ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಮನುಷ್ಯ ದೇವರ ಸೃಷ್ಟಿ ಅಲ್ಲ

March 29, 2006 - 2:01pm — shreekant.mishrikoti

ಜೇನ್ ಪಾಲ್ ಸಾರ್ತ್ರ್ ಫ್ರಾನ್ಸಿನಲ್ಲಿ ಹುಟ್ಟಿದ್ದು . ಅವನೊಬ್ಬ ತತ್ವಜ್ಞಾನಿ , ವಿಚಾರವಾದಿ , ಕಾದಂಬರಿಕಾರ , ನಾಟಕಕಾರ , ಸಾಹಿತ್ಯ ವಿಮರ್ಶಕ, ಜೀವನ ಚರಿತ್ರಕಾರ , ಪ್ರಬಂಧಕಾರ , ಪತ್ರಕರ್ತ , ಮಾರ್ಕ್ಸವಾದಿ , ಪ್ರಮುಖ ರಾಜಕಾರಣಿ , ಮತ್ತು ಫ್ರೆಂಚ್ ಅಸ್ತಿತ್ವವಾದದ ಜನಕ.

ಅವನು ಪ್ರತಿಪಾದಿಸಿದ ಅಸ್ತಿತ್ವವಾದದ ತಿರುಳು ಹೀಗಿದೆ-
ಮನುಷ್ಯ ದೇವರ ಸೃಷ್ಟಿ ಅಲ್ಲ; ಮನುಷ್ಯ ಮೊದಲೇ ಏನೋ ಆಗಿ ಹುಟ್ಟಿರುವದಿಲ್ಲ .ಮೊದಲು ಬರೇ ಇರುತ್ತಾನೆ ನಂತರ ತನ್ನ ಸ್ವತಂತ್ರ ನಿಶ್ಚಯ ಮತ್ತು ಆಯ್ಕೆ ಗಳ ಮೂಲಕ ಏನೋ ಆಗುತ್ತಾನೆ. ಯಾವ ವ್ಯಕ್ತಿಗೂ ಪೂರ್ವ ನಿಶ್ಚಿತ ಗುಣದೋಷಗಳಿಲ್ಲ. ಅವುಗಳಿಗೆ ಪರಿಸರ ಕಾರಣವೆಂಬ ವಾದದಲ್ಲೂ ಹುರುಳಿಲ್ಲ. ನಿಜವೆಂದರೆ ಅದಕ್ಕೆಲ್ಲಾ ಆ ಮನುಷ್ಯನೇ ಸ್ವತ: ಹೊಣೆಗಾರ. ತಾನು ಏನಾಗಬೇಕೆಂದು ನಿಶ್ಚಯಿಸುವ ಹೊಣೆ ಸಂಪೂರ್‍ಣ ಅವನಿಗೇ ಸೇರಿದ್ದು. ನಿಶ್ಚಯಗಳಿಗೆ , ಆಯ್ಕೆಗೆ ಬೇಕಾದ ಸ್ವಾತಂತ್ರ್ಯ ಕೂಡ ಅವನೊಳಗೇ ಇದೆ. .

  • ಜೀವನ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 751 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 30, 2006 - 9:11am — tvsrinivas41

ಬರೇ!

tvsrinivas41's picture

ಮನುಷ್ಯ ಬರೇ ಇರುತ್ತಾನೆ = ಹೀಗಂದ್ರೆ ಏನರ್ಥ ಸಾರ್.

ದೇವರನ್ನು ಸೃಷ್ಟಿಸಿದವೆನೇ ಮಾನವ. ಮಾನವನನ್ನು ಸೃಷ್ಟಿಸಿದವ ದೇವನಲ್ಲ. ಏಕೆಂದರೆ ದೇವ ಯಾರು ಎನ್ನುವುದೇ ತಿಳಿದಿಲ್ಲ. ಹಾಗೆ ತಿಳಿದವರು (ಮೋಸಸ್, ಏಸು, ಪೈಗಂಬರ್, ಶಂಕರ, ರಾಮಕೃಷ್ಣ, ವಿವೇಕಾನಂದ ಇತ್ಯಾದಿ) ಅದು ಏನೆಂದು ತಿಳಿಸಲಿಲ್ಲ. ಅದು ಅನುಭವ ವೇದ್ಯ ಮಾತ್ರವಂತೆ.

ಮಾನವನಿಗೆ ಮೊದಲು ಏನು? = ಎನ್ನುವುದರ ಬಗ್ಗೆ ಇಸ್ಮಾಯಿಲರ ಒಂದು ಬರವಣಿಗೆ ನೋಡಿದ್ದೀರಲ್ಲ. ಬಹಳ ಚೆನ್ನಾಗಿದೆ.

ವಂದನೆಗಳೊಂದಿಗೆ
---
ತವಿಶ್ರೀನಿವಾಸ
http://asraya.net

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 31, 2006 - 12:02pm — ಮಹೇಶ ಭೋಗಾದಿ

ದೇವರು

ಮಹೇಶ ಭೋಗಾದಿ's picture

ಮಾನವನು ದೇವರ ಸೃಷ್ಟಿಯೆಂಬುದು ಒಂದು ನಂಬಿಕೆಯೆ ಹೊರತು, ಸಾಬೀತು ಮಾಡಬಹುದಾದ ಸಂಗತಿಯಲ್ಲ.

ನಿಜವಾಗಿ ನೋಡಿದರೆ ವಿವಿಧ ರೂಪದ ದೇವಾನುದೇವತೆಗಳು, ಅವರ ಲೀಲಾವಿಶೇಷಗಳು, ಹೆಚ್ಚಾಗಿ ಕಪೋಲಕಲ್ಪಿತವೆ ಹೊರತು, ಯಾವುದನ್ನು ಧಡೀಕರಿಸಲು ಬರುವುದಿಲ್ಲ.

ಇನ್ನು ಮಿಕ್ಕ ಜಾಣರು "ದೇವರು ಅಗೋಚರ, ಅವರ್ಣನೀಯ, ನಿರಾಕಾರಿ" ಹೀಗೆಂದು ಒಂದು ಗೊಂದಲವನ್ನು ಸೃಷ್ಟಿಸಿದ್ದಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
March 31, 2006 - 12:38pm — shreekant.mishrikoti

ಮನುಷ್ಯ ಬರೇ ಇರುತ್ತಾನೆ = ಏನರ್ಥ

shreekant.mishrikoti's picture

ಮನುಷ್ಯ ಬರೇ ಇರುತ್ತಾನೆ ಎಂಬುದು ಬಹುಶ: 'just exists' ಎಂಬುವುದರ ಅಷ್ಟು ಸರಿಯಲ್ಲದ ಅನುವಾದ ಇರಬಹುದು . ಅದಕ್ಕೇ ಅದನ್ನು existentialism - ಅಸ್ತಿತ್ವವಾದ ಅಂದಿರಬಹುದು . ಈ exist ಪದವನ್ನು ಉಳಿಸಿಕೊಳ್ಳಲು ಈ ರೀತಿ ಅನುವಾದ ಮಾಡಿರಬಹುದು . ( ಇದು ಕೀನ್ ಎಂಬ ನಾಟಕದ ಅನುವಾದ ಪುಸ್ತಕದಿಂದ ಆಯ್ದ ಸಾಲುಗಳು - ಚಿಂತನಯೋಗ್ಯ ಎನಿಸಿದ್ದರಿಂದ ಮತ್ತು existentialism ಬಗ್ಗೆ ಕೊಂಚವಾದರೂ ಇತರರಿಗೆ ತಿಳಿಯಲಿ ಸಂಪದಕ್ಕೆ ಕಳಿಸಿದ್ದೆ.)

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮನುಷ್ಯ ದೇವರ ಒಂದು ಅಪೂರ್ಣ ಕೃತಿ ....
  • ಸಾಹಿತ್ಯಲೋಕದಲ್ಲಿ ಸ್ತ್ರೀವಾದ
  • ಮಾನವ ದೇವರಾಗಬಲ್ಲನೇ ?
  • ಜೀವನ ರಹಸ್ಯ
  • ಸಂಬಂಧಗಳು
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 163 ಅತಿಥಿಗಳು ಆನ್ಲೈನ್ ಇರುವರು.


ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator