ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಈ ಹಾಡು ಇಂದು ಈಮೈಲ್ ನಲ್ಲಿ ಬಂದದ್ದು. ಓದಿ... ಅಭಿಪ್ರಾಯ ತಿಳಿಸಿ. ಬರೆದವರು ಯಾರೋ ಗೊತ್ತಿಲ್ಲ.
ಪೂರ್ಣ ಹೆಸರು ಕೀರ್ತಿ ಕಿರಣ್ ಎಂ
ಪರಿಚಯ
ಬೆಂಗಳೂರಿನಲ್ಲಿರುವ ಅ(ಲ್ಪ)ಸಂಖ್ಯಾತ ಕನ್ನಡಿಗರಲ್ಲಿ ನಾನೂ ಒಬ್ಬ. ಕೋಡಿಗನಾಗಿ ಕೆಲಸ ಮಾಡುತ್ತಿದ್ದೇನೆ. ಪ್ರವಾಸ ನನ್ನ ಅಚ್ಚುಮೆಚ್ಚಿನ ಹವ್ಯಾಸ. ಕರ್ನಾಟಕ ಮತ್ತು ಹಿಮಾಲಯದಲ್ಲಿ ಕೆಲವು ಟ್ರೆಕಿಂಗುಗಳನ್ನು ಮಾಡಿದ್ದೇನೆ. ಕಾದಂಬರಿಗಳನ್ನು ಓದುವುದು ಇನ್ನೊಂದು ಹವ್ಯಾಸ.
ನರಸಿಂಹ ತೀರ್ಥ, ಮುಳಬಾಗಿಲು (ಫೋಟೋ: ಹರಿ ಪ್ರಸಾದ್ ನಾಡಿಗ್)
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಸತ್ಯವೆಂಬುದೆಲ್ಲಿ? ನಿನ್ನಂತರಂಗದೊಳೊ| ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ || ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ | ತತ್ತ್ವದರ್ಶನವಹುದು -- ಮಂಕುತಿಮ್ಮ ||
— ಡಿ.ವಿ.ಜಿ