ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಹಾಗೆ ಸುಮ್ಮನೆ...

ಮನಸ್ಸಿಗೆ ಅನಿಸಿದ ೪ ಮಾತು ಹಾಗೆ ಸುಮ್ಮನೆ ...

shobha.koppad ರವರ ಬ್ಲಾಗ್

ಚೀನಾದಿಂದ ಕಲಿಯಬೇಕಾದ ಪಾಠ

August 9, 2008 - 2:07pm — shobha.koppad

ಸ್ನೇಹಿತರೆ,
ನಿನ್ನೆ ನಡೆದ ಒಲಂಪಿಕ್ಸ್ ನ ಉದ್ಘಾಟನಾ ಸಮಾರಂಭ ಟಿ.ವಿಯಲ್ಲಿ ನೋಡ್ತಾ ಇದ್ದೆ.. ಚೀನಿಯರ ಭಾಷಾ ಪ್ರೇಮ ನೋಡಿ ಸಕತ್ ಖುಷಿ ಆಯ್ತು.  ಮುಂದೆ ಓದಿ »

  • ಕನ್ನಡ
~.~
  • 26 ಪ್ರತಿಕ್ರಿಯೆಗಳು
  • 763 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಂತೂ ಇಂತೂ ಸರ್ಕಾರ ಬಂತು !!

May 25, 2008 - 8:08pm — shobha.koppad

ಅಂತೂ ಇಂತೂ ಸರ್ಕಾರ ಬಂತು !!
೪ ವರ್ಷದ ರಾಜಕೀಯ ನಾಟಕದ ನಂತರ ಕರ್ನಾಟಕದಲ್ಲಿ ಕಡೆಗೂ ಒಂದು ಸ್ಥಿರ ಸರ್ಕಾರ ಬರೋ ಕಾಲ ಕೂಡಿ ಬಂದಿದೆ. ಕರ್ನಾಟಕದ ಮತದಾರ ತನ್ನ ಜಾಣ್ಮೆಯನ್ನು ಮೆರಡಿದ್ದಾನೆ ಅಂದ್ರೆ ತಪ್ಪಿಲ್ಲ.  ಮುಂದೆ ಓದಿ »

  • ಬಿ.ಜೆ.ಪಿ
  • ರಾಜಕೀಯ
  • ಸರಕಾರ
~.~
  • Login or register to post comments
  • 263 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೊಂದು ಊರು !

May 1, 2008 - 10:29pm — shobha.koppad

ಸಾಮಾನ್ಯವಾಗಿ ನಮ್ಮ ಹಳ್ಳಿಗಳು ಅಂದ್ರೆ ಟಾರ್ ಇಲ್ಲದ ರಸ್ತೆಗಳು,, ಗಲ್ಲಿ ಗಲ್ಲಿಗಳಲ್ಲಿ ತಿಪ್ಪೆಗುಂಡಿಗಳು.., ಆಲದ ಮರದ ಕೆಳಗೆ ಕಾಡು ಹರಟೆ ಹೊಡೆಯುತ್ತ ಕೂತ ಯುವ ಜನರು, ಅಧೋಗತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹಂಚು ಹಾರಿ ಹೋಗಿರುವ, ಪಾಳು ಬಿದ್ದ ಶಾಲಾ ಕಟ್ಟಡಗಳು.. ಈ ನೋಟ ಕರ್ನಾಟಕದಾಂದ್ಯಂತ ಹಳ್ಳಿಗಳಲ್ಲಿ ಕಂಡು ಬರುವ ಸರ್ವೇಸಾಮಾನ್ಯ ದ್ರುಶ್ಯ,,.. ಆದ್ರೆ ಇಲ್ಲೊಂದು ಹಳ್ಳಿ ಇಡಿ ನಾಡಿಗೆ ಮಾದರಿ ಎನ್ನುವಂತದ್ದು...

ಈ ಹಳ್ಳಿಯ ಹೆಸರು ಬಡಗಂಡಿ,, ಇರೋದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ.. ಇ ಊರಲ್ಲೆಲ್ಲೂ ಕೊಳಚೆಯನ್ನುವ ಮಾತೆ ಇಲ್ಲ,, ರಸ್ತೆಗಳೆಲ್ಲ ಶುಭ್ರ,, ಊರಿನಲ್ಲೆ ಒಳ್ಳೆಯ ಭದ್ರವಾದ ಕಟ್ಟಡವುಳ್ಳ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಎಲ್ಲಾ ಪ್ರಾಥಮಿಕ ಸೌಲಭ್ಯ ವುಳ್ಳ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ,, ಇದೆಲ್ಲಕಿಂತ ಹೆಚ್ಚಾಗಿ,, ಇ ಊರಲ್ಲಿ ದುರ್ಬಿನ್ ಹಾಕೊಂಡ್ ಹುಡುಕಿದ್ರು ಒಬ್ಬೆ ಒಬ್ಬ ನಿರುದ್ಯೋಗಿ ಕಣ್ಣಿಗೆ ಕಾಣಲ್ಲ.. !! ಹೀಗೂ ಉಂಟೇ ಎಂದು ಮೂಗಿನ ಮೇಲೆ ಬೆರಳಿಡ್ಬೆಡಿ...ಇದೆಲ್ಲವು ಸಾಧ್ಯವಾದದ್ದು ಇಲ್ಲಿನ ಒಬ್ಬೆ ಒಬ್ಬ ವ್ಯಕಿಯಿಂದ,, ಅವರೆ ವಿಧಾನ ಪರಿಷತ್ ಸದಸ್ಯ ಎಸ್. ಆರ್‍. ಪಾಟೀಲ ರಿಂದ. ಇದೇ ಊರಿನಲ್ಲಿ ಹುಟ್ಟಿ ಬೆಳೆದ ಪಾಟೀಲರು ತಮ್ಮ ಹುಟ್ಟೂರಿನ ಋಣ ತೀರಿಸಿದ್ದು ಹೀಗೆ. ಬಾಗಲಕೋಟೆ, ಬೆಳಗಾವಿ, ಬಿಜಾಪುರ ಪ್ರಾಂತ್ಯದಲ್ಲಿ ರೈತರ ಮುಖ್ಯ ಬೆಳೆ ಕಬ್ಬು. ಬೆಳೆದ ಕಬ್ಬನ್ನು ನುರಿಸಲು ಮಹಾರಾಷ್ಟ್ರ ಕ್ಕೆ ಹೋಗುತ್ತಿದ್ದೆ ಜನರ ಬವಣೆ ನಿವಾರಿಸಲು, ಪಾಟೀಲ-ರ ನೇತ್ರತ್ವದಲ್ಲಿ ಅಸ್ತಿತ್ವಕ್ಕೆ ಬಂದಿದ್ದೆ ಬೀಳಗಿ ಶುಗರ್ ಮಿಲ್ಸ್. ಬಡಗಂಡಿಯ ಹೆಚ್ಚಿನ ಯುವಕರು ಇ ಕಾರ್ಖಾನೆಯಲ್ಲೆ ಕೆಲಸ ಮಾಡುತ್ತಾರೆ. ಇಷ್ಟಕ್ಕೆ ನಿಲ್ಲದೆ ಪಾಟೀಲರು ಊರಿನಲ್ಲಿ ಔದ್ಯೊಗಿಕ ತರಬೇತಿ ಕೇಂದ್ರವೊಂದನ್ನು (ಐ.ಟಿ.ಐ) ತೆರೆದು ಅಲ್ಲಿನ ಯುವಕರಿಗೆ ಉದ್ಯೊಗವಕಾಶ ಹೆಚ್ಚುಸುವಲ್ಲಿ ಸಹಾಯ ಮಾಡಿದ್ದಾರೆ. ಗ್ರಾಮದ ನೈರ್ಮಲ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲೂ ಪಾಟೀಲರು ಯಶಸ್ವಿಯಾಗಿದ್ದಾರೆ. ಇಷ್ಟೆಲ್ಲ ಆದರೂ ಎಲೆ ಮರೆಯ ಕಾಯಿಯಂತೆ ತಮ್ಮ ಕಾಯಕವನ್ನು ಮುಂದುವರಿಸಿರುವ ಎಸ್. ಆರ್‍. ಪಾಟೀಲರು ಅಭಿನಂದನೀಯರು...  ಮುಂದೆ ಓದಿ »

  • kannada kannadigas karnataka bagalakote
~.~
  • 3 ಪ್ರತಿಕ್ರಿಯೆಗಳು
  • 374 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ವಾಪಾಸ್ ಬಂದುಬಿಟ್ಟೆ...!
  • ಸ್ವಲ್ಪ ಖುಷಿ... ಸ್ವಲ್ಪ ದುಃಖ... ಈ ಬ್ಲಾಗ್‌ಗಳು....
  • ಕನಸು ಕದ್ದ ಹುಡುಗಿ...
  • ಚೌರದವನ ಕಷ್ಟ ಸುಖ
  • ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 4:15pm
  • csomsekraiah
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 3:46pm
  • makrumanju
    ಉ: ಮರಳಿ ಬರಲಿ ಬಾಲ್ಯ
    October 11, 2008 - 2:19pm
  • anil.ramesh
    ಉ: ಬಸವನ ಹುಳು...
    October 11, 2008 - 2:15pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 103 ಅತಿಥಿಗಳು ಆನ್ಲೈನ್ ಇರುವರು.


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator