ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಡಿಸ್ಚ್ರಿಶನ್ - ವಿವೇಚನೆ ಕುರಿತ ಒಂದು ಚಂದಮಾಮಾ ಕತೆ

January 23, 2008 - 5:37pm — shreekant.mishrikoti

ಒಬ್ಬ ರಾಜಾ ಇದ್ದ , ಅವಂಗ ಒಂದ್ ವಿಚಾರಾ ಬಂತು , ನಮ್ಮ ಮಂದಿ ಎಲ್ಲಾನೂ ಮೈತುಂಬ ಅರಿವಿ ಹಾಕ್ಕೊಂಡು ಡೀಸೆಂಟಾಗಿ ಇರ್ಲಿ ಅಂತ . ಅದಕ್ಕೊಂದು ಕಾಯ್ದೆ ಮಾಡಿದ .
ಅವನ ಸೈನಿಕರು ಕಾಯ್ದೇ ನಡಸ್ ಬೇಕಲ್ಲ? ಮೈ ತುಂಬ ಅರಿವಿ ಹಾಕ್ಕೊಳ್ದೇ ಕಾಯ್ದೆ ಮೀರಿದೋರನ್ನ ಎಳಕೊಂಬಂದ್ರು .

ಅವರೊಳಗ ಒಬ್ಬಾಂವಾ ಸಾಧೂ ಇದ್ದ . ಅವಂಗ ಶಿಕ್ಷಾ ಕೊಡಲಿಕ್ಕೆ ಆಗ್ತದS? ಎಲ್ಲಾ ಬಿಟ್ಟಾಂವ ಅಂವ , ರಾಜಾನ ಶಿಕ್ಷಾದಿಂದ ಏನು ಅವಂಗ ? ಮತ್ತ ಮಂದಿ ಏನ ಅಂದಾರು ? ಸೆನ್ಸಿಟಿವ್ ಮತ್ತ ಪಾಲಿಟಿಕಲ್ ವಿಷ್ಯ ನೋಡ್ರಿ . ಮತ್ತS ಕಾಯ್ದೇನೂ ಪಾಲಿಸ್ಬೇಕಲ್ಲ ? ಕಾಯ್ದೇ ಹಿಂದಿನ ಘನ ಉದ್ದೇಶಾನೂ ಈಡೇರಬೇಕಲ್ಲ ? ತಲಿ ಓಡಿಸಿ ರಾಜಾ ಶಾಲು ತರಿಸಿ ಸಾಧೂಗೆ ಕಾಲು ಬಿದ್ದು ಆಶೀರ್ವಾದಾ ತಗೋತಾನ . ಕೂಡಿದ ಮಂದಿ ಭಲೇ ಭಲೇ ಅಂತಾರ. ದೇವ್ರು , ದಿಂಡ್ರು ಅಂದ್ರ ರಾಜಾಗ ಎಷ್ಟು ಭಕ್ತಿ ನೋಡ್ರಿ? ಅಂತ .

ಆಮ್ಯಾಲೇ ಇನ್ನೊಬ್ಬಾಂವ , ಪಾಪ , ಅಂವಾ ಅಡವ್ಯಾಗ ಬದಕೋ ಮನಿಷ್ಯಾ , ಕಲತಾಂವನೂ ಅಲ್ಲ ; ನಾಗರೀಕ ಸಮಾಜದಾಗ ಇರಾವನೂ ಅಲ್ಲ ; ಅವಂಗ ಹೊಸ ಕಾಯ್ದೆ ಬಗ್ಗೆ ಗೊತ್ತನೂ ಇದ್ದಿಲ್ಲ . ರಾಜಾ ಒಂದ್ ಕ್ಷಣಾ ವಿಚಾರಾ ಮಾಡಿ , ಅವನ್ನ ಒಂದು ಸಾಲಿಗೇ , ಅಂದ್ರ ಟ್ರೇನಿಂಗ್ ಪ್ರೋಗ್ರಾಂ ಅಂತ ತಿಳಕೊಳ್ರಿ ... ಅಲ್ಲಿಗೆ ಕಳಸ್ತಾನ .

ಆಮ್ಯಾಲೇ ಮೂರ್ನೇದಾಂವಾ , ಅಂವಾ ಪ್ಯಾಟೀ ಮನುಷ್ಯಾನS. ಮತ್ತ ಕಲ್ತಾಂವ ಬ್ಯಾರೇ ? ಮೈತುಂಬ ಅರಿವಿ ಹಾಕ್ಕೊಳ್ಲಿಕ್ಕೆ ಏನು ಧಾಡಿ ಅಂವಗ? ಓ , ಫ್ಯಾಶನ್ ಮಾಡ್ತಾನ ಮಗಾ ಅಂತ ಅಂದ್ಕೊಂಡು , ಇಂವಗ ಒಂದ್ ಐವತ್ತು ಛಡೀ ಏಟು ಹಾಕ್ರಿ ಅಂತ ತನ್ನ ಆಳಿಗೆ ಆಜ್ಞಾ ಮಾಡ್ತಾನ .

ಹೆಂಗ ಅದ ಕಥೀ ? ಇದು ದೊಡ್ಡಾವ್ರಿಗೋ , ಸಣ್ಣಾವ್ರಿಗೋ ?

  • ಕತೆ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 397 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 23, 2008 - 5:41pm — kpbolumbu

ಉ: ಡಿಸ್ಚ್ರಿಶನ್ - ವಿವೇಚನೆ ಕುರಿತ ಒಂದು ಚಂದಮಾಮಾ ಕತೆ

kpbolumbu's picture

ಹಾಗಾದರೆ ಯಾರಾದರೂ ಹಾಟ್ ಆಗಿರಬೇಕೆಂದುಕೊಂಡರೆ ಬಿಡಲ್ಲ ಅಂದಂತಾಯಿತು.
_______________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೆಪಿ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 23, 2008 - 7:30pm — kpbolumbu

ಉ: ಡಿಸ್ಚ್ರಿಶನ್ - ವಿವೇಚನೆ ಕುರಿತ ಒಂದು ಚಂದಮಾಮಾ ಕತೆ

kpbolumbu's picture

ಅದನ್ನು ಡಿಸ್ಕ್ರೀಶನ್ ಎನ್ನಿ.
_______________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೆಪಿ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 24, 2008 - 10:54am — ASHMYA

ಉ: ಡಿಸ್ಚ್ರಿಶನ್ - ವಿವೇಚನೆ ಕುರಿತ ಒಂದು ಚಂದಮಾಮಾ ಕತೆ

ASHMYA's picture

"ಮೂರ್ನೇದಾಂವಾ" ಅಂದ್ರೆ ಏನ್ ಅಂತ ತಿಳೀಲಿಲ್ಲ

ಬದುಕು ಬರಡಾಗದಿರಲಿ..........

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 24, 2008 - 11:03am — shreekant.mishrikoti

ಉ: ಡಿಸ್ಚ್ರಿಶನ್ - ವಿವೇಚನೆ ಕುರಿತ ಒಂದು ಚಂದಮಾಮಾ ಕತೆ

shreekant.mishrikoti's picture

ಮೂರನೇಯವನು

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 24, 2008 - 11:06am — ಶ್ರೀನಿವಾಸ ವೀ. ಬ೦ಗೋಡಿ

ಉ: ಡಿಸ್ಚ್ರಿಶನ್ - ವಿವೇಚನೆ ಕುರಿತ ಒಂದು ಚಂದಮಾಮಾ ಕತೆ

ಶ್ರೀನಿವಾಸ ವೀ. ಬ೦ಗೋಡಿ's picture

Ashmya wrote:
"ಮೂರ್ನೇದಾಂವಾ" ಅಂದ್ರೆ ಏನ್ ಅಂತ ತಿಳೀಲಿಲ್ಲ

ಮೂರ್ನೇದಾಂವಾ = ಮೂರನೆಯವನು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಗಾಗ ಬೀಳ್ತಿದ್ದ ಕನಸು ಈಗ ಬೀಳ್ತಾ ಇಲ್ಲ
  • ಋಷಿ ಪಂಚಮಿ -- ಯಾಕ, ಏನು, ಎಂತ -- ಇವತ್ತೇನಾಗೇದ
  • ಹುಡುಗರಿಗೆ ಮಣ್ಣೆತ್ತಿನ ಅಮವಾಸಿ ಆದ್ರ ಹುಡಿಗ್ಯಾರಿಗೆ ಗುಳ್ಳವ್ವ ಹಬ್ಬ
  • ಮನಿ ಮುಂದ್ ಒಂದ್ ಕಾರಂಜಿ , ಬ್ಯಾಡೇನ್ ಮತ್ತ !
  • ಜನಪದ ಕಥೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜಿಪುಣ ನನ್ನ ಗಂಡ
  • ದೊಡ್ಡಣ್ಣನ ಆರ್ಥಿಕ ಹಿನ್ನಡೆಯ ಬಗೆಗಿನ ಎಸ್ ಎಮ್ ಎಸ್
  • ಓದಿದ್ದು ಕೇಳಿದ್ದು ನೋಡಿದ್ದು 42 ಮಾನಸಿಕ ಸ್ಥಿತಿ ಪರೀಕ್ಷಿಸಿ ಮಿಂಚಂಚೆ ಕಳುಹಿಸುವ ಗೂಗಲ್
  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 94 ಅತಿಥಿಗಳು ಆನ್ಲೈನ್ ಇರುವರು.


ಶಾಂತ ಮನಸ್ಸಿನಿಂದ ಕಾಯುವವನಿಗೆ ಹಿಪ್ಪುನೇರಳೆಯ ಎಲೆಯೂ ಕೂಡ ರೇಶಿಮೆಯಾಗುತ್ತದೆ.

— ಚೀನೀ ಗಾದೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator