ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › mayakar ರವರ ಬ್ಲಾಗ್

mayajaala

----------------------------------------------------------------------------------
ಮನಸಿನ ಮಾಯಾಜಾಲದ ಮಾಯೆಯ ಮರ್ಮವನರಿಸಲು ಮೂಡಿದ ಮಾಯಾಕರನ ಮಾಯಾಜಾಲ!
www.mayajaala.com

ಬೆಳಕಾಗಿ ಬಾ

February 28, 2008 - 12:24am — mayakar
ಬೆಳಕಾಗಿ ಬಾ

ಬೆಳಕಾಗಿ ಬಾ

ನೀನು ನಿನಗಾಗಿ ನನಗಾಗಿ ನಕ್ಕು ನಲಿದೆ
ಹೊಸದಾದ ಹುಮ್ಮಸ್ಸು ಹೊರಚೆಲ್ಲಿ ಹೊರಟೆ
ನಿನ್ನೀ ನಿನ್ನತನದ ನಸುಕಿನಲಿ ನೆಂದು ನಾ ನಲಿದೆ
ಹರೆಯದ ಹೊಸತನವ ಹನಿಹನಿಯಾಗಿ ಹರಡಿಕೊಂಡೆ || ೧ ||

ಕಿವಿಯೊಳಗೆ ಕುಹುಗುಟ್ಟುವ ಕೋಗಿಲೆಯೆ
ಮನದೊಳಗೆ ಮುದ ಮೂಡಿಸುವೆಯೇಕೆ?
ಕರಹಿಡಿದು ಕಾಣದ ಕನಸುಗಳ ಕಾಣಿಸುವೆ
ಮನವೆಂಬ ಮರ್ಕಟದೊಳಗೆ ಮಾಡಿರುವೆ ಮನೆಯೇಕೆ? || ೨ ||

ಸರಿಗಮದ ಸುಧೆಯ ಸವಿಸಿ ಸದ್ದಿಲ್ಲದೆ ಸರಿದಿರುವೆ
ತಳಮಳದ ತಮಸಿನಲಿ ತಿರಸ್ಕರಿಸಿ ತಳುಹಿರುವೆ
ಸೆರೆಮನೆಯಲಿ ಸೆರೆಯಿಟ್ಟರೂ ಸೊಕ್ಕಿನಲಿ ಸಂತಸದಲಿರುವಂತೆ
ತಾನ್ಯಾರು ತನಗೊಪ್ಪುವುದೇನೆಂದು ತನಗರಿಯದೆ ತನ್ನನ್ನೆ ತೊರೆದಿರುವೆ || ೩ ||

ನಿನ್ನದೆ ನೆನಪಿನಲಿ ನರಳುತಿರುವೆ, ನನಗಾಗಿ ನೀನಿಲ್ಲದ ನೋವ ನನ್ನದಾಗಿರಿಸಿರುವೆ
ಬೆಳಕಿಲ್ಲದ ಬಾಳಾಗಿಹುದೆನ್ನದು, ಬೆಳಕಿನ ಬಯಕೆಯಿನ್ನು ಬಾರದು, ಬಯಸಿರುವೆ, ಬರುವುದಾದರೆ ಬಾಯೆನ್ನ್ ಬದುಕಿನ ಬೆಳಕಾಗಿ

>>ಧಾಮ

  • ಬದುಕು
  • ಬೆಳಕು
  • ಮಾಯಾಜಾಲ
~.~
  • mayakar ರವರ ಬ್ಲಾಗ್
  • Login or register to post comments
  • 237 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 28, 2008 - 2:28pm — mahesha

ಉ: ಬೆಳಕಾಗಿ ಬಾ

mahesha's picture

ಮೊದಲನೆ ಪ್‌ಯಾರ ಹಿಡಿಸಿತು..

"ನಿನ್ನೀ ನಿನ್ನತನದ ನಸುಕಿನಲಿ ನೆಂದು ನಾ ನಲಿದೆ" ಚನ್ನಾಗಿದೆ..

ಬಳಿಕ.. ಹದ ಹಿಡಿಸಲಿಲ್ಲ.!

"ನೀನು ನಿನಗಾಗಿ ನನಗಾಗಿ ನಕ್ಕು ನಲಿದೆ
ಹೊಸದಾದ ಹುಮ್ಮಸ್ಸು ಹೊರಚೆಲ್ಲಿ ಹೊರಟೆ
ನಿನ್ನೀ ನಿನ್ನತನದ ನಸುಕಿನಲಿ ನೆಂದು ನಾ ನಲಿದೆ
ಹರೆಯದ ಹೊಸತನವ ಹನಿಹನಿಯಾಗಿ ಹರಡಿಕೊಂಡೆ |"

ಇಶ್ಟು ಸಕ್ಕತ್!! ಅಪ್ಪಟಗನ್ನಡದ ಸವಿಗಂಪಿನ ಇಂಪು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 28, 2008 - 11:05pm — mayakar

ಉ: ಬೆಳಕಾಗಿ ಬಾ

mayakar's picture

ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದಗಳು ಮಹೇಶ್.

ಕವಿತೆ ಬ್ರೆದು ಮುಉಗಿಸಿದ ನಂತರ ನನಗೆ ಅನಿಸಿದ್ದು, ಇನ್ನು ೧ ಪ್ರಾರಾ ಬೇಕಿತ್ತೆಂದು. ಕವಿತೆಯ ಮೂಲ ಸೂತ್ರ ಸಂತಸದಿಂದ ದು:ಖದೆಡೆಗೆ ಒಯುವುದಾಗಿತ್ತು. ಹಾಗಾಗಿ ಅದು ಚಿಕ್ಕದಾಗಿದ್ದು ಸಂತಸವುಣಿಸುವ ಪ್ಯಾರಾ ಅದೊಂದೆ ಆಗಿರಲೆಂದು ಹಾಗೆ ಉಳಿಸಿದೆ Smiling

----------------------------------------------------------------------
ಮನಸಿನ ಮಾಯಾಜಾಲದ ಮಾಯೆಯ ಮರ್ಮವನರಿಸಲು ಮೂಡಿದ ಮಾಯಾಕರ!
www.mayajaala.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 29, 2008 - 3:20am — omshivaprakash

ಉ: ಬೆಳಕಾಗಿ ಬಾ

omshivaprakash's picture

ಪ್ರವೀಣ್, ಬರೀತಾನೇ ಇರಿ Smiling

ಧನ್ಯವಾದಗಳೊಂದಿಗೆ,
ನಿಮ್ಮ, ಓಂ ಶಿವಪ್ರಕಾಶ
http://platonic.techfiz.info

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡದ ಕ೦ದ
  • ಬೆಳಕಾಗಿ ಬಾ
  • ಕನಸಿನ ಕನ್ಯ
  • ಕನಸಿನ ಕನ್ಯ
  • ಸ್ನೇಹ - ಹಣತೆ
Syndicate content

ಲೇಖಕರು

mayakar's picture

ಪೂರ್ಣ ಹೆಸರು
praveen mayakar

ಪರಿಚಯ

ನಾನು ಒಬ್ಬ ಕನ್ನಡ ಅಭಿಮಾನಿ ಹಾಗು ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಗೌರವ ಉಳ್ಳವನು. ನಾನು ಕನ್ನಡಕ್ಕಾಗಿ ನನ್ನ ಅಳಿಲು ಸೇವೆ ಮಾಡಬಯಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮಾ(ನವ) ಜೀ(ವನ)ದ ಕಥೆ:
  • ಕನಸಿನ ಮಾತುಗಳು
  • ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
  • ಜಾತ್ಯತೀತರೆಂಬ ಕೋಮುವಾದಿಗಳು (ಭಾಗ-೨)
  • ಹಣೆಯಲ್ಲಿ ಬರೆದದ್ದು
  • ಬೆಚ್ಚಗೆ ನಿನ್ನ ನೆನಪು
  • ಲಿಂಬಿಹಣ್ಣು -೨
  • ಲಿಂಬಿಹಣ್ಣು
  • ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
  • ನನ್ನ ಲೌಕಿಕ ಕರ್ಮಠ ಧರ್ಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • keerthi2kiran
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 2:29pm
  • keerthi2kiran
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 2:27pm
  • ಸಂಗನಗೌಡ
    ಉ: Typical ನಲ್ಲನ ಒಲುಮೆಯಳಲು
    August 20, 2008 - 2:06pm
  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:52pm
  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:47pm
  • mahesha
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:16pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:13pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:12pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:12pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:11pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 46 ಅತಿಥಿಗಳು ಆನ್ಲೈನ್ ಇರುವರು.


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator