ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › mowna ರವರ ಬ್ಲಾಗ್

ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

August 27, 2008 - 6:46pm — mowna

೧೧. "ದೇವಾಲಯಗಳ ಚಕ್ರವತ್ರಿ" ಎಂದು ಕರೆಸಿಕೊಳ್ಳುವ ದೇವಾಲಯ ಯಾವುದು?
೧೨. ಆಕಾಶವಾಣಿಯ ಮೂಲಕ ಮೊದಲು ಮಾತನಾಡಿದ ಕನ್ನಡಿಗ ಯಾರು?
೧೩. ಭಾರತೀಯ ಸಂವಿಧಾನ ಬರೆಯುವಾಗ ಇದ್ದ ಕನ್ನಡಿಗ ಯಾರು?
೧೪. ಕರ್ನಾಟಕದಲ್ಲಿರುವ ಏಕೈಕ "ದಂತ ಸಿಂಹಾಸನ" ಎಲ್ಲಿದೆ?
೧೫. ಕರ್ನಾಟಕದ" ಗಿರಿಧಾಮಗಳ ರಾಣಿ "ಯಾವುದು?
೧೬. "ನವಿಲು ತೀರ್ಥ ಅಣ್ಣೆಕಟ್ಟು" ಯಾವ ನದಿಗೆ ಕಟ್ಟಲಾಗಿದೆ?
೧೭. ಕರ್ನಾಟಕದ ಮಠವೂಂದರಲ್ಲಿ "ಬೈಬಲ್"ಗೆ ಪೂಜೆಯಾಗುತ್ತಿದೆ ಅದು ಯಾವ ಮಠ?
೧೮. ನಂಜನಗೂಡಿಗಿರುವ ಹಳೆಯ ಹೆಸರೇನು?
೧೯. ಜಯಂತಿ, ವೈಜಯಂತಿಪುರ ಎಂದು ಹೆಸರಿದ್ದ ಐತಿಹಾಸಿಕ ನಗರದ ಈಗಿನ ಹೆಸರೇನು?
೨೦. ಚಂದ್ರಗುಪ್ತ ಮೊರ್ಯ ತನ್ನ ಕೊನೆಯ ದಿನಗಳನ್ನು ಕಳೆದ ಸ್ಥಳ ಕರ್ನಾಟಕದಲ್ಲಿ ಎಲ್ಲಿ?

mow ಮುದ್ರಿಸುವುದು ಹೇಗೆ ದಯವಿಟ್ಟು ತಿಳಿಸಿ

~.~
  • mowna ರವರ ಬ್ಲಾಗ್
  • Login or register to post comments
  • 253 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 27, 2008 - 8:21pm — anil.ramesh

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

anil.ramesh's picture

ಮೌ = mou

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 27, 2008 - 8:30pm — anil.ramesh

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

anil.ramesh's picture

೧೩. ಭಾರತೀಯ ಸಂವಿಧಾನ ಬರೆಯುವಾಗ ಇದ್ದ ಕನ್ನಡಿಗ ಯಾರು?
ಉ. ಡಾ|| ಬಿ. ಆರ್. ಅಂಬೇಡ್ಕರ್.

೧೫. ಕರ್ನಾಟಕದ" ಗಿರಿಧಾಮಗಳ ರಾಣಿ "ಯಾವುದು?
ಉ. ಕೆಮ್ಮಣ್ಣುಗುಂಡಿ.

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 27, 2008 - 8:41pm — ASHOKKUMAR

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

ASHOKKUMAR's picture

೧೨. ಆಕಾಶವಾಣಿಯ ಮೂಲಕ ಮೊದಲು ಮಾತನಾಡಿದ ಕನ್ನಡಿಗ ಯಾರು? ಮೈಸೂರು ಒಡೆಯರ್

೧೫. ಕರ್ನಾಟಕದ" ಗಿರಿಧಾಮಗಳ ರಾಣಿ "ಯಾವುದು? ಕೆಮ್ಮಣ್ಣುಗುಂಡಿ

. ಚಂದ್ರಗುಪ್ತ ಮೊರ್ಯ ತನ್ನ ಕೊನೆಯ ದಿನಗಳನ್ನು ಕಳೆದ ಸ್ಥಳ ಕರ್ನಾಟಕದಲ್ಲಿ ಎಲ್ಲಿ? ಶ್ರವಣ ಬೆಳಗೊಳ
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 28, 2008 - 7:55pm — anil.ramesh

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

anil.ramesh's picture

೧೩. ಭಾರತೀಯ ಸಂವಿಧಾನ ಬರೆಯುವಾಗ ಇದ್ದ ಕನ್ನಡಿಗ ಯಾರು?
ಉ. ಡಾ|| ಬಿ. ಆರ್. ಅಂಬೇಡ್ಕರ್.

ಪೂರ್ತಿ ಪ್ರಶ್ನೆ ಓದದೇ ಉತ್ತರ ಬರೆದಿದ್ದೇನೆ... Sad
ಉತ್ತರ ತಪ್ಪು ಅಂತ ಗೊತ್ತು... Sad
ನನ್ನ negligence ಗೆ ಕ್ಷಮೆ ಇರಲಿ...

ಇಂತಿ ನಿಮ್ಮ ಪ್ರೀತಿಯ,
ಅನಿಲ್ ರಮೇಶ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 27, 2008 - 9:00pm — hamsanandi

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

hamsanandi's picture

೧೧. "ದೇವಾಲಯಗಳ ಚಕ್ರವತ್ರಿ" ಎಂದು ಕರೆಸಿಕೊಳ್ಳುವ ದೇವಾಲಯ ಯಾವುದು?

ಇಟಗಿ ಮಹಾದೇವ ದೇವಾಲಯ

೧೨. ಆಕಾಶವಾಣಿಯ ಮೂಲಕ ಮೊದಲು ಮಾತನಾಡಿದ ಕನ್ನಡಿಗ ಯಾರು?

ಡಾ. ರಾಜಗೋಪಾಲ್?

೧೪. ಕರ್ನಾಟಕದಲ್ಲಿರುವ ಏಕೈಕ "ದಂತ ಸಿಂಹಾಸನ" ಎಲ್ಲಿದೆ?

ಮೈಸೂರು ಅರಮನೆ?

೧೫. ಕರ್ನಾಟಕದ" ಗಿರಿಧಾಮಗಳ ರಾಣಿ "ಯಾವುದು?

ಕೆಮ್ಮಣ್ಣುಗುಂಡಿ

೧೬. "ನವಿಲು ತೀರ್ಥ ಅಣ್ಣೆಕಟ್ಟು" ಯಾವ ನದಿಗೆ ಕಟ್ಟಲಾಗಿದೆ?

ಮಲಪ್ರಭಾ

೧೮. ನಂಜನಗೂಡಿಗಿರುವ ಹಳೆಯ ಹೆಸರೇನು?

೧೯. ಜಯಂತಿ, ವೈಜಯಂತಿಪುರ ಎಂದು ಹೆಸರಿದ್ದ ಐತಿಹಾಸಿಕ ನಗರದ ಈಗಿನ ಹೆಸರೇನು?

ಬನವಾಸಿ

೨೦. ಚಂದ್ರಗುಪ್ತ ಮೊರ್ಯ ತನ್ನ ಕೊನೆಯ ದಿನಗಳನ್ನು ಕಳೆದ ಸ್ಥಳ ಕರ್ನಾಟಕದಲ್ಲಿ ಎಲ್ಲಿ?

ಬೆಳಗೊಳ

-ಹಂಸಾನಂದಿ

ಹರಿದಾಸ ಸಂಪದ:- http://haridasa.in/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 27, 2008 - 9:08pm — sandeepkn

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

sandeepkn's picture

೧೯. ಜಯಂತಿ, ವೈಜಯಂತಿಪುರ ಎಂದು ಹೆಸರಿದ್ದ ಐತಿಹಾಸಿಕ ನಗರದ ಈಗಿನ ಹೆಸರೇನು?
-- ಬನವಾಸಿ

೨೦. ಚಂದ್ರಗುಪ್ತ ಮೊರ್ಯ ತನ್ನ ಕೊನೆಯ ದಿನಗಳನ್ನು ಕಳೆದ ಸ್ಥಳ ಕರ್ನಾಟಕದಲ್ಲಿ ಎಲ್ಲಿ?
-- ಶ್ರವಣಬೆಳಗೊಳ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 28, 2008 - 10:03am — keerthi2kiran

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

keerthi2kiran's picture

೧೩. ಭಾರತೀಯ ಸಂವಿಧಾನ ಬರೆಯುವಾಗ ಇದ್ದ ಕನ್ನಡಿಗ ಯಾರು?
ಬೆನೆಗಲ್ ನರಸಿಂಹ ರಾವ್?
ಕೀರ್ತಿ ಕಿರಣ್ ಎಂ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 28, 2008 - 7:59pm — mahesha

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

mahesha's picture

ನಂಜನಗೂಡಿನ ಹಳೆಯ ಹೆಸರಲ್ಲ.. ಇನ್ನೊಂದು ಹೆಸರು ಗರಳಪುರ

ಗರಳ ಅಂದರೆ ಶಿವ ಅಂತೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 28, 2008 - 9:09pm — cmariejoseph

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

cmariejoseph's picture

೧೧. "ದೇವಾಲಯಗಳ ಚಕ್ರವರ್ತಿ" ಎಂದು ಕರೆಸಿಕೊಳ್ಳುವ ದೇವಾಲಯ ಯಾವುದು? ಇಟಗಿಯ ಮಹಾದೇವ ದೇವಾಲಯ

೧೨. ಆಕಾಶವಾಣಿಯ ಮೂಲಕ ಮೊದಲು ಮಾತನಾಡಿದ ಕನ್ನಡಿಗ ಯಾರು? ರಾಷ್ಟ್ರಕವಿ ಕುವೆಂಪು

೧೩. ಭಾರತೀಯ ಸಂವಿಧಾನ ಬರೆಯುವಾಗ ಇದ್ದ ಕನ್ನಡಿಗ ಯಾರು? ಭಾರತೀಯ ಸಂವಿಧಾನ ಬರೆಯುವಾಗ ಕೋಟ್ಯಂತರ ಕನ್ನಡಿಗರು ಇದ್ದರು, ಯಾರೆಂದು ಹೇಳೋಣ.

೧೪. ಕರ್ನಾಟಕದಲ್ಲಿರುವ ಏಕೈಕ "ದಂತ ಸಿಂಹಾಸನ" ಎಲ್ಲಿದೆ? ಶೀಮೊಗ್ಗೆ ಹೊಸನಗರ ತಾಲೂಕಿನಲ್ಲಿರುವ ರಾಮಚಂದ್ರಾಪುರ ಮಠದಲ್ಲಿ

೧೫. ಕರ್ನಾಟಕದ" ಗಿರಿಧಾಮಗಳ ರಾಣಿ "ಯಾವುದು? ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ

೧೬. "ನವಿಲುತೀರ್ಥ ಅಣ್ಣೆಕಟ್ಟು" ಯಾವ ನದಿಗೆ ಕಟ್ಟಲಾಗಿದೆ? ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಅಣೆ ಕಟ್ಟಲಾಗಿದೆ.

೧೭. ಕರ್ನಾಟಕದ ಮಠವೂಂದರಲ್ಲಿ "ಬೈಬಲ್"ಗೆ ಪೂಜೆಯಾಗುತ್ತಿದೆ ಅದು ಯಾವ ಮಠ? ಸತ್ಯವಾಗ್ಲೂ ಗೊತ್ತಿಲ್ಲ ಸ್ವಾಮಿ, ಅಂದಹಾಗೇ ಆ ಮಠಕ್ಕೆ ಮತಾಂತರದ ಕೇಸ್ ಬುಕ್ ಮಾಡಿ.

೧೮. ನಂಜನಗೂಡಿಗಿರುವ ಹಳೆಯ ಹೆಸರೇನು? ಇಲ್ಲಿ ಪರಶುರಾಮ ತನ್ನ ಮಾತೃಹತ್ಯಾ ಪಾಪವನ್ನು ಶಿವಾನುಗ್ರಹದಿಂದ ಪರಿಹರಿಸಿಕೊಂಡನೆಂದು ನಂಬಿಕೆಯಿದ್ದು ಐತಿಹ್ಯಗಳ ಪ್ರಕಾರ ಈ ಸ್ಥಳಕ್ಕೆ ಗರಳಪುರ, ದಕ್ಷಿಣಕಾಶಿ ಎಂದೂ ಕರೆಯಲಾಗಿದೆ. ಹಳೆಯ ಹೆಸರು ನಂಜನಗೂಡು ಎಂಬುದೇ ಸತ್ಯ.

೧೯. ಜಯಂತಿ, ವೈಜಯಂತಿಪುರ ಎಂದು ಹೆಸರಿದ್ದ ಐತಿಹಾಸಿಕ ನಗರದ ಈಗಿನ ಹೆಸರೇನು? ಉತ್ತರಕನ್ನಡದ ಶಿರಸಿ ತಾಲೂಕಿನ ವರದಾ ನದಿಯ ಎಡದಂಡೆಯ ಮೇಲಿರುವ ಪುಟ್ಟ ಗ್ರಾಮ ಬನವಾಸಿಯು ಹಿಂದೆ ಜಯಂತಿ, ಜಯಂತೀಪುರ, ವೈಜಯಂತಿ, ಸಂಜಯಂತಿ ಎಂಬ ಹೆಸರುಗಳಿಂದ ಕರೆಸಿಕೊಂಡಿತ್ತು.

೨೦. ಚಂದ್ರಗುಪ್ತ ಮೌರ್ಯ ತನ್ನ ಕೊನೆಯ ದಿನಗಳನ್ನು ಕಳೆದ ಸ್ಥಳ ಕರ್ನಾಟಕದಲ್ಲಿ ಎಲ್ಲಿ? ಉತ್ತರದ ನಾಡಿನಲ್ಲಿ ಹನ್ನೆರಡು ದೀರ್ಘವರ್ಷಗಳ ಬರಗಾಲ ಬರುವುದನ್ನು ಮುಂಚಿತವಾಗಿ ಅರಿತ ಭದ್ರಬಾಹು ಮುನಿ ತನ್ನ ಶಿಷ್ಯ ಚಂದ್ರಗುಪ್ತ ಮೌರ್ಯನೊಂದಿಗೆ ಶ್ರವಣಬೆಳಗೊಳಕ್ಕೆ ಬಂದು ನೆಲೆಸಿದ ಎನ್ನುವುದು ಒಂದು ಊಹೆಯಾಧಾರಿತ ನಂಬುಗೆ ಅಷ್ಟೇ. ಆ ವಾದ ಸ್ಥಿರವಾಗಿಲ್ಲ.

mow ಮುದ್ರಿಸುವುದು ಹೇಗೆ ದಯವಿಟ್ಟು ತಿಳಿಸಿ: ಕಗಪ ಕೀಲಿಮಣೆಯಲ್ಲಿ mV, ಬರಹ ಕೀಲಿಮಣೆಯಲ್ಲಿ mou.

ಪ್ರೀತಿಯಿಂದ
ಸಿ ಮರಿಜೋಸೆಫ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 29, 2008 - 11:27am — mowna

ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ

mowna's picture

ಬಹಳ ಸ್ನೇಹಿತರು ಸರಿಯಾದ ಉತ್ತರಗಳನ್ನು ನೀಡಿದ್ದಾರೆ ಧನ್ಯವಾದಗಳು.
೧೧. ಇಟಗಿಯ ಮಹಾದೇವ ದೇವಾಲಯ
೧೨. ಕೆ.ವಿ.ಪುಟ್ಟಪ್ಪ
೧೩.ಬೆನಗಲ್ ರಾಮರಾವ್
೧೪.ಶಿವಮೊಗ್ಗ ಜಿಲ್ಲೆಯ ಶ್ರೀರಾಮಪುರ ಮಠದಲ್ಲಿ
೧೫.ಕೆಮ್ಮಣ್ಣ ಗುಂಡಿ " ಕೃಷ್ಣ ರಾಜೇಂದ್ರ ಗಿರಿಧಾಮ
೧೬.ಮಲಪ್ರಭ ನದಿಗೆ
೧೭.ನವಲಗುಂದದ ನಾಗಾಲಿಂಗಸ್ವಾಮಿ ಮಠದಲ್ಲಿ
೧೮. ಗರಳಪುರಿ
೧೯.ಬನವಾಸಿ
೨೦ ಶ್ರವಣ ಬೆಳಗೊಳದಲ್ಲಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಾಮಾನ್ಯ ಜ್ಝಾನದ ಪ್ರಶ್ನೆಗಳು ಉತ್ತರಿಸುವಿರ
  • ಸಾಮಾನ್ಯ ಜ್ಞಾನದ ಪ್ರಶ್ನೆಗಳು
  • ಸಾಮಾನ್ಯ ಜ್ಝಾನದ ಪ್ರಶ್ನೆಗಳು ಉತ್ತರಿಸುವಿರ
  • ರಸ ಪ್ರಶ್ನೆಗಳು
  • ರಸ ಪ್ರಶ್ನೆಗಳು ಭಾಗ - ೨
Syndicate content

ಲೇಖಕರು

mowna's picture

ಪೂರ್ಣ ಹೆಸರು
navaneetha

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Vishnu
    ಉ: "ರ್ರೀ ಎಷ್ಟು ಹೊತ್ತಿಗೆ ಮನೆಗೆ ಬರ್ತೀರಿ?"
    November 21, 2008 - 5:09am
  • poornimas
    ಉ: ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
    November 21, 2008 - 4:43am
  • hamsanandi
    ಉ: ಉತ್ತರ ಧ್ರುವದಲ್ಲಿ ಇರುವ ಮನೆಯಲ್ಲಿ ಕರಡಿ.
    November 21, 2008 - 4:14am
  • Achala Sethu
    ಉ: ಕತೆ: ಬೇರುಗಳಂತಹ ಬಳ್ಳಿಗಳು
    November 21, 2008 - 3:57am
  • uniquesupri
    ಉ: ನವೆಂಬರ್ ೧೮
    November 21, 2008 - 1:09am
  • uniquesupri
    ಉ: ಸದಾ ಅಮರುವ ಕರಡಿ ಅಕಾಲ ಮೃತ್ಯುವಿಗೆ ಈಡಾಗಿ ‘ಅಮರ’ವಾದಾಗ..
    November 21, 2008 - 1:05am
  • uniquesupri
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 21, 2008 - 12:43am
  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 520 ಅತಿಥಿಗಳು ಆನ್ಲೈನ್ ಇರುವರು.


ಆಡದೆಲೆ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವ ಮಧ್ಯಮನು
ಅಧಮ ತಾನಾಡಿ ಕೊಡದವನು ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator