ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › shobha.koppad ರವರ ಬ್ಲಾಗ್

ಹಾಗೆ ಸುಮ್ಮನೆ...

ಮನಸ್ಸಿಗೆ ಅನಿಸಿದ ೪ ಮಾತು ಹಾಗೆ ಸುಮ್ಮನೆ ...

ಅಂತೂ ಇಂತೂ ಸರ್ಕಾರ ಬಂತು !!

May 25, 2008 - 8:08pm — shobha.koppad

ಅಂತೂ ಇಂತೂ ಸರ್ಕಾರ ಬಂತು !!
೪ ವರ್ಷದ ರಾಜಕೀಯ ನಾಟಕದ ನಂತರ ಕರ್ನಾಟಕದಲ್ಲಿ ಕಡೆಗೂ ಒಂದು ಸ್ಥಿರ ಸರ್ಕಾರ ಬರೋ ಕಾಲ ಕೂಡಿ ಬಂದಿದೆ. ಕರ್ನಾಟಕದ ಮತದಾರ ತನ್ನ ಜಾಣ್ಮೆಯನ್ನು ಮೆರಡಿದ್ದಾನೆ ಅಂದ್ರೆ ತಪ್ಪಿಲ್ಲ.
ಹತ್ತು ಪೈಸೆ ಕೆಲಸ ಮಾಡದೇ, ಹೆಸರಿಗೆ ಅತಿರಥ ಮಹರಥ ಅನಿಸಿಕೊಂಡಿದ್ದ ದೇಶಪಾಂಡೆ, ಧರ್ಮಸಿಂಗ್, ಪ್ರಕಾಶ್, ಯತ್ನಾಳ್ ಅಂತ ಮಹಾನುಭಾವರನ್ನೆಲ್ಲ ಮತದಾರ ಒಂದೇ ಪೆಟ್ಟಿಗೆ ಮನೆಗೆ ಕಳಸಿದ್ದಾನೆ. ಆದ್ರೆ ಅಷ್ಟೆ ಆಗಿದ್ರೆ ಈ ಬರಹ ಬರೀಬೇಕು ಅನಿಸ್ತಿರಲಿಲ್ಲ. ಮತದಾರ ಮಾಡಿರೋ ಕೆಲವು ಚಮತ್ಕಾರ ನೋಡಿ:

  1. ಬೆಳಗಾವಿಲಿ ಮರಾಠಿ ಪುಂಡರ ದಬ್ಬಾಳಿಕೆಗೆ ಕೊನೆ ಬಿದ್ದಿದೆ. ಎಂ.ಈ.ಎಸ್ ನ ಯಾವುದೇ ಅಭ್ಯ್ರಥಿಯು ಗೆಲುವಿನ ಹತ್ತಿರಕ್ಕೂ ಸುಳಿದಿಲ್ಲ.
  2. ಕನ್ನಡಿಗರ ಜೊತೆ ಕಾಲ ಕೆರೆದುಕೊಂಡು ಜಗಳಕ್ಕೆ ಬರೋ ತಮಿಳರ ಡಿ.ಎಂ.ಕೆ/ ಎ.ಐ.ಎ.ಡಿ.ಎಂ.ಕೆ ಪಕ್ಷಗಳು ಕನ್ನಡದ ನೆಲದಲ್ಲೂ ತಮ್ಮ ನೆಲೆ ಸ್ಥಾಪಿಸೋಕೆ ಬಂದೊರನ್ನ ಕನ್ನಡದ ಜನ ಹಂಗೆ ವಾಪಸ್ ಹೊಸೂರು ದಾಟಸಿ ವಾಪಸ ಕಳಸಿದ್ದಾರೆ.
  3. ತಾನು ದೊಡ್ಡ ಸ್ಟಾರ್, ಕನ್ನಡ, ಕರ್ನಾಟಕಕ್ಕಾಗಿ ಏನ್ ಮಾಡದೆ ಇದ್ರು ಗೆಲ್ತಿನಿ ಅನ್ನೋ ಹುಚ್ಚು ವಿಶ್ವಾಸದಲ್ಲಿ ಇದ್ದ ಅಂಬರೀಶ್ ಗೂ ಸರಿಯಾಗಿ ತಟ್ಟಿ ಕಳಸಿದ್ದಾರೆ.
  4. ಎಲ್ಲಕಿಂತ ಹೆಚ್ಚಾಗಿ ಗೆದ್ದ ತಕ್ಷಣ ಕರೆದ ಪ್ರೆಸ್ ಕಾನ್ಫರೆನ್ಸ್ ಅಲ್ಲಿ ಯಡಿಯೂರಪ್ಪ ಇದು ಕನ್ನಡಿಗರ ಜಯ, ನಡು-ನುಡಿಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ, ನಾಡಿನ ಅಭಿವೃದ್ದಿಗೆ, ನಮ್ಮ ಯುವ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸೋ ಬಗ್ಗೆ ಕೆಲ್ಸ ಮಾಡೋ ಬಗ್ಗೆ ಮಾತಾಡಿದ್ದಾರೆ.

    ಸ್ಥಳೀಯ ವಿಷಯಗಳ ಬಗ್ಗೆ, ಸ್ಥಳೀಯ ಪ್ರಭಾವಿ ನೇತಾರರ ಮಧ್ಯೆ ನಡೆದ ಈ ಕಾಳಗ ಒಂದು ಸ್ಥಿರ ಸರಕಾರ ಬರೋ ಸಾಧತೆಯನ್ನಂತು ಹೊರ ತಂದಿದೆ.
    ಹೊಸ ಸರಕಾರಕ್ಕೆ ನಮ್ಮ ಅಭಿನಂದನೆ ಸಲ್ಲಿಸೋಣ.

ಈ ಬರಹಕ್ಕೆ ಸ್ಪೂರ್ತಿ ಬನವಾಸಿ ಬಳಗದ ಎನ್ಗುರು ಬ್ಲಾಗ್. ಅವರ ಬರಹ ಇಲ್ಲಿದೆ:
http://enguru.blogspot.com/2008/05/chunaavanaa-phalitaamsha-kodtiro-hosa...

  • ಬಿ.ಜೆ.ಪಿ
  • ರಾಜಕೀಯ
  • ಸರಕಾರ
~.~
  • shobha.koppad ರವರ ಬ್ಲಾಗ್
  • Login or register to post comments
  • 247 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 2 ರೂಪಾಯಿಗೆ ಅಕ್ಕಿ ಕೊಟ್ರೆ ಸಾಕಾ?
  • ಕೆಲವು ಹನಿಗವನಗಳು
  • ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿ ಕ.ರ.ವೇ. ಜುಲೈ 7 ರಂದು ಬೆಂಗಳೂರಿನಲ್ಲಿ ಜಾಥ ನಡೆಸಿತು
  • ಕನ್ನಡದ ಬಗ್ಗೆ ಹತ್ತು ಕಣಸುಗಳು
  • ಮನೋರಮಾದಲ್ಲಿ ಕನ್ನಡದ ಸ್ಥಾನ
Syndicate content

ಲೇಖಕರು

shobha.koppad's picture

ಪೂರ್ಣ ಹೆಸರು
ಶೋಭಾ ಕೊಪ್ಪದ್

ಪರಿಚಯ

ವೃತ್ತಿಯಿಂದ ವೈದ್ಯೆ. ಹುಟ್ಟೂರು ದಾವಣಗೆರೆ. ಈ ಸದ್ಯಕ್ಕೆ ಬೆಂಗಳೂರಲ್ಲಿ ಒಂದು ಆಸ್ಪತ್ರೆಯಲ್ಲಿ ಕೆಲಸ. ಕನ್ನಡ, ಕರ್ನಾಟಕ ಮತ್ತು ಕನ್ನಡಿಗನ ಬಗ್ಗೆ ಕೆಲವು ಕನಸಿವೆ. ಇದೇನು ಕನ್ನಡತಿ ಒಬ್ಬಳಿಗೆ ಇದೆಂತ ಹುಚ್ಚು ಅಂತೀರ? ನನ್ನ ಕನ್ನಡ ಮೇಷ್ಟ್ರಿಂದ ಬಂದಿದ್ದು ಈ ಕನ್ನಡ ಪ್ರೀತಿ. ಕನ್ನಡ ದಲ್ಲಿ ಉತ್ತಮವಾದ ಎಲ್ಲ ಸಾಹಿತ್ಯ ಓದಬೇಕು. ಓದಿರೋದು ತುಂಬ ಕಮ್ಮಿ. ತುಂಬ ಓದೋ ಆಸೆ ಇದೆ. ಜೊತೆಗೆ ಸಮಾನ ಮನಸ್ಕ ಸ್ನೇಹಿತರ ಹುಡುಕಾಟದಲ್ಲಿ ಸಂಪದದ ಸಂಪರ್ಕಕ್ಕೆ ಬಂದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
  • ಬರಾಕ್ ಒಬಾಮ ಮತ್ತು ಜಾನ್ ಮೆಕೈನ್: ಯಾರು ಸರಿ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 136 ಅತಿಥಿಗಳು ಆನ್ಲೈನ್ ಇರುವರು.


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator