ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
ಹಂಸ ನಾದ
ಹಂಸ ನುಡಿದರೆ, ಹಂಸನಾದ!
ಹಣೆಯಲ್ಲಿ ಬರೆದದ್ದು
ತಾನೆ ಲೋಕಕ್ಕೊಡೆಯ ಮಾವ ಬೆಟ್ಟಗಳೊಡೆಯ
ಗೆಳೆಯನೋ ಸಿರಿಗೊಡೆಯ ಮಗ ಗಣಗಳೊಡೆಯ
ಅದಕೇನು? ತಿರಿದು ತಿಂಬುದು ತಪ್ಪಲಿಲ್ಲವು ಶಿವಗೆ
ಅದಕೆ ಹೇಳುವೆನಿಂದು ವಿಧಿಯೆ ಬಲವೆಂದು!
ಮೂಲ ಸಂಸ್ಕೃತ ಪದ್ಯ ಹೀಗಿದೆ:
ಸ್ವಯಂ ಮಹೇಶಃ ಶ್ವಶುರಃ ನಗೇಶಃ ಸಖಾ ಧನೇಶಃ ತನಯಃ ಗಣೇಶಃ |
ತಥಾಪಿ ಭಿಕ್ಷಾಟನಮೇವ ಶಂಭೋಃ ಬಲೀಯಸೀ ಕೇವಲಮೀಶ್ವರಿಚ್ಛಾ! ||
-ಹಂಸಾನಂದಿ

- hamsanandi ರವರ ಬ್ಲಾಗ್
- Login or register to post comments
- 231 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ


RSS:
ಪ್ರತಿಕ್ರಿಯೆಗಳು
ಉ: ಹಣೆಯಲ್ಲಿ ಬರೆದದ್ದು
ಚಲೋ ಐತಿರೀ....
ಉ: ಹಣೆಯಲ್ಲಿ ಬರೆದದ್ದು
ಒಳ್ಳೇ ಮಾತಿಗೆ ಧನ್ಯವಾದಗಳು ಸಂಗನಗೌಡರೆ
-ಹಂಸಾನಂದಿ
ಹರಿದಾಸ ಸಂಪದ:- http://haridasa.in/