ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

sushil ರವರ ಬ್ಲಾಗ್

ಹಾಸ್ಯ-ಉತ್ತರ ಕರ್ನಾಟಕದ ಧಾಟಿಯಲ್ಲಿ ಹಾಲಿವುಡ್ ಸಿನಿಮಾ ಹಾಗು ರಾಜ್ ಸಿನಿಮಾ ಹಾಲಿವುಡ್ನಲ್ಲಿ..

June 28, 2008 - 2:48am — sushil

****************************************************
ಉತ್ತರ ಕರ್ನಾಟಕ ಧಾಟಿಯಲ್ಲಿ ಹಾಲಿವುಡ್ ಸಿನಿಮಾಗಳು
****************************************************
Bend it like beckham____________ಬಸಪ್ಪನ ಗತೆ ಬಗ್ಗಿಸು
What Lies Beneath?____________ಬಡ್ಯಾಗ್ ಏನ್ ಐತಿ?
Saving Private Ryan____________ಹವಾಲ್ದಾರ್ ರಾಮ್ಯಾನ ಉಳಸ್ರಿ
Honey I shrunk the kids!________ಏ ಇಕಿನ,ನಾ ಹುಡುಗನ್ನ ಈಟ ಮಾಡೀನಿ
Body heat ___________________ಮೈಯಾಗಿನ್ ಬಿಶಿ
V for vendetta________________ವ ಅಂದ್ರ ವಂಡತನ  ಮುಂದೆ ಓದಿ »

  • ಹಾಸ್ಯಕೊಳ
~.~
  • 2 ಪ್ರತಿಕ್ರಿಯೆಗಳು
  • 327 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆ ಚಿಕ್ಕ ಹುಡುಗಿ..

June 24, 2008 - 1:42pm — sushil

ಚಿಕ್ಕಂದಿನಲ್ಲಿ ಒಮ್ಮೆ ಅಮ್ಮ ಹಬ್ಬಕ್ಕೆ ತರ ಹೇಳಿದ ಎಣ್ಣೆ,ತರಕಾರಿ ತರಲು ಅಂಗಡಿಯೊಂದಕ್ಕೆ ಹೋಗಿದ್ದೆ. ಖರೀದಿಸುತ್ತಿರುವಾಗ ಒಬ್ಬ ಹುಡುಗಿ ಕಂಕುಳಲ್ಲಿ ಹಸುಳೆಯೊಂದನ್ನು ಹಿಡಿದುಕೊಂಡು ಬಂದಳು. ಬಡವರೆಂದು ನೋಡಿದೊಡನೆ ತಿಳಿಯುತ್ತಿತ್ತು.

ಬಂದವಳೇ "ಅರ್ಧ ಕಾಲು ಕೆಜಿ ಕಡ್ಲೆಹಿಟ್ಟು ಕೊಡಿ" ಎಂದಳು.
ಅಂಗಡಿಯಾತನಿಗೆ ಅರ್ಥವಾಗಲಿಲ್ಲ.  ಮುಂದೆ ಓದಿ »

  • ಸಮಷ್ಠಿ
~.~
  • 5 ಪ್ರತಿಕ್ರಿಯೆಗಳು
  • 263 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಐಟಿ ಬಾಳು

June 16, 2008 - 4:31pm — sushil

ಕಳೆಯುವೆ ನಾನು ಎಲ್ಲ ದಿನಗಳ
ಹಗಲೂ ರಾತ್ರಿ ದುಡಿಯುತಲಿ
ಉಳಿಸಿದ ನಿದ್ದೆಯ ಮಾಡಿ ಮುಗಿಸುವೆ
ಒಮ್ಮೆಲೆ ವಾರಾಂತ್ಯದಲಿ

ತಿಂಡಿಯೊ ಊಟವೊ ಯಾವುದು ತಿಳಿಯದು
ಮುಳುಗಿಹೆ ನಾ ಪ್ರಾಜೆಕ್ಟಿನಲಿ
ನನ್ನವರೆಲ್ಲರ ಗಮನವೆ ಇಲ್ಲ
ಪ್ರಾಜೆಕ್ಟೇ ತುಂಬಿದೆ ತಲೆಯಲ್ಲಿ

ಕ್ಲೈಂಟ್ ಮಹಾಶಯನ ಒಲುಮೆಗೆ
ನಾಟಕ ರಂಗವೆ ಸಜ್ಜಾಗಿದೆ ಇಲ್ಲಿ
ಕೃತಕ ನಗೆಯನು ಕೃತಕ ಜೀವನವನ್ನು  ಮುಂದೆ ಓದಿ »

  • ಸೃಷ್ಟಿ(ಆರು)-ಐಟಿ ಬಾಳು
~.~
  • 4 ಪ್ರತಿಕ್ರಿಯೆಗಳು
  • 334 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮುಂದುವರಿವ ಗುಣ(ಪ್ರೇರಕ ಪ್ರಸಂಗಗಳು)

June 14, 2008 - 3:28am — sushil
ಮುಂದುವರಿವ ಗುಣ

ದಿನದಂತೆ ಅಂದೂ ಆ ಬಾಲಕನು ಶಾಲೆಗೆ ಹೊರಡಲು ಸಿದ್ಧನಾದ.ಪಾಟಿ ಚೀಲ ಹೆಗಲಿಗೇರಿಸಿ ಹೊರಟ.
ನಾಲ್ಕು ಹೆಜ್ಜೆ ನಡೆದು ಒಮ್ಮೆಲೇ ನಿಂತ.ಹೊರಳಿ ಬಂದು 'ಅಪ್ಪಾ,ನಾನು ಶಾಲೆಗೆ ಹೋಗುವದಿಲ್ಲ' ಎಂದ.

'ಯಾಕೆ ಮಗು! ನೀನು ಜಾಣ ಬಾಲಕ.ಶಾಲೆಗೇಕೆ ಒಲ್ಲೆ?' ತಂದೆಯು ಗಾಬರಿಯಾಗಿ ಕೇಳಿದ.
ಶಾಲೆಯಲ್ಲಿ ಬಾಲಕರೆಲ್ಲ ನನಗೆ 'ಹಳ್ಳಿ ಗುಗ್ಗು' ಎಂದು ಗೇಲಿ ಮಾಡುತ್ತಾರೆ.  ಮುಂದೆ ಓದಿ »

  • ದಾರಿಯ ಬುತ್ತಿ(ಪ್ರೇರಕ ಪ್ರಸಂಗಗಳು) -
~.~
  • Login or register to post comments
  • 181 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೊಂದು ಸಂಜೆ...

June 7, 2008 - 6:09pm — sushil
ಹೀಗೊಂದು ಸಂಜೆ...

ಹೀಗೊಂದು ಸಂಜೆ ಬಿಡುವಾಗಿದ್ದೆ

ಯಾರೂ ಜೊತೆಯಿರದೆ ಹೊರನಡೆದಿದ್ದೆ

ಎಲೆಗಳ ಮೇಲೆ ಹೊನ್ನಿನ ಲೇಪನ

ಬಿಡಿಸುತಲಿತ್ತು ಸೂರ್ಯನ ಕಿರಣ

ನಸುಬಿಸಿ ಶಾಖವ ರವಿ ಸೂಸಿದ್ದ

ದಿನವಿಡೀ ದಣಿದು ತಾ ಮುಳುಗುತಲಿದ್ದ

ಸುಂದರ ಸಂಜೆಗೆ ಕೋಗಿಲೆಯುಲಿಯಿತು

ಮನಸಲಿ ನೆಮ್ಮದಿ ತಾ ಬಂದಿಳಿಯಿತು

ಉಳಿದಿಹ ಕೊಂಚ ದುಗುಡವೆಲ್ಲವ

ತಂಗಾಳಿಯು ತಾ ಕದ್ದೊಯ್ದಿತ್ತು.

  • ಸೃಷ್ಟಿ(ಐದು)-ಹೀಗೊಂದು ಸಂಜೆ
~.~
  • ೧ ಪ್ರತಿಕ್ರಿಯೆ
  • 211 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
1234ಮುಂದಿನ ›ಕೊನೆಯ »
Syndicate content

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
  • ವಾಪಾಸ್ ಬಂದುಬಿಟ್ಟೆ...!
  • ಸ್ವಲ್ಪ ಖುಷಿ... ಸ್ವಲ್ಪ ದುಃಖ... ಈ ಬ್ಲಾಗ್‌ಗಳು....
  • ಕನಸು ಕದ್ದ ಹುಡುಗಿ...
  • ಚೌರದವನ ಕಷ್ಟ ಸುಖ
  • ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
  • makrumanju
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 12, 2008 - 10:57am
  • makrumanju
    ಉ: ಮರಳಿ ಬರಲಿ ಬಾಲ್ಯ
    October 12, 2008 - 10:42am
  • ಪ್ರವೀಣ್
    ಉ: ಕನ್ನಡದ ಯುವ ಗಾನ ಕೋಗಿಲೆ, ಭಾರತದ ಭರವಸೆಯ ಗಾಯಕಿ 'ರಿತೀಶಾ'
    October 12, 2008 - 9:54am
  • Sunil Jayaprakash
    ಉ: ಪರ್ಯಟಕ ಮಿತ್ರರ ಜೊತೆಯಲ್ಲಿ !
    October 12, 2008 - 9:53am
  • ASHOKKUMAR
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 12, 2008 - 9:25am
  • shaamala
    ಉ: ಹನ್ನೊಂದು ಅಡಿ ಎತ್ತರದ ತಂಬೂರಿ!
    October 12, 2008 - 8:53am
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 12, 2008 - 7:38am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 579 ಅತಿಥಿಗಳು ಆನ್ಲೈನ್ ಇರುವರು.


ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator