ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!
ಹಂಸ ನಾದ
ಹಂಸ ನುಡಿದರೆ, ಹಂಸನಾದ!
ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ... (ಕಥೆ)
ಇವತ್ತು ಶಿಕಾಗೋದಲ್ಲಿ ಅಕ್ಕ ಕನ್ನಡ ಸಮ್ಮೇಳನ ಶುರುವಾಗ್ತಿದೆ.
ಶಿಕಾಗೋ ಇಲ್ಲಿಂದ ದೂರ, ಬಿಡಿ. ಹೋಗೋದು ಕಷ್ಟ. ಆದ್ರೆ ಅಲ್ಲಿ ಬಿಡುಗಡೆ ಆಗೋ ಸ್ಮರಣಸಂಚಿಕೆಗೆ ಅಂತ ಒಂದು ಕಥೆ ಕಳಿಸಿದ್ದೆ ಕೆಲವು ತಿಂಗಳ ಹಿಂದೆ.
ಕೆಲವು ವಾರಗಳ ಹಿಂದೆ ಸಾಹಿತ್ಯ ಸಂಚಿಕೆಯ ಸಂಚಾಲಕರು ಫೋನ್ ಮಾಡಿ, ನಾನು ಕಳಿಸಿದ್ದ ಕಥೆ ಪ್ರಕಟವಾಗುತ್ತೆ ಈ ಸಂಚಿಕೇಲಿ ಅಂತ ಹೇಳಿದರು.
ಹೇಗಿದ್ರೂ ಅದು ಇವತ್ತು ಪ್ರಕಟ ಆಗ್ತಾ ಇರೋದರಿಂದ, ನಾನು ಅದನ್ನ ಬೇರೆಯವರ ಜೊತೆ ಹಂಚಿಕೊಂಡರೂ ತಪ್ಪಿಲ್ಲ ಅನ್ನಿಸಿತು.
ಅದಕ್ಕೆ ಕಥೆಯನ್ನ ಕೆಳಗಿನ ಕೊಂಡಿಯಲ್ಲಿ ಹಾಕಿದೀನಿ.
ಓದಿ. ಏನನ್ನಿಸ್ತೋ ದಯವಿಟ್ಟು ಮರೀದೆ ಹೇಳಿ.
ಕಥೆ ಇಲ್ಲಿದೆ : ತಂಬೂರಿ ಮೀಟಿದವ..ಭವಾಬ್ದಿ ದಾಟಿದವ....
-ಹಂಸಾನಂದಿ

- hamsanandi ರವರ ಬ್ಲಾಗ್
- Login or register to post comments
- 271 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ


RSS:
ಪ್ರತಿಕ್ರಿಯೆಗಳು
ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
ಅಜ್ಜಿ ಹೇಳೊ ಏಲ್ಲಾ ಕಥೆಗಳಲ್ಲಿ ತರ್ಕ, ಕಾರಣ ಹುಡುಕುವ ಇಂದಿನ ಪೀಳಿಗೆಗೆ ಪುರುಂದರದಾಸರ ಕಥೆಯನ್ನ ತುಂಬಾ ತರ್ಕಬದ್ದವಾಗಿ ಬಿಡಿಸಿಟ್ಟಿದ್ದೀರಿ.
ಶಿಲ್ಪ
ಭವಿಶ್ಯ ನಮ್ಮ ಕೈಯಲ್ಲಿಯೆ ಇದೆ
ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
ಹಂಸಾನಂದಿಯವರೆ,
ಚಿತ್ರಕಥೆ ಬಹಳ ಚೆನ್ನಾಗಿದೆ...!
ನನ್ನನ್ನು ಪುರಂದರ ದಾಸರ ಮನೆಗೆ ಕರೆದೊಯ್ದಿದ್ದಕ್ಕೆ ಧನ್ಯವಾದಗಳು!
--ಶ್ರೀ
ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
ಶ್ರೀನಿವಾಸ್, ಶಿಲ್ಪಾ ಅವರೆ
ಕಥೆ ಹಿಡಿಸಿದ್ದು ಕೇಳಿ ಸಂತೋಷವಾಯಿತು
-ಹಂಸಾನಂದಿ
ಹರಿದಾಸ ಸಂಪದ:- http://haridasa.in/
ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
ಹಂಸಾನಂದಿಯವರೆ,
ಇದು ಕತೆ ಅಲ್ಲವೇ ಅಲ್ಲ.
ನಾನು ಹಳೇ ಕತೆಯನ್ನು ಈವತ್ತಿಗೆ ಮರೆತೇ ಬಿಡುವೆನು.
ನೀವು ಬರೆದಿದ್ದೇ ನಿಜವಾಗಿ ನಡೆದಿರಬೇಕು.
ಸೂಪರ್ ಸರ್.
-ಗಣೇಶ.
ನಿಮ್ಮ ಲೇಖನ ಅಕ್ಕ (ಸ್ಮರಣ ಸಂಚಿಕೆಯ)ನ ಮೂಗುತಿ-೧೦೦%.
ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ... (ಕಥೆ)
ಕತೆ ತುಂಬಾನೆ ಸೊಗಸಾಗಿದೆ