇವತೆಗಳಿಗೆ ಆರುತಿಂಗಳು ಹಗಲಾದಾಗ, ರಾಕ್ಷಸರಿಗೆ ಆರು ತಿಂಗಳು ರಾತ್ರಿ. ಮುಂದೆ ಓದಿ »


RSS: