ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ನೆನಪು: ಎಂ ವ್ಯಾಸ | ಚರ್ಚೆ: ‘ಅನಾಗರಿಕರ ಬಾಂಬ್’ - ಉತ್ತರವೇ? ಪ್ರಶ್ನೆಯೇ?

mayajaala

----------------------------------------------------------------------------------
ಮನಸಿನ ಮಾಯಾಜಾಲದ ಮಾಯೆಯ ಮರ್ಮವನರಿಸಲು ಮೂಡಿದ ಮಾಯಾಕರನ ಮಾಯಾಜಾಲ!
www.mayajaala.com

ಕನಸಿನ ಕನ್ಯ

July 5, 2008 - 1:22am — mayakar
eye

ಕನಸಿನ ಕನ್ಯ

ರವಿಯ ರಮ್ಯತೆಯಲಿ ರಮಿಸಿರುವೆ ರತ್ನದಂತೆ
ಕವಿಯ ಕವಿತೆಯಲಿ ಕುಳಿತಿರುವೆ ಕರಗದಂತೆ
ದಿನದ ದಿನಚರಿಯ ಧರಿಸಿರುವೆ ಧರಿತ್ರಿಯಂತೆ
ಮನದ ಮಮತೆಯಲಿ ಮಲಗಿರುವೆ ಮಗುವಿನಂತೆ ||೧||

ಸುಧೆಯ ಸವಿಸಿರುವೆ ಸುಂದರ ಸಮುದ್ರದಂತೆ
ಹ್ರುದಯ ಹೊಮ್ಮಿಸಿರುವೆ ಹೊಸ ಹುಮ್ಮಸ್ಸಿನಂತೆ
ಚಿತ್ತವ ಚೆಲ್ಲಿರುವೆ ಚಿತ್ತಾರದ ಚಿತ್ರದಂತೆ  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 131 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾವ್ಯಮಯ ಸಂಭಾಷಣೆ

March 1, 2008 - 11:06am — mayakar

ಇತ್ತೀಚೆಗೆ ನಡೆದ ಒಂದು ಸಂಭಾಷಣೆ ಇದು. ನಾನು ಮತ್ತು ನನ್ನ ಸ್ನೇಹಿತರೊಬ್ಬರ ನಡುವೆ ನಡೆದದ್ದು. ನಾನು ಆ ದಿನ ಬಹಳ stress ಆಗಿದ್ದೆ. ಈ ರೀತಿ ನಾನು ಹೆಚ್ಚು stress ಆದಾಗ ನನ್ನ creativity ಸ್ವಲ್ಪ ಜಾಸ್ತಿಯಾಗಿರುತ್ತೆ. ಹೀಗಿರುವಾಗ ಪಾಪ ನನ್ನ friendಗೆ ನಾನು ಕವಿಯಂತೆ ಉತ್ತರ ಕೊಟ್ಟು ತಲೆ ತಿಂದಿದ್ದು ಇಲ್ಲಿ ಕೆಳಗಿನ chat logನಲ್ಲಿ ವ್ಯಕ್ತವಾಗತ್ತೆ. ಓದಿ ಆನಂದಿಸಿ.  ಮುಂದೆ ಓದಿ »

  • ಕಾವ್ಯ
  • ಮಂಕುತಿಮ್ಮ
  • ಮಾಯಾಜಾಲ
~.~
  • 2 ಪ್ರತಿಕ್ರಿಯೆಗಳು
  • 196 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಬೆಳಕಾಗಿ ಬಾ

February 28, 2008 - 12:24am — mayakar
ಬೆಳಕಾಗಿ ಬಾ

ಬೆಳಕಾಗಿ ಬಾ

ನೀನು ನಿನಗಾಗಿ ನನಗಾಗಿ ನಕ್ಕು ನಲಿದೆ
ಹೊಸದಾದ ಹುಮ್ಮಸ್ಸು ಹೊರಚೆಲ್ಲಿ ಹೊರಟೆ
ನಿನ್ನೀ ನಿನ್ನತನದ ನಸುಕಿನಲಿ ನೆಂದು ನಾ ನಲಿದೆ
ಹರೆಯದ ಹೊಸತನವ ಹನಿಹನಿಯಾಗಿ ಹರಡಿಕೊಂಡೆ || ೧ ||

ಕಿವಿಯೊಳಗೆ ಕುಹುಗುಟ್ಟುವ ಕೋಗಿಲೆಯೆ
ಮನದೊಳಗೆ ಮುದ ಮೂಡಿಸುವೆಯೇಕೆ?
ಕರಹಿಡಿದು ಕಾಣದ ಕನಸುಗಳ ಕಾಣಿಸುವೆ
ಮನವೆಂಬ ಮರ್ಕಟದೊಳಗೆ ಮಾಡಿರುವೆ ಮನೆಯೇಕೆ? || ೨ ||  ಮುಂದೆ ಓದಿ »

  • ಬದುಕು
  • ಬೆಳಕು
  • ಮಾಯಾಜಾಲ
~.~
  • 3 ಪ್ರತಿಕ್ರಿಯೆಗಳು
  • 212 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಂಕ್ರಾಂತಿ

February 28, 2008 - 12:18am — mayakar
ಸಂಕ್ರಾಂತಿ ದೀಪ

ಸಂಕ್ರಾಂತಿ

ಹೆಜ್ಜೆಯಿಂದ ಹೆಜ್ಜೆಗೆ,

ದಾರಿಯಿಂದ ದಾರಿಗೆ,

ಪಯಣದಿಂದ ಪಯಣಕೆ,

ಸ್ಥಳದಿಂದ ಸ್ಥಳಕೆ,

ಧ್ಯೇಯದಿಂದ ಧ್ಯೇಯಕೆ,

ಮನಸಿನಿಂದ ಮನಸಿಗೆ,

ಕತ್ತಲಿಂದ ಬೆಳಕಿಗೆ,

ಎಲ್ಲೆಲ್ಲು ಪ್ರೀತಿಯೆಂಬ ಜ್ಯೋತಿ ಬೆಳಗಿರಲಿ!

ಎಲ್ಲರಿಗು ಸಂಕ್ರಾಂತಿ ಹಬ್ಬದ ಶುಭಾಶಯಗಳು.

>>ಧಾಮ

  • ಮಾಯಾಜಾಲ
  • ಸಂಕ್ರಾಂತಿ
~.~
  • Login or register to post comments
  • 126 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಹಾಗೆ ಸುಮ್ಮನೆ

February 28, 2008 - 12:14am — mayakar

ಹಾಗೆ ಮನಸಿನಲಿ ಹರಿದುಹೋದ ಒ೦ದು ಸಾಲು…ಅದು ಹೀಗೆ…

ಮನಸಿನಾಳದಿ ಮಿ೦ದು ಮುದವುಣಿಸುವ ಮ೦ಜಿನ ಮೊಗದ ಮಲ್ಲಿಗೆಯೆ ಮೂಡಿಸು ಮನಸಲ್ಲಿ ಮೆಲ್ಲಗೆ ಮರೆಯಲಾರದ ಮುತ್ತಿನ ಮುದ್ರೆಯನ್ನ!

  • ಮನಸ್ಸು
  • ಮಾಯಾಜಾಲ
~.~
  • Login or register to post comments
  • 115 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬರಲಿರುವ ಪೊಲ್ಲುಶನ್ ಫ್ರೀ, ಕಡಿಮೆ ವೆಚ್ಚದ ಕಾರುಗಳು!
  • ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
  • ಸಾರ್ಥಕತೆ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
  • ಅವಳು ಕಥೆಯಾಗಿಯೇ ಉಳಿದಳು!
  • ಮೊಗ್ಗಿನ ಮನಸು.. ಉತ್ತಮವಾದ ಸಂದೇಶ
  • ವಿಶ್ವಾಸಮತ: ಆನೆಗೆ ಅನ್ಯಾಯ!
  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: Sex - ಕಾಮ; ಅದರ ಮಹತ್ವ !
    July 26, 2008 - 5:21am
  • venkatesh
    ಉ: ಒಂದು ಜೋಕ್ಸ (??????)
    July 26, 2008 - 4:16am
  • venkatesh
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 26, 2008 - 4:11am
  • shaamala
    ಉ: ಸೂಳೆಕೆರೆ, (ಶಾಂತಸಾಗರ) ಒಂದು ಸುಪ್ರಸಿದ್ಧ ಪರ್ಯಟಕ- ತಾಣವಾಗಬಹುದು. ಕರ್ನಾಟಕ ಸರ್ಕಾರ ಗಮನಹರಿಸಬೇಕು ಅಷ್ಟೆ !
    July 25, 2008 - 11:36pm
  • Jayalaxmi.Patil
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 9:39pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 9:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:35pm
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:33pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:18pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 8:13pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 32 ಅತಿಥಿಗಳು ಆನ್ಲೈನ್ ಇರುವರು.


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator