ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ರಾಜರಲ್ಲೊಬ್ಬ ರತ್ನ

July 18, 2008 - 3:00am — hamsanandi
ಜಯಚಾಮರಾಜೇಂದ್ರ ಒಡೆಯರು (೧೯೧೯-೧೯೭೪)

ಜುಲೈ ೧೮, ೨೦೦೮.

ಜಯಚಾಮರಾಜೇಂದ್ರ ಒಡೆಯರು ಬದುಕಿದ್ದಿದ್ದರೆ, ಅವರು ಇಂದು ತಮ್ಮ ತೊಂಬತ್ತನೇ ವರ್ಷಕ್ಕೆ ಕಾಲಿಡುತ್ತಿದ್ದರು.

ಮೈಸೂರಿನ ಕೊನೆಯ ಅರಸರಾಗಿದ್ದ ಅವರು, ಕರ್ನಾಟಕ ಸಂಗೀತದಲ್ಲೂ, ಪಾಶ್ಚಾತ್ಯ ಸಂಗೀತದಲ್ಲೂ ಪ್ರವೀಣರಾಗಿದ್ದರು ಎನ್ನುವ ವಿಷಯ ಗೊತ್ತಿತ್ತೇ ನಿಮಗೆ?  ಮುಂದೆ ಓದಿ »

  • ಒಡೆಯರ್
  • ಕರ್ನಾಟಕ ಸಂಗೀತ
  • ಪಿಯಾನೋ
  • ಮೈಸೂರು
  • ವಾಗ್ಗೇಯಕಾರ
  • ವೀಣೆ
~.~
  • 5 ಪ್ರತಿಕ್ರಿಯೆಗಳು
  • 220 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಿರಿಯರ ನುಡಿ

July 16, 2008 - 10:46pm — hamsanandi

ಕಿರಿಯರು ನುಡಿದರೂ ಕೇಳುವರು
ಅರಿತಂತಹ ಹಿರಿಮನದವರು; ನೇ
ಸರ ಕಿರಣವು ತಲುಪದೆಡೆಗೂ ಸೊ-
ಡರಿನ ಬೆಳಕು ತೊಳಗುವುದೆಂದು

(ಹಿತೋಪದೇಶದ ಒಂದ ಶ್ಲೋಕದ ಅನುವಾದ)

ಮೂಲ ಹೀಗಿದೆ:

ಬಾಲಾದಪಿ ಗೃಹೀತವ್ಯಂ ಯುಕ್ತಮುಕ್ತಂ ಮನೀಷಿಭಿಃ
ರವೇರವಿಷಯೇ ಕಿಂ ನ ಪ್ರದೀಪಸ್ಯ ಪ್ರಕಾಶನಂ

-ಹಂಸಾನಂದಿ

  • ಅನುವಾದ
  • ಕವನ
  • ಸುಭಾಷಿತ
  • ಸ್ವಾರಸ್ಯ
~.~
  • 2 ಪ್ರತಿಕ್ರಿಯೆಗಳು
  • 141 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಂಡೆ ನಾ ಕನಸಿನಲಿ

July 15, 2008 - 9:56pm — hamsanandi

 ಮುಂದೆ ಓದಿ »

  • ಕರ್ನಾಟಕ ರಾಜ್ಯ ಲಾಟರಿ
  • ನೆನಪುಗಳು
  • ಪುರಂದರದಾಸ
  • ಪ್ರಭಾತ್ ಕಲಾವಿದರು
  • ಭೀಮಸೇನ ಜೋಶಿ
~.~
  • Login or register to post comments
  • 99 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಗುರುಗ್ರಹ, ಅತಿ ಹತ್ತಿರದಲ್ಲಿ

July 10, 2008 - 4:48am — hamsanandi

ಇವತ್ತು ಜುಲೈ ೯, ೨೦೦೮.

ಭೂಮಿ ಮತ್ತು ಗುರುಗ್ರಹಗಳು ಅವುಗಳ ಹಾದಿಯಲ್ಲಿ ಸುತ್ತುತ್ತಿರುವಾಗ, ಅತಿ ಹತ್ತಿರಕ್ಕೆ ಬಂದಿವೆ ( ಇದಕ್ಕೆ planetary opposition ಎಂಬ ಹೆಸರಿದೆ - ಕನ್ನಡದಲ್ಲಿ ಏನು ಹೇಳುವುದೋ ತೋರಲಿಲ್ಲ).

ಹಾಗಾಗಿ, ಗುರುವು ಸೂರ್ಯ ಮುಳುಗುವ ವೇಳೆಗೆ ಹುಟ್ಟುತ್ತಾನೆ, ಹಾಗೂ ಸೂರ್ಯ ಹುಟ್ಟುವ ವೇಳೆಗೆ ಮುಳುಗುತ್ತಾನೆ.  ಮುಂದೆ ಓದಿ »

  • ಆಕಾಶ
  • ದಿನ-ಪ್ರತಿದಿನ
  • ಸ್ವಾರಸ್ಯ
~.~
  • 2 ಪ್ರತಿಕ್ರಿಯೆಗಳು
  • 166 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?

July 8, 2008 - 10:27pm — hamsanandi

ಸೂರ್ಯ ಸಿದ್ಧಾಂತ ಅನ್ನೋದು ಭಾರತದಲ್ಲಿನ ಹಳೆಯ ಖಗೋಳ ಶಾಸ್ತ್ರದ ಬಗ್ಗೆ ಬರೆದಿರುವ ಹೊತ್ತಗೆಗಳಲ್ಲೊಂದು.

ಅದರಲ್ಲಿ ಏನು ಹೇಳ್ತಾರೆ ಗೊತ್ತಾ?

ಭೂಮಿಯ ಉತ್ತರಾರ್ಧ ಗೋಳ ದೇವತೆಗಳ ಕಡೆ, ದಕ್ಷಿಣಾರ್ಧ ಗೋಳ ಅಸುರರದ್ದಂತೆ. ದೇವತೆಗಳಿಗೆ ಆರುತಿಂಗಳು ಹಗಲಾದಾಗ, ರಾಕ್ಷಸರಿಗೆ  ಆರು ತಿಂಗಳು ರಾತ್ರಿ.  ಮುಂದೆ ಓದಿ »

  • ಆಕಾಶ
  • ರಾಕ್ಷಸ
  • ಲಂಕೆ
~.~
  • 17 ಪ್ರತಿಕ್ರಿಯೆಗಳು
  • 397 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123456789…ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHMYA
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:55pm
  • srinivasps
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:30pm
  • vikashegde
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 3:28pm
  • vikashegde
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:26pm
  • mahesha
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:25pm
  • mahesha
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:23pm
  • rashmi_pai
    ಉ: ಮೌನ
    July 25, 2008 - 3:13pm
  • roshan_netla
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 3:08pm
  • kannadakanda
    ಉ: ಕನಸು, ಕಣಸು
    July 25, 2008 - 2:57pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ಸತ್ಯವೆಂಬುದೆಲ್ಲಿ? ನಿನ್ನಂತರಂಗದೊಳೊ|
ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ ||
ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ |
ತತ್ತ್ವದರ್ಶನವಹುದು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator