ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › kishorpatwardhan ರವರ ಬ್ಲಾಗ್

’ ಇರುವುದೆಲ್ಲವ ಬಿಟ್ಟು ......' - ಏನಿದರ ನಿಜವಾದ ಅರ್ಥ?

May 24, 2007 - 10:54pm — kishorpatwardhan

’ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ’ - ಅಡಿಗರ ಕವಿತೆಯ ಈ ಸಾಲು ಕ್ಲೀಶೆ (Cliche) ಅನ್ನಿಸುವಷ್ಟರ ಮಟ್ಟಿಗೆ ಉಪಯೋಗವಾಗಿದೆ.

ಆದರೆ ನಾನು ಎಲ್ಲೋ ಓದಿದ ನೆನಪು ಹೀಗಿದೆ:

Original ಕವಿತೆಯಲ್ಲಿ ಈ ವಾಕ್ಯದ ಕೊನೆಗೊಂದು ಪ್ರಶ್ನಾರ್ಥಕ ಚಿಹ್ನೆ ಇದೆಯಂತೆ:
’ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ?’ - ಎಂದು.
( So, ಇದೊಂದು conclusion ಅಥವಾ statement ಅಲ್ಲ. )

ಹಾಗಾಗಿ ಈ ವಾಕ್ಯದ ಅರ್ಥ ನಿಜಕ್ಕೂ ’ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ಜೀವನ ತುಡಿಯುವುದಿಲ್ಲ ’ ಅಥವಾ ’ ಯಾತಕ್ಕಾದರೂ ತುಡಿದೀತು? ’ ಎಂದಂತೆ.

ಯಾರಾದರೂ ಗೊತ್ತಿರುವವರು ಈ ಬಗ್ಗೆ ಬರೆದಾರೇ?

ಇಂದು ಗೂಗಲ್ ನಲ್ಲಿ ಕನ್ನಡ ಸರ್ಚಿಸುವಾಗ ಸಿಕ್ಕಿದ ಈ ಕೊಂಡಿಯ ಪ್ರಕಾರ ನನ್ನ ಅನುಮಾನ ಸರಿಯಾಗಿದೆ ಅಂತ ಅನ್ನಿಸತೊಡಗಿದೆ:
http://www.kannadasaahithya.com/uniarc/index.php?layout=main&cslot_1=37

  • ಕವಿತೆಯ ಅರ್ಥ
~.~
  • kishorpatwardhan ರವರ ಬ್ಲಾಗ್
  • Login or register to post comments
  • 777 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 4, 2007 - 3:27pm — girish.rajanal

ಉ: ’ ಇರುವುದೆಲ್ಲವ ಬಿಟ್ಟು ......' - ಏನಿದರ ನಿಜವಾದ ಅರ್ಥ?

girish.rajanal's picture

ಕಿಶೋರ ಅವರ ಇದರ ಅರ್ಥ ನೀವರೀ,
ನಿಮ್ಮ ಕಡೆ ಈ ಸಾಲಿನ ಅರ್ಥ ಇಲ್ಲಂತ, ತಿಳಿದುಕೊಳ್ಳೋ ಪ್ರಯತ್ನದ ಫಲವೇ ಈ ನಿಮ್ಮ ಹುಡುಕಾಟ.
ನಿಮಗ ಗೊತ್ತಿತ್ತಂದ್ರ ನೀವ್ಯಾಕ ಹುಡುಕತಿದ್ರೀ ಸಾಹೇಬ್ರ.
ನೀವೂ ಇಲ್ಲದುದರ ಕಡೆ ಹೊಂಟಿರಂದಂಗಾತು.
ಬಿಡಬ್ಯಾಡಡ್ರೀ ಹುಡುಕಾಟಾನ....!!!!!!!!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 26, 2007 - 12:42pm — ಶ್ರೀನಿವಾಸ ವೀ. ಬ೦ಗೋಡಿ

ಉ: ’ ಇರುವುದೆಲ್ಲವ ಬಿಟ್ಟು ......' - ಏನಿದರ ನಿಜವಾದ ಅರ್ಥ?

ಶ್ರೀನಿವಾಸ ವೀ. ಬ೦ಗೋಡಿ's picture

ಇವತ್ತು ಸುಮ್ನೆ ಗೂಗ್ಲಿಸುತ್ತಿದ್ದಾಗ, ಈ ಕೊಂಡಿ ಸಿಕ್ತು. ಭಾಳ ಚಂದ ಬರದಾರ.

kishorpatwardhan wrote:
Original ಕವಿತೆಯಲ್ಲಿ ಈ ವಾಕ್ಯದ ಕೊನೆಗೊಂದು ಪ್ರಶ್ನಾರ್ಥಕ ಚಿಹ್ನೆ ಇದೆಯಂತೆ:
’ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ?’ - ಎಂದು.
( So, ಇದೊಂದು conclusion ಅಥವಾ statement ಅಲ್ಲ. )

ಖರೆ ಐತಿ. ಆದರ ನಂಗನಿಸಿದ್ದು, "’ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ, ಅಲ್ವಾ?’ ಅಂತ. (ಮನಸಿದ್ದಂಗ ಮಾದೇವ)
@tarlesubba,
ನೀವುಕೇಳಿದ್ದ ರಿಂಗಣ, ಇಲ್ಲಿ repetative ಅನ್ನೋ ಅರ್ಥದಾಗ ಬಳಕ್ಯಾಗೇತಿ ನೋಡ್ರಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 9, 2007 - 4:50pm — kishorpatwardhan

ಉ: ’ ಇರುವುದೆಲ್ಲವ ಬಿಟ್ಟು ......' - ಏನಿದರ ನಿಜವಾದ ಅರ್ಥ?

kishorpatwardhan's picture

ಈ ಕೊಂಡಿ ಕೊಟ್ಟದ್ದಕ್ಕೆ ನನ್ನಿ.
ಚೆನ್ನಾಗಿ ಬರೆದಿದ್ದಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 14, 2008 - 12:28am — yebbram

ಉ: ’ ಇರುವುದೆಲ್ಲವ ಬಿಟ್ಟು ......' - ಏನಿದರ ನಿಜವಾದ ಅರ್ಥ?

yebbram's picture

'ಇರುವದೆಲ್ಲವ ಬಿಟ್ಟು, ಇರುವೆ ಬಿಟ್ಗೋನ್ಡ್ರು.' ಎಂದು ಹೊಸ ಗಾದೆ ಹೇಳಬಹುದೇನೋ.....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೋಪಾಲಕೃಷ್ಣ ಅಡಿಗ - ೧
  • ಗೂಗ್ಲ್ ತರಲೆ
  • ಎಲ್ಲೋ ಜೋಗಪ್ಪ ನಿನ್ನ ಅರಮನೆ ? - ಈ ಹಾಡಿನ ಹಿನ್ನೆಲೆ ಗೊತ್ತಿದ್ದರೆ ತಿಳಿಸಿ.
  • ಐ.ಟಿ. ಬಿ.ಟಿ. ಬಿಟ್ಟು ಬಾರ
Syndicate content

ಲೇಖಕರು

kishorpatwardhan's picture

ಪರಿಚಯ

ನಾನು ಆಯುರ್ವೇದದ ಮೇಷ್ಟ್ರು.
ವಾರಾಣಸಿಯಲ್ಲಿ ವಾಸ.
ಊರು ಉಜಿರೆ. ಓದಿದ್ದು ಉಜಿರೆ, ಉಡುಪಿ ಮತ್ತು ವಾರಾಣಸಿಗಳಲ್ಲಿ.
ಕನ್ನಡಭಾಷೆ, ಫೋಟೋಗ್ರಾಫಿ, ಚಿತ್ರ ಬರೆಯುವುದು ಇತ್ಯಾದಿಗಳಲ್ಲಿ ಆಸಕ್ತಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
  • ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
  • ಡೈರಿಯ ಕೆಲವು ಹಾಳೆಗಳು - ಭಾಗ ೯
  • ಅವಮಾನ್ ಅಂದರೆ ಯಾರು ? He man :-)
  • ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
  • ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • manoharnv
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:37am
  • gurubaliga
    ಉ: ಅವರು ಯಾರಿರಬಹುದು?
    October 11, 2008 - 11:29am
  • gurubaliga
    ಉ: ಛಂದ ಪುಸ್ತಕದ ಮುಖಪುಟ ಸ್ಪರ್ಧೆಗೆ ನನ್ನ ಮೊದಲ ಪ್ರಯತ್ನ
    October 11, 2008 - 11:25am
  • Deeparavishankar
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 11, 2008 - 11:13am
  • Deeparavishankar
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 11:07am
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 134 ಅತಿಥಿಗಳು ಆನ್ಲೈನ್ ಇರುವರು.


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator