ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ನೆನಪು: ಎಂ ವ್ಯಾಸ | ಚರ್ಚೆ: ‘ಅನಾಗರಿಕರ ಬಾಂಬ್’ - ಉತ್ತರವೇ? ಪ್ರಶ್ನೆಯೇ?

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಉಳ್ಳವರು ಶಿವಾಲಯವ ಮಾಡುವರು

May 9, 2008 - 2:47am — hamsanandi

ಇಂದು ಬಸವ ಜಯಂತಿ. ಕರ್ನಾಟಕದ ಧಾರ್ಮಿಕ ಮತ್ತು ಸಾಮಾಜಿಕ ಪರಂಪರೆಯಲ್ಲಿ ಬಲು ಮುಖ್ಯರಾದ ಮೂವರ ಜಯಂತಿಗಳು ಸುಮಾರು ಒಂದೇ ಸಮಯಕ್ಕೆ ಬರುವುದು ( ಬಸವಣ್ಣ, ಶಂಕರಾಚಾರ್ಯ ಮತ್ತು ರಾಮಾನುಜಾಚಾರ್ಯ) ಕಾಕತಾಳೀಯವಾದರೂ, ಗಮನಿಸಬೇಕಾದ ಸಂಗತಿ.

ಇಲ್ಲಿ ಕ್ಲಿಕ್ಕಿಸಿ: ಬಸವ ಜಯಂತಿಯಂದು ನೆನಪಾದ, ನನಗೆ ಇಷ್ಟವಾದ, ಕೆಲವು ವಚನಗಳು ಆಡಿಯೋ ವಿಡಿಯೋ ಸಮೇತ  ....

-ಹಂಸಾನಂದಿ

 

  • ಕನ್ನಡ
  • ಜ್ಞಾನವಾಹಿನಿ
  • ವಚನ
  • ಶಾಸ್ತ್ರೀಯ ಸಂಗೀತ
~.~
  • hamsanandi ರವರ ಬ್ಲಾಗ್
  • Login or register to post comments
  • 381 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 9, 2008 - 4:32pm — savithru

ಉ: ಉಳ್ಳವರು ಶಿವಾಲಯವ ಮಾಡುವರು

savithru's picture

ಹಂಸಾ ನಂದಿಗಳೇ ...

ಒಮ್ಮೆ ಸಮಯ ಮಾಡಿಕೊಂಡು 'ಸಂಗೀತ-ವಚನ' ಗಳ ಬಗ್ಗೆ ಒಂದು ಬ್ಲಾಗು ಬರೀರಿ.

ದಾಸರ ಕೃತಿಗಳಷ್ಟು ಸಂಗೀತಕ್ಕೆ ವಚನಗಳು ಒಗ್ಗಲ್ಲ ಅಂತ ಒಂದು ವಾದ ಇದೆ. ಒಮ್ಮೆ ಯಾವಾಗಲೋ ಸಂಗೀತಕ್ಕೆ ಸಂಬಂಧ ಪಟ್ಟಂತೆ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯವನ್ನು ತಾಳೆ ನೋಡಿ ಬರೆದ ಅಂಕಣವನ್ನು ಓದಿದ ನೆನಪು.

ವಂದನೆಗಳು!

ಸವಿತೃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 10, 2008 - 2:45pm — Shivakumar.Revadi

ಉ: ಉಳ್ಳವರು ಶಿವಾಲಯವ ಮಾಡುವರು

Shivakumar.Revadi's picture

ಕೇವಲ ಉತ್ತರಕರ್ನಾಟಕದ ಜನಸಾಮಾನ್ಯರು ಈ ವಚನ ಸಾಹಿತ್ಯವನ್ನು ಹಾಡುವದು ಮತ್ತು ಕೇಳುವದು ಮಾಡುತ್ತಾರೆ, ಇದು ಕಹಿಯಾದರೂ ನಿಜ. ಹಾಗಾದರೆ ದಾಸ ಸಾಹಿತ್ಯದಂತೆ ವಚನ ಸಾಹಿತ್ಯ ಎಲ್ಲರನ್ನೂ ತಲುಪಲು ವಿಫಲವಾಗಿರುವದೇಕೆ ?
ಇದರೆ ಬಗ್ಗೆ ಹಂಸಾನಂದಿಯವರೆ ಒಂದು ಸಮಗ್ರ ಲೇಖನ ಏಕೆ ಬರೆಯಬಾರದು ?
ತುಂಬಾ ಉಪಕಾರವಾಗುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 21, 2008 - 10:02pm — hamsanandi

ಉ: ಉಳ್ಳವರು ಶಿವಾಲಯವ ಮಾಡುವರು

hamsanandi's picture

ಒಂದು ಕಾರಣ ಎಂದರೆ, ವಚನಗಳನ್ನು ದಾಸಸಾಹಿತ್ಯದಷ್ಟು ಸುಲಭವಾಗಿ ಸಂಗೀತಕ್ಕೆ ಒಳಪಡಿಸುವುದು ಕಷ್ಟ; ಹೆಚ್ಚಿನ ದಾಸರ ರಚನೆಗಗಳು ಪ್ರಾಸ-ಛಂದಸ್ಸುಗಳನ್ನು ಹೊಂದಿರುತ್ತವಾದ್ದರಿಂದ, ಹಾಡಿಸ್ನಲ್ಲೇ ಒಂದುರೀತಿ ನಿಯತಲಯ ಉಂಟಾಗುತ್ತೆ. ಅದನ್ನು, ಯಾವುದೇ ಮಟ್ಟಿಗೆ ( ಮಟ್ಟು=ಹಾಡುವ ಧಾಟಿ) ಹೊಂದಿಸಲು ಬಹಳ ಕಷ್ಟಪಡಬೇಕಿಲ್ಲ.

ಆದರೆ, ವಚನಗಳಲ್ಲಿ ಈ ನಿಯತ ಲಯ ಕಡಿಮೆ. ಹಾಗಂತ ಇಲ್ಲವೇ ಇಲ್ಲವೆಂದಲ್ಲ. ಆದರೆ, ಆ ರೀತಿಯ ರಚನೆಗಳಿಗೆ ಸಂಗೀತ ಅಳವಡಿಸುವುದಕ್ಕೆ ಸ್ವಲ್ಪ ಹೆಚ್ಚಿನ ಸಂಗೀತದ ತಿಳುವಳಿಕೆ ಬೇಕು. ಇದೇ ಕಾರಣಕ್ಕೆ, ಮನೆಮನೆಯಲ್ಲಿ ದಾಸರ ರಚನೆಗಳು ಹಾಡಿನ ರೂಪದಲ್ಲಿಯೇ ನಿಂತ ರೀತಿಯಲ್ಲಿ, ವಚನಗಳು ಹಾಡಾಗಿ ಉಳಿಯಲಿಲ್ಲವೇನೋ ಎನ್ನಿಸುತ್ತೆ.

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹತ್ತು ಮುತ್ತುಗಳು: ರಾಗ ಕಲ್ಯಾಣಿ - ಭಾಗ ೨
  • 365 ದಿನಗಳು
  • ಬಿಂದಿಗೆಯ ಸದ್ದು
  • ಬೆನ್ನು ತಟ್ಟಿದವರು :-)
  • ರಾಜರಲ್ಲೊಬ್ಬ ರತ್ನ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬರಲಿರುವ ಪೊಲ್ಲುಶನ್ ಫ್ರೀ, ಕಡಿಮೆ ವೆಚ್ಚದ ಕಾರುಗಳು!
  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Sex - ಕಾಮ; ಅದರ ಮಹತ್ವ !
    July 26, 2008 - 5:21am
  • venkatesh
    ಉ: ಒಂದು ಜೋಕ್ಸ (??????)
    July 26, 2008 - 4:16am
  • venkatesh
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 26, 2008 - 4:11am
  • shaamala
    ಉ: ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
    July 25, 2008 - 11:36pm
  • Jayalaxmi.Patil
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 9:39pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 9:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:35pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:33pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:13pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 22 ಅತಿಥಿಗಳು ಆನ್ಲೈನ್ ಇರುವರು.


ಕರುಣೆಯೇ ಪರಮ ಜ್ಞಾನ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator