ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › harshab ರವರ ಬ್ಲಾಗ್

ನಾ ಹೇಗೆ ಹೇಳಲಿ.....

October 1, 2008 - 7:40pm — harshab

ನಿನ್ನುಸಿರು ನನ್ನುಸಿರಿಗೆ ತಾಕುವುದ ತಡೆಯಲಾಗದೆ
ಕೋಪಿಸಿಕೊಳ್ಳುವ ನಿನ್ನ ಮೂಗುಬಳೆಗೆ,
ನಾ ಹೇಗೆ ಹೇಳಲಿ.....
ಆ ಉಸಿರು ನನದೆಂದು.....

ನಿನ್ನ ಬೆವರ ಹನಿಗಳು, ನೀ ಮುಡಿದ ಮಲ್ಲಿಗೆಯನು ತೋಯಿಸಿದಾಗೆದ್ದ
ಘಮವನ್ನೆತ್ತಿ, ತಪ್ಪಿಸಿಕೊಳ್ಳಲಾಗದೆ-ನನ್ನೆಡೆಗೇ ತೇಲಿ ಬರುವ ಆ ಗಾಳಿಗೆ,
ನಾ ಹೇಗೆ ಹೇಳಲಿ.....
ಆ ಘಮವು ನನದೆಂದು.....

ನಿನ್ನ ಕೈ-ಬಳೆಗಳು ನನ್ನೆದೆಯ ಮೇಲೆ ಮೂಡಿಸುವ ಹೊಸ ಗುರುತುಗಳನ್ನು
ಕಂಡು, ಮೆಲ್ಲ-ಮೆಲ್ಲನೆ ಮಡಿಯುತಿರುವ ಹಳೆ-ಗುರುತುಗಳು ಹೊಟ್ಟೆಕಿಚ್ಚುಪಟ್ಟಾಗ,
ನಾ ಹೇಗೆ ಹೇಳಲಿ.....
ಆ ಹೊಸ ಗುರುತುಗಳು ನನಗಿಷ್ಟವೆಂದು.....

ನಾನಾಡುವ ಪಿಸುಮಾತಿಗೆ, ನೀ ನಕ್ಕಾಗ,
ಬೇಸರಿಸಿಕೊಳ್ಳುವ ನಿನ್ನ ಕಿವಿಯೋಲೆಗೆ
ನಾ ಹೇಗೆ ಹೇಳಲಿ.....
ಆ ನಗು ಬರೀ ನನಗೆಂದು.....

ಮತ್ತೆ-ಮತ್ತೆ ನನ್ನ ಬೆರಳಿನಿಂದ ತಪ್ಪಿಸಿಕೊಂಡು
ಮೊಗವ ಮುಚ್ಚಿ, ಅಣಕಿಸಿ-ಆಟವಾಡುವ ನಿನ್ನ ಮುಂಗುರುಳಿಗೆ,
ನಾ ಹೇಗೆ ಹೇಳಲಿ.....
ಆ ಹಣೆಯ ಸಾಲು ನನಗಿಷ್ಟವೆಂದು.....

  • ಕವಿತೆ
~.~
  • harshab ರವರ ಬ್ಲಾಗ್
  • Login or register to post comments
  • 161 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೇಗೆ ಹೇಳಲಿ
  • ಹೇಗೆ ತೊರೆಯಲಿ...?
  • ಮನದಾಳದ ಮಾತುಗಳು
  • ಒಂಚೂರು ಕೋಗಿಲೆ
  • ಹನಿ-ಗೆ-ವನ
Syndicate content

ಲೇಖಕರು

harshab's picture

ಪೂರ್ಣ ಹೆಸರು
ಹರ್ಷ ಬಿ

ಪರಿಚಯ

ಒಬ್ಬ ಸಾಮಾನ್ಯ ಮನುಷ್ಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 449 ಅತಿಥಿಗಳು ಆನ್ಲೈನ್ ಇರುವರು.


ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು

— ಮಹಾತ್ಮಾ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator