ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › ravikreddy ರವರ ಬ್ಲಾಗ್

ಸಂಶೋಧನೆಗಳ ಯಶಸ್ಸಿಗೆ ಯುದ್ಧವೂ ಮೂಲವಾಗಬೇಕೆ? ಬ್ಲೂಟೂಥ್‌ನ ಹಿನ್ನೆಲೆಯಲ್ಲಿ ಒಂದು ಲೇಖನ...

February 8, 2008 - 4:17am — ravikreddy

ಬ್ಲೂಟೂಥ್ ಅನ್ನುವ ಪದವನ್ನು ಮೊಬೈಲ್ ಫೋನುಗಳ ಕಾಂಟೆಕ್ಸ್ಟ್‌ನಲ್ಲಿ ಈಗೀಗ ಎಲ್ಲರೂ ಕೇಳಿರುತ್ತಾರೆ. ಇದು 1999 ರಲ್ಲಿ ಮೊದಲು ದೊಡ್ಡಮಟ್ಟದಲ್ಲಿ ಚಾಲ್ತಿಗೆ ಬಂದದ್ದು. ಇದನ್ನು ಶುರುವಿನಲ್ಲಿ ಅಭಿವೃದ್ಧಿ ಪಡಿಸಿದ್ದು ಸ್ವೀಡನ್‌ನ ಎರಿಕ್‍ಸನ್ ಕಂಪನಿ. ನಂತರ ಇತರ ಮೊಬೈಲ್ ಫೋನ್ ಕಂಪನಿಗಳು ಬಂಡಿ ಹತ್ತಿಕೊಂಡರು. 2000 ದ ಸುಮಾರಿನಲ್ಲಿ, ಬ್ಲೂಟೂಥ್‌ನಿಂದಾಗಿ ಇನ್ನುಮೇಲೆ ಟಿಕೆಟ್‍ಗಳಿಗೆ ಥಿಯೇಟರ್‌ಗಳ ಮುಂದೆ ಕ್ಯೂ ನಿಲ್ಲಬೇಕಿಲ್ಲ, ನಿಮ್ಮ ಸೆಲ್‌ಫೋನ್‍ನಲ್ಲಿರುವ ಬ್ಲೂಟೂಥ್ ಸಂಪರ್ಕದಿಂದ ಆಟೊಮೆಟಿಕ್ ಆಗಿ ಟಿಕೆಟ್ ಕೊಳ್ಳಬಹುದು, ಅದು ಮಾಡಬಹುದು, ಇದು ಸಾಧ್ಯ, ಎಂತೆಲ್ಲ ಮಾರ್ಕೆಟಿಂಗ್ ಪಿಚ್‌ಗಳಿದ್ದವು. ಆದರೆ, ಕಾಲಾಂತರದಲ್ಲಿ ಬ್ಲೂಟೂಥ್ ತೆಗೆದುಕೊಂಡ ತಿರುವೇ ಬೇರೆ ಇತ್ತು.

ಇತ್ತೀಚಿಗೆ ಬ್ಲೂಟೂಥ್ ಕೃತಕ ಕಾಲುಗಳ ಅಭಿವೃದ್ಧಿಯಲ್ಲೂ ಬಳಸುತ್ತಿದ್ದಾರೆ. ಇದಕ್ಕೆ ಬಲ ಬಂದಿದ್ದು ಮಾತ್ರ ಇರಾಕಿನಲ್ಲಿ ಗಾಯಗೊಳ್ಳುತ್ತಿರುವ ತನ್ನ ಸೈನಿಕರಿಗೆ ಉತ್ಕೃಷ್ಠ ಮೆಡಿಕಲ್ ಸೇವೆ ಮತ್ತು ಆಧುನಿಕ ಸೌಲಭ್ಯಗಳನ್ನು ಕೊಟ್ಟು ಅವರ ಗಾಯವನ್ನು ಮಾಗಿಸಬೇಕು ಎಂದುಕೊಂಡ ಅಮೆರಿಕದ ವ್ಯವಹಾರದಿಂದಾಗಿ. ಕೆಲವೊಮ್ಮೆ ಯುದ್ಧ inevitable. ಹಿಂಸಾವಾದಿಗಳು ಮೇಲ್ಗೈ ಸಾಧಿಸಿದಾಗ ಅವರನ್ನು ಎದುರುಗೊಳ್ಳಲು ಜವಾಬ್ದಾರಿಯುತ ಸರಕಾರಗಳು ಯುದ್ಧ ಮಾಡಲೇಬೇಕು. ಯಾರು ಯಾಕಾಗಿಯಾದರೂ ಯುದ್ಧ ಆರಂಭಿಸಲಿ, ಗುರಿ ಮಾತ್ರ ಆದಷ್ಟೂ ಶತ್ರು ಗುಂಪಿಗೆ (ಸೈನಿಕರಿಗೆ ಮತ್ತು ನಾಗರಿಕರಿಗೆ) ಜೀವಹಾನಿ ಮಾಡುವುದು. ಈಗಿನ ಎಷ್ಟೋ ತಂತ್ರಜ್ಞಾನಗಳು ಅಭಿವೃದ್ಧಿಯಾಗಿದ್ದು ಹಾಗೆ ಹೆಚ್ಚಿಗೆ ಹಿಂಸೆ ಮಾಡುವ ಬಲವನ್ನು ಶೋಧಿಸುತ್ತ. ಇದು ವಿಪರ್ಯಾಸ.

ವಿಕ್ರಾಂತ ಕರ್ನಾಟಕ ವಾರಪತ್ರಿಕೆಯಲ್ಲಿನ ನನ್ನ ಈ ವಾರದ ಅಂಕಣ ಲೇಖನ ಯುದ್ಧ, ಸಂಶೋಧನೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಬ್ಲೂಟೂಥ್ ಎಂಬ ವಿಚಿತ್ರ ಹೆಸರು ಸಮೀಪಗಾಮಿ ರೇಡಿಯೊ ತರಂಗಕ್ಕೆ ಅಂಟಿಕೊಂಡದ್ದು, ಮುಂತಾದುವನ್ನು ಕುರಿತಾಗಿದೆ. ಪೂರ್ಣ ಲೇಖನ ಇಲ್ಲಿದೆ:
http://amerikadimdaravi.blogspot.com/2008/02/blog-post.html


ಲೇಖನದ ವಿಡಿಯೊ ಪ್ರಸ್ತುತಿಗೆ ಇಲ್ಲಿ ಕ್ಲಿಕ್ಕಿಸಿ

~.~
  • ravikreddy ರವರ ಬ್ಲಾಗ್
  • Login or register to post comments
  • 270 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 9, 2008 - 11:53pm — uniquesupri

ಉ: ಸಂಶೋಧನೆಗಳ ಯಶಸ್ಸಿಗೆ ಯುದ್ಧವೂ ಮೂಲವಾಗಬೇಕೆ? ಬ್ಲೂಟೂಥ್‌ನ ಹಿನ್ನೆಲೆಯಲ್ಲಿ ಒಂದು ಲೇಖನ...

uniquesupri's picture

ಯುದ್ಧದ ಅಡ್ಡ ಪರಿಣಾಮಗಳಿಗೆ ಈ ಬಗೆಯ ಬೆಳವಣಿಗೆಯನ್ನೂ ಸೇರಿಸಬಹುದೇನೊ!

______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಗಾಧ ಸಾಧ್ಯತೆಗಳ ನ್ಯಾನೊ ಕಾರು...
  • 26 ವರ್ಷಗಳಿಂದ ಪ್ರಕಟವಾಗುತ್ತಿರುವ "ವಿಜ್ಞಾನ ವಿಶೇಷ" ಮತ್ತು ನಾಗೇಶ್ ಹೆಗಡೆಯವರು...
  • IT ಗೆ ಬಂತು ಆಪತ್ತು ! ?
  • ವಿಶ್ವಕ್ಕೇ ನಾಯಕತ್ವ ಕೊಡಬಲ್ಲವನಿಗೆ ಕೊನೆಯ ಸ್ಥಾನ!!!
  • ಅಪ್ಪ/ಅಮ್ಮ/ಗಂಡನ ಗೋರಿಯಿಂದ ಗದ್ದುಗೆಯತ್ತ ಹೊರಡುವ ನಾಯಕರು, ನಾಯಕಿಯರು...
Syndicate content

ಲೇಖಕರು

ravikreddy's picture

ಪೂರ್ಣ ಹೆಸರು
ರವಿ ಕೃಷ್ಣಾ ರೆಡ್ಡಿ

ಪರಿಚಯ

ಹೆಚ್ಚಿನ ವಿವರಗಳಿಗೆ:
www.ravikrishnareddy.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨
  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಉತ್ತರ ಧ್ರುವದಲ್ಲಿ ಇರುವ ಮನೆಯಲ್ಲಿ ಕರಡಿ.
    November 21, 2008 - 4:14am
  • Achala Sethu
    ಉ: ಕತೆ: ಬೇರುಗಳಂತಹ ಬಳ್ಳಿಗಳು
    November 21, 2008 - 3:57am
  • uniquesupri
    ಉ: ನವೆಂಬರ್ ೧೮
    November 21, 2008 - 1:09am
  • uniquesupri
    ಉ: ಸದಾ ಅಮರುವ ಕರಡಿ ಅಕಾಲ ಮೃತ್ಯುವಿಗೆ ಈಡಾಗಿ ‘ಅಮರ’ವಾದಾಗ..
    November 21, 2008 - 1:05am
  • uniquesupri
    ಉ: ಚಪ್ಪಲಿ ಎಂಬ ದೊರೆಯೇ, ನಿನಗಾರು ಸರಿಯೇ...!
    November 21, 2008 - 12:43am
  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
  • kalpana
    ಉ: 'ರೀ’ ಅನ್ನುವ ಒಂದೇ ಸ್ವರ
    November 20, 2008 - 11:19pm
  • kalpana
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:11pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 223 ಅತಿಥಿಗಳು ಆನ್ಲೈನ್ ಇರುವರು.


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator