ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › jp.nevara ರವರ ಬ್ಲಾಗ್

ನಾವಾಡುವ ನುಡಿ.....

ನನಗೆ ಎಲ್ಲ ಗೊತ್ತಿದೆ ಎಂಬ ಹಮ್ಮು-ಬಿಮ್ಮುಗಳಿಲ್ಲ ಕಾರಣ ಇಷ್ಟೆ,
ಎಲ್ಲ ಬಲ್ಲವರಿಲ್ಲ, ಬಲ್ಲಿದರು ಬಹಳಿಲ್ಲ |

ಬಲ್ಲಿದರಿದ್ದು ಬಲವಿಲ್ಲ| ಲೋಕಕ್ರೆ

ಸಾಹಿತ್ಯವೆಲ್ಲರಿಗಲ್ಲ - ಸರ್ವಜ್ಞ |

ನನಗೆ ಗೊತ್ತಿರೊದನ್ನ ಕವನಗಳ ರೂಪದಲ್ಲಿ ಬರೆಯೋದು ಮಾತ್ರ ನನಗೆ ಗೊತ್ತು.
ಕವನಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತೇನೆಯೆ ಹೊರತು, ಎಲ್ಲರೂ ಓದಲೆಂದಲ್ಲ.
ಯಾರಾದ್ರೂ ಓದಿದರೆ, ಓದಿ ಕವನದ ಬಗ್ಗೆ ನಾಲ್ಕು ನಲ್ನುಡಿಗಳನ್ನಾಡಿದರೆ ಖಂಡಿತಾ ಸಂತೋಷವಾಗುತ್ತೆ.
ಕೋಗಿಲೆ ಹೇಗೆ ಎಲ್ಲ ಕೇಳಲಿ ಎಂದು ಹಾಡುವುದಿಲ್ಲವೋ, ಅಂತೆಯೆ ನಾನೂ ಸಹ ಎಲ್ಲ ಓದಲಿ ಎಂದು ಕವನ ಬರೆಯುವುದಿಲ್ಲ. ಅದು ನನಗೆ
ನನ್ನ ಭಾವನೆಗಳನ್ನು ವ್ಯಕ್ತ ಪಡಿಸಲು ಇರುವ ಒಂದು ಅನಿವಾರ್ಯ ದಾರಿ ಮಾತ್ರ. ಬರೆದ ಕವನಗಳೆಲ್ಲವನ್ನು ಎಲ್ಲ ಮೆಚ್ಚಿಕೊಳ್ಳಲಿ ಎಂದೂ
ಸಹ ನೆನೆಸುವುದಿಲ್ಲ. ಒಂದು ಕವನ ಇಷ್ಟವಾಗಳು ಎಷ್ಟು ಕಾರಣಗಳಿರುತ್ತವೆಯೋ ಅಷ್ಟೇ ಕಾರಣಗಳು ಇಷ್ಟವಾಗದಿರಲೂ ಇರಬಹುದು,
ಅದಕ್ಕೂ ಹೆಚ್ಚೂ ಸಹ ಇರಬಹುದು.

ಅದೇನೆ ಇರಲಿ ಕವನ ನಾಲ್ಕು ಜನಕ್ಕೆ ನೆಚ್ಚಿದರೆ, ನಾಲ್ಕು ಚಿಂತನೆಗಳಿಗೆ ದಾರಿ ಹಾಕಿಕೊಟ್ಟರೆ, ನಾಲ್ಕು ಜನ ಅದರ ಬಗ್ಗೆ
ಮಾತನಾಡಿದರೆ, ಅದರ ಇರುವಿಕೆಗೆ ಒಂದು ಸಾರ್ಥಕತೆಯಂಬುದಂತೂ ಬಂದೇ ಬರುತ್ತದೆ.

ಇಂಥಾ ಸಾರ್ಥಕತೆ ಎಂಬುದು ನನ್ನ ಕವನಗಳಿಗೆ ದೊರಕಲಿ ಎಂದು ಆಶಿಸುತ್ತಾ....
ನಿಮ್ಮವ,
ಜಯಪ್ರಕಾಶ ನೇವಾರ ಶಿವಕವಿ.

ಹಿಂಗಾದ್ರೆ ಹೆಂಗೆ....

July 12, 2007 - 12:19pm — jp.nevara

ಗೆಳೆಯ/ಗೆಳತಿಯರಿಗೊಂದು ನಮಸ್ಕಾರ,

ಬೇಲಿನೆ ಎದ್ದು ಹೊಲಾ ಮೇಯುವಂತ ನಿದರ್ಶನಕ್ಕೆ ಇನ್ನೊಂದು ಉದಾಹರಣೆ ಈ ಕೆಳಗಿನ ಕೊಂಡಿಯನ್ನು ನೋಡಿದರೆ ಸಿಗುತ್ತೆ.

http://www.hindujagruti.org/news/article/christians/conversions/75000-sc...

ಜ್ಯಾತ್ಯಾತೀತ ಪಕ್ಷ ಅಂತ ಹೇಳಿಕೊಳ್ಳ್ತಾ ತೆರೆಯಮರೆಯಲ್ಲಿ ಈ ರೀತಿ ಕ್ರೈಸ್ತಧರ್ಮದ ಪ್ರಚಾರ ಕಾರ್ಯಕ್ಕೆ ಬೆಂಬಲ ನೀಡ್ತಿರೋ ಸರ್ಕಾರದ ಮಂದಿಗೆ ಧರ್ಮದ ಬಗ್ಗೆ ಏನ್ ತಿಳಿದಿದೆ ಅಂತ ಅರ್ಥ ಆಗ್ತಿಲ್ಲ. ಹಿಂದು ಧರ್ಮದ ಪ್ರವರ್ಥಕರಂತೆ ವರ್ತಿಸುವ ಬಿ.ಜೆ.ಪಿ ಯವರು ಈ ರೀತಿ ಪರಧರ್ಮದ ಪ್ರಚಾರ ಕಾರ್ಯದಲ್ಲಿ ತೊಡಗಿರೋದು ಎಷ್ಟು ಸರಿ?

ಅಲ್ಲ ನಮ್ ಜನ ಯಾಕೆ ಹಿಂಗೆ, ಪರ ಧರ್ಮ, ಪರ ಭಾಷೆ, ಪರರನ್ನು ಅನುಕರಿಸೋದ್ರಲ್ಲಿ ಯಾಕೆ ಇಷ್ಟೊಂದು ಉತ್ಸುಕತೆ.
ಕೇವಲ ದುಡ್ಡಿನ ಆಸೆಗಾಗಿ ಅಥವಾ ಇನ್ನಾವುದೋ ಕಾರಣಗಳಿಂದ ನಮ್ಮ ಅಂತರಾತ್ಮವನ್ನು ಮಾರಿಕೊಳ್ಳೋದು ಎಂಥಾ ನಾಚಿಕೆ ಗೇಡಿನ ಕೆಲಸ. ನಾವ್ ಯಾಕೆ ಹೀಗೆ? ನಮಗೇ ಸ್ವಂತಿಕೆ ಅನ್ನೋದು ಬೇಡವಾಗೋಯ್ತೆ. ನಮ್ಮದನ್ನೋದು ಎಲ್ಲವು ಉಪಯೋಗ ಬಾಹೀರವೆ?

ಇದಕ್ಕೆಲ್ಲ ಕಾಲಾನೆ ಉತ್ತರ ಹೇಳಬೇಕು...

---ಜಯಪ್ರಕಾಶ.ನೇ.ಶಿ

  • ಸಂಸ್ಕೃತಿ
~.~
  • jp.nevara ರವರ ಬ್ಲಾಗ್
  • Login or register to post comments
  • 562 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಿಂಗಾದ್ರೆ ಹೆಂಗೆ....
  • ಇದು ಯಾಕೆ ಹಿಂಗೆ?
  • ಧರ್ಮ, ದೇವರು ಕೆಲವು ಪ್ರಶ್ನೆಗಳು
  • ಟಿವಿ-೯ ಕಳ್ಳತನದ ಉಪಾಯ
  • ಹೊಸ ಪ್ರಧಾನ ಮಂತ್ರಿ ೧೫ ಚುಕ್ಕೆಗಳ ಕಾರ್ಯಕ್ರಮ
Syndicate content

ಲೇಖಕರು

jp.nevara's picture

ಪೂರ್ಣ ಹೆಸರು
ಜಯಪ್ರಕಾಶ ನೇವಾರ ಶಿವಕವಿ

ಪರಿಚಯ

ನನ್ನ ಹೆಸರು ಜಯಪ್ರಕಾಶ ನೇವಾರ ಶಿವಕವಿ, ಊರು ಬಳ್ಳಾರಿ ಜಿಲ್ಲೆಯಲ್ಲಿರುವ ಉಜ್ಜೈನಿ ಗ್ರಾಮ, ವಾಸ ಬೆಂಗಳೂರೆಂಬ ಬೆಂದಕಾಳೂರು, ಝೈಲೋಗ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಅನ್ನೊ ಸಂಸ್ಥೆಯಲ್ಲಿ ತಂತ್ರಾಂಷ ತಂತ್ರಜ್ಞನಾಗಿ ಕೆಲಸ, ಕವನ ಬರೆಯುವ ಮತ್ತು ಅನುವಾದಮಾಡುವುದು ನನ್ನ ಹವ್ಯಾಸ, ನನ್ನ ಜಿಮೈಲ್ ವಿಳಾಸ. jp.nevara@gmail.com
ಇದಿಷ್ಟು ನನ್ನ ಸ್ವ ಪುರಾಣ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 2, 2008 - 10:19am
  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 168 ಅತಿಥಿಗಳು ಆನ್ಲೈನ್ ಇರುವರು.


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator