ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: 'ಫ್ಲೋರೈಡ್' ಕರ್ನಾಟಕ..ಕನ್ನಡಿಗರ ಮೇಲೆ 'ಸ್ಲೋರೈಡ್' ಮಾಡುತ್ತಿರುವ 'ಫ್ಲೋರೋಸಿಸ್'!

ಸಂಪದ › Sampada Blogs › madhava_hs ರವರ ಬ್ಲಾಗ್

ವಾರಾಂತ್ಯದ ಕಾರ್ಯಕ್ರಮಗಳು..

August 22, 2008 - 4:32pm — madhava_hs

ಸಾಮಾನ್ಯ ವಾರಾಂತ್ಯಗಳು ಸ್ನೇಹಿತರು, ಬಂಧುಮಿತ್ರರನ್ನು ಭೇಟಿಯಾಗಲು, ಇತರ ಆಫೀಸೇತರ ಕೆಲಸಗಳನ್ನು ಮಾಡಿಕೊಳ್ಳಲು ಸರಿಹೋಗುತ್ತದೆ. ನಾಳೆ ಕೃಷ್ಣಾಷ್ಟಮಿ. ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿದೆ. ನಾಡಿದ್ದು ಭಾನುವಾರ ಒಂದಷ್ಟು ಕೆಲಸದ ಸಂಭಂದಿ ವಿಷಯದಬಗ್ಗೆ ಓದಬೇಕೆಂದುಕೊಂಡಿದ್ದೇನೆ. ಸಿನಿಮಾ, ನಾಟಕ ನೋಡುವುದು ಬಿಟ್ಟು ಸುಮಾರು ವರ್ಶಗಳೇ ಆಗಿತ್ತು. ಈಗೆರಡುತಿಂಗಳಿಂದ ಮಳೆ,ಚಳಿಗಳ ನಡುವೆ ಹೊರಗೆ ಹೆಚ್ಚು ಹೋಗಲಾಗದೆ ಮತ್ತೆ ಅವುಗಳ ಮೊರೆಹೋಗಬೇಕಾಯಿತು. ಸುಮಾರು ತಿಂಗಳುಗಳ ಹಿಂದೆ ರಂಗಶಂಕರದಲ್ಲಿ ’ನಾನೀನಾದ್ರೆ ನೀನಾನೇನಾ’ ನಾಟಕ ನೋಡಿದ್ದೆವು. ಭೋಪಸಂದಾಗಿತ್ತು. ಸಿಹಿ-ಕಹಿ ಚಂದ್ರು ಮೊದಲಾದ ಖ್ಯಾತನಾಮರು ಅಭಿನಯಿಸಿದ್ದರು. ಅದಕ್ಕೆ ಮೊದಲು ’ಚಿದಂಬರ ರಹಸ್ಯ’ ನಾಟಕ ನೋಡಿದ್ದೆವು. ನಾಟಕದಲ್ಲಿ ಏನಿತ್ತೆಂಬುದು ಕೊನೆಗೂ ಚಿದಂಬರ ರಹಸ್ಯವಾಗೇ ಉಳಿಯಿತು. ಇತ್ತೀಚೆಗೆ ನಡೆಯುತ್ತಿರುವ ನಾಟಕಗಳು ಯಾವುದಾದರೂ ಚೆನ್ನಾಗಿವೆಯೇ?
ನಾಟಕ ಇಲ್ಲದಿದ್ದರೆ ’ಅರ್ಜುನ’ ’ದರ್ಶನ’ ಮಾಡಬೇಕು. ವಾತಾವರಣ ಒಂದಿಷ್ಟು ಬಿಸಿಲಿನಿಂದ ಕೂಡಿದ್ದು ಗೆಲುವಾಗಿರಲಿ ಎಂದು ಆಶಿಸುತ್ತೇನೆ.

  • ಚಿತ್ರ
~.~
  • madhava_hs ರವರ ಬ್ಲಾಗ್
  • Login or register to post comments
  • 146 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಿವೇಕ ಶಾನುಭಾಗರ ನಾಟಕ 'ರಂಗ ಶಂಕರ'ದಲ್ಲಿ
  • ಬೆಂಗಳೂರು ಹಬ್ಬ - "ಮುತ್ಸಂಜೆಯ ಕಥಾಪ್ರಸಂಗ" ನಾಟಕ
  • ಟಿ.ಪಿ. ಕೈಲಾಸಂ ರವರ ನಗೆ ನಾಟಕ "ಬಂಡ್ವಾಳ್ವಿಲ್ಲದ ಬಡಾಯಿ"
  • ನಾಟಕ ಬೆಂಗ್ಳೂರು 08
  • ಇನ್ನೊಂದು ನಾಟಕ ನೋಡಲು ತಯಾರಾಗಿ!!
Syndicate content

ಲೇಖಕರು

madhava_hs's picture

ಪೂರ್ಣ ಹೆಸರು
ಮಾಧವ

ಪರಿಚಯ

ಕನ್ನಡಿಗ-ಭಾರತೀಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಗಡು ತುತ್ತೂರಿಯ ನಾ. ಕಸ್ತೂರಿ, ಜಿ.ಪಿ. ರಾಜರತ್ನಂ, ಕುವೆಂಪು
  • ಓದಿದ್ದು ಕೇಳಿದ್ದು ನೋಡಿದ್ದು-97 ಅಪಘಾತ ವಿಮೆಯಲ್ಲಿ ಭಯೋತ್ಪಾದಕ ದಾಳಿಗೂ ಪರಿಹಾರ ಇದೆಯೇ?
  • ಇಂದು ಓದಿದ ವಚನ: ಚಂದಿಮರಸ: ನಾಯ ಕುನ್ನಿಯ ಕಚ್ಚಬೇಡ
  • ಒಗಟು - ಬಿಡಿಸಿ!
  • ಮನಸ್ಸೆಲ್ಲೋ ಕನಸ್ಸೆಲ್ಲೋ
  • ಕೋತಿಯಾಟವಯ್ಯಾ ಭಾಗ 1
  • ಕಲ್ಯಾಣಂ ತುಳಸಿ ಕಲ್ಯಾಣಂ
  • ತಳುಕಿನ ಗುರು-ಸೋದರರ ದೃಷ್ಟಿಯಲ್ಲಿ ಬ್ರಾಹ್ಮಣ-ಅಬ್ರಾಹ್ಮಣ-ಅಸ್ಪೃಶ್ಯ...
  • ಓದಿದ್ದು ಕೇಳಿದ್ದು ನೋಡಿದ್ದು-96 ಧಿಕ್ಕಾರ ಕೂಗಿದ ಪತ್ರಿಕೆ
  • ಇಂದು ಓದಿದ ವಚನ:ಅಮುಗೆ ರಾಯಮ್ಮ: ಕಾಲಿಲ್ಲದ ಕುದುರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಇಂದು ಓದಿದ ವಚನ: ಸಕಲೇಶ ಮಾದರಸ: ದೊರಕೊಂಡಂತೆ ತಣಿದಿಹ
    December 2, 2008 - 10:08am
  • sathvik N V
    ಉ: ನನ್ನ ತಪ್ಪೇ ಅಥವಾ ಸಿನಿಕತನವೇ?
    December 2, 2008 - 10:04am
  • Rakesh Shetty
    ಉ: ತುಳು ಭಾಷೆ
    December 2, 2008 - 9:36am
  • anil.ramesh
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:30am
  • palachandra
    ಉ: bird_at_waterfall.jpg
    December 2, 2008 - 9:23am
  • palachandra
    ಉ: ಚಂದ್ರ-ಗುರು-ಶುಕ್ರ...
    December 2, 2008 - 9:21am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:18am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:12am
  • palachandra
    ಉ: ನನ್ನ ಮೃದಂಗಾಭ್ಯಾಸ
    December 2, 2008 - 9:08am
  • harshavardhan v...
    ಉ: ‘ ವಿಲಾಸಿ’ ರಾವ್ ‘ವಿ’ದೇಶಮುಖ್! ‘ರಾಮ್’ ಹಾಗು ‘ಗೋಪಾಲ್ ’ ಲೆಕ್ಕದ ‘ವರ್ಮಾ’ ಅವರಿಂದ ನೂತನ ಚಿತ್ರ..ಸದ್ಯದಲ್ಲೇ ಬಿಡುಗಡೆ!
    December 2, 2008 - 9:04am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 286 ಅತಿಥಿಗಳು ಆನ್ಲೈನ್ ಇರುವರು.


ಅವಸರದ ಜೀವನ ಮತ್ತು ಕವಲಾಗಿರುವ ಗುರಿ, ನವ-ನಾಗರೀಕತೆಗೆ ಹಿಡಿದಿರುವ ಎರಡು ದೊಡ್ಡ ರೋಗಗಳು.

— ಮ್ಯಾಥ್ಯೂ ಅರ್ನಾಲ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator