ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › madhava_hs ರವರ ಬ್ಲಾಗ್

ಕಾಡ ಬೆಳದಿಂಗಳು

September 15, 2008 - 11:57am — madhava_hs

ನೆನ್ನೆ ಅಂದರೆ ಭಾನುವಾರ ಈ ಚಿತ್ರ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಯಿತು. ಬೇರೆ ಕಾರ್ಯಕ್ರಮಗಳನ್ನು ಬದಿಗೊತ್ತಿ ಇದನ್ನು ನೋಡಿದೆ ಭಾನುವಾರ ಬೆಳಗ್ಗೆ. ಬಹಳ ಚೆನ್ನಾಗಿತ್ತು. ಕ್ಯಾಮರಾ ವರ್ಕ್ ಸಹ ಅದ್ಭುತ. ತೀರ ಡಿಜಿಟಲ್ ತಂತ್ರಜ್ಞಾನದಷ್ಟು ಉತ್ತಮ ದೃಷ್ಯಗಳು, ಹಿನ್ನೆಲೆ ಧ್ವನಿ. ದತ್ತಾತ್ರೇಯ, ಭಾರ್ಗವಿ ನಾರಾಯಣ್ ಮತ್ತು ಲೋಕನಾಥ್ ರವರ ಉತ್ತಮ ಅಭಿನಯ ಇತ್ತು. ಹಳ್ಳಿಯೊಂದರಲ್ಲಿ ವಾಸವಾಗಿರುವ ವೃದ್ಧರ ಜೀವನದ ಆಗುಹೋಗುಗಳು, ಮಕ್ಕಳು ಅವರಿಂದ ದೂರವಾಗಿದ್ದು, ಅವರ ಒಂಟಿ ಜೀವನ ಇದರ ಸುತ್ತ ಕಥೆ ಹೆಣೆಯಲಾಗಿದೆ. ಇದನ್ನು ಚಿತ್ರೀಕರಿಸಲು ಸುದ್ಧಿವಾಹಿನಿಯ ತಂಡ ಹಳ್ಳಿಗೆ ಬರುತ್ತದೆ, ಆದರೆ ಅದನ್ನು ಬೇರೆ ರೀತಿಯಲ್ಲೇ ಪ್ರೇಕ್ಷಕರಿಗೆ ಭಿತ್ತರಿಸಿ ಆ ವೃದ್ಧರಿಗೂ, ಟಿ.ವಿ ಸುದ್ಧಿಗಾರರಿಗೂ ಇರುಸುಮುರುಸು ತರುತ್ತದೆ. ಮಗ ಪೋಲೀಸರ ಗುಂಡೇಟಿನಿಂದ ಸತ್ತದ್ದು ಗೊತ್ತಿದ್ದರೂ ಸದಾಶಿವಯ್ಯ ಅದನ್ನು ಹೆಂಡತಿಗೆ ಹೇಳದೆ ಅನುಭವಿಸುವುದು, ಸಂದರ್ಭ ಬಂದಾಗ ತಡೆದುಕೊಳ್ಳಲಾಗದೆ ಗೆಳೆಯನೊಡನೆ ಹೇಳಿಕೊಳ್ಳುತ್ತಾನೆ.
ನಿರೂಪಣೆ ಚೆನ್ನಾಗಿದೆ. ಹಿನ್ನೆಲೆಯ ಧ್ವನಿಗಳಲ್ಲಿಯ ಕಪ್ಪೆ ವಟಗುಟ್ಟುವ ಶಬ್ದಗಳು, ಹಕ್ಕಿಗಳ ಕಲರವ, ಗಾಳಿ ಬೀಸುವ ಶಬ್ದ ಎಲ್ಲವನ್ನೂ ಎಷ್ಟು ಉತ್ತಮವಾಗಿ ಸಂಯೋಜಿಸಿದ್ದಾರೆ.

  • ಚಲನ ಚಿತ್ರ
~.~
  • madhava_hs ರವರ ಬ್ಲಾಗ್
  • Login or register to post comments
  • 137 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಒಂದು ಬುಧವಾರ.
  • ಟಿವಿ ಕಾರ್ಯಕ್ರಮಗಳು, ಜಗ್ಗೇಶ್ ಇತ್ಯಾದಿ....
  • ಕಾಡಬೆಳದಿಂಗಳು-ಲೋಕನಾಥ್
  • ಸಿಹಿ ಗಾಳಿ, ಸಿಹಿ ಗಾಳಿ, ಸಹಿ ಹಾಕಿದೆ ಮನಸಿನಲೀ....!!
  • ಈ ಟೀವಿಯಲ್ಲಿ ಕನ್ನಡ ನಾಟಕಗಳು
Syndicate content

ಲೇಖಕರು

madhava_hs's picture

ಪೂರ್ಣ ಹೆಸರು
ಮಾಧವ

ಪರಿಚಯ

ಕನ್ನಡಿಗ-ಭಾರತೀಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
  • savithasr
    ಉ: ನನ್ನ ಮೃದಂಗಾಭ್ಯಾಸ
    December 2, 2008 - 8:44am
  • karihaida
    ಉ: ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
    December 2, 2008 - 8:38am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 386 ಅತಿಥಿಗಳು ಆನ್ಲೈನ್ ಇರುವರು.


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator