ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ನನ್ನೊಳಗೂ ಒಂದು ಮಾತಿದೆ

ನೂರೊಂದು ವಿಷಯಗಳನ್ನು ನಿಮ್ಮಲ್ಲಿ ಹೇಳಬೇಕೆಂದು ಬಯಸುತ್ತೇನೆ. ಸಮಯದ ಅಭಾವನೋ ನಿಮ್ಮ ಅದ್ರಷ್ಟನೋ ಸದ್ಯಕ್ಕಂತೂ ಅದೆಲ್ಲವನ್ನು ಹೇಳಲು ಸಾಧ್ಯವಾಗುತ್ತಿಲ್ಲ...

veenadsouza ರವರ ಬ್ಲಾಗ್

ಯಾಕೆ ಹೀಗೆ ನನ್ನೊಳಗೆ?

June 26, 2008 - 5:39pm — veenadsouza

ನಾನು ಜೀವನದಲ್ಲಿ ಮಿಂಚಬೇಕು. ಎಲ್ಲರೂ ಗುರುತಿಸುವಂತಹ ಕಾರ್ಯ ಮಾಡಬೇಕು. ನನ್ನದೇ ಆದಂತಹ ವೆಬ್ ಸೈಟ್ ಮಾಡಬೇಕು. ಅದು ಇದು... ಹೀಗೆ ಎಲ್ಲವನ್ನೂ ನನ್ನ ಒಳ ಮನಸ್ಸಿಗೆ ಸರಿ ಎನ್ನಿಸಿದ್ದೆಲ್ಲವನ್ನೂ ಮಾಡಬೇಕು. ಪ್ರತೀ ಕ್ಷಣವನ್ನೂ ಸದುಪಯೋಗಿಸಿಕೊಳ್ಳಬೇಕು. ಸದಾ ಲವಲವಿಕೆಯಿಂದರಬೇಕು. ಇತರರನ್ನು ನಗಿಸುತ್ತಿರಬೇಕು. ಅವರೇನೆ ಅಂದರೂ ನೊಂದು ಕೊಳ್ಳಬಾರದು.  ಮುಂದೆ ಓದಿ »

~.~
  • 10 ಪ್ರತಿಕ್ರಿಯೆಗಳು
  • 324 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಹಿಳೆಯರಿಗೆ ಅಧಿಕಾರ ನೀಡಬಾರದು ಎಂಬ ಪರೋಕ್ಷ ಅಲೋಚನೆ

December 28, 2007 - 6:22pm — veenadsouza

ಬೆನಜೀರ್ ಬುಟ್ಟೊ ಹತ್ಯೆಯಾದದ್ದು ಬಹುಶಃ ಮುಸ್ಲಿಂ ದೇಶದಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವಂತಿಲ್ಲ, ನೀಡಬಾರದು ಎಂಬ ಉದ್ದೇಶವನ್ನು ಹೊಂದಿದೆ ಎಂದು ಕಾಣುತ್ತಿದೆ. ಒಬ್ಬ ಮಹಿಳೆಯನ್ನು ಈ ರೀತಿ ಹೀನಾಯವಾಗಿ ಅಂತ್ಯಕಾಣಿಸಿದ್ದು ನಿಜಕ್ಕೂ ಪುರುಷ ಪ್ರಧಾನ ಸಮಾಜಕ್ಕೆ ಹೇಸಿಗೆ ತರುವಂತಹ ವಿಷಯ.  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 254 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬ್ಲಾಗ್ ಜೀವಿಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು

December 18, 2007 - 1:35pm — veenadsouza

ಎಲ್ಲಾ ಕನ್ನಡ/ಕನ್ನಡೇತರ ಬ್ಲಾಗ್ ಜೀವಿಗಳಿಗೆ, ಸ್ನೇಹಿತರಿಗೆ, ಗುರುಗಳಿಗೆ... ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಸಂಪದ ಮುಲಕ ತಿಳಿಸಲು ಖುಷಿಯಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಲ್ಲಿ ಆಚರಿಸಲು ನಾನಂತೂ ಮಂಗಳೂರಿಗೆ ಹೋಗುತ್ತಿದ್ದೇನೆ. ..  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 275 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾರೆವ್ಹಾ ಕ್ರಿಸ್ಮಸ್ ಬಂತು

December 5, 2007 - 4:25pm — veenadsouza

ಮೈ ಜುಂ ಎನ್ನಿಸುವ ಕ್ರಿಸ್ಮಸ್ ಮತ್ತೆ ಬರುತ್ತಿದೆ. ಇದಕ್ಕಾಗಿಯೇ ವಿಶ್ವದಲ್ಲೆಡೆ ಕ್ರಿಸ್ಮಸ್ ಗಾಗಿನ ತಯಾರಿ ಭರ್ಜರಿ ನಡೆಯುತ್ತಿದೆ. ಗೋದಲಿ ನಿರ್ಮಾಣ, ಕ್ರಿಸ್ಮಸ್ ಟ್ರೀಗೆ ಬೇಕಾಗುವ ಅಲಂಕಾರಿಕ ವಸ್ತುಗಳ ಖರೀದಿ, ಕ್ರಿಸ್ಮಸ್ ಸಂದೇಶಗಳುಳ್ಳ ಸಂದೇಶಗಳ ರವಾನೆ, ಕ್ರಿಸ್ಮಸ್ ಸ್ನೇಹಿತರಿಗಾಗಿ ಉಡುಗೊರೆಯ ಖರೀದಿ, ನಕ್ಷತ್ರಗಳ ತಯಾರಿ ಗಡದ್ದಾಗಿಯೇ ನಡೆಯುತ್ತಿದೆ.

ಮಂಗಳೂರಿನಲ್ಲಂತೂ ಕ್ರಿಸ್ಮಸ್ ಗಾಗಿ ಕುಸ್ವಾರ್ ತಯಾರಿಸುತ್ತಾರೆ. ಕ್ರಿಸ್ಮಸ್ ತಿಂಡಿಯನ್ನು ಇಲ್ಲಿನ ಜನ ಪ್ರೀತಿಯಿಂದ ಕುಸ್ವಾರ್ ಎನ್ನುತ್ತಾರೆ. ಕ್ರಿಸ್ಮಸ್ ಕೇಕ್ ಕುಸ್ವಾರ್ ನ ಯಜಮಾನ. ಕುಸ್ವಾರ್ ನಲ್ಲಿ ಕೇಕ್ ಜೊತೆಗೆ ಕಿಡಿಯೊ, ಗುಳಿಯೊ, ಲಾಡು, ಚಕ್ಕುಲಿ, ಚಿಪ್ಸ್, ನಿವ್ರ್ಯೊ, ಚಕ್ಕುಲಿ... ಮುಂತಾದ ಇನ್ನೂ ಕೆಲವು ತಿಂಡಿಗಳಿರುತ್ತವೆ.  ಮುಂದೆ ಓದಿ »

  • ಕ್ರಿಸ್ ಮಸ್
  • ಮಂಗಳೂರು
~.~
  • 6 ಪ್ರತಿಕ್ರಿಯೆಗಳು
  • 368 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಂಗಳೂರಿನಲ್ಲಿ ತುಳು

November 28, 2007 - 6:11pm — veenadsouza

ಹಾಯ್,

ಕಳೆದ ಕೆಲವು ತಿಂಗಳ ಹಿಂದೆ ಹೌದು ನಮ್ದ್ ಮಂಗಳೂರು ಕನ್ನಡ ಏನ್ನೀವಗ ಎಂಬ ನನ್ನ ಬರಹಕ್ಕೆ ಅಮೋಘ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೆಲವರು ಪರಿಹಾಸ್ಯ ಮಾಡಿದ್ರೆ ಇನ್ನು ಕೆಲವರು ಸಲಹೆ ನೀಡಿದ್ರಿ. ಕೆಲವರು ಸಂತಾಪನೂ ಸೂಚಿಸಿದ್ರಿ. ಉಳಿದವರು ಓದಿ ಸುಮ್ಮಗಾದ್ರಿ. ನಿಮಗೆಲ್ಲರಿಗೂ ಅನಂತ ವಂದನೆಗಳು.  ಮುಂದೆ ಓದಿ »

~.~
  • 5 ಪ್ರತಿಕ್ರಿಯೆಗಳು
  • 433 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »
Syndicate content

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
  • ಆಧುನಿಕ "ಬೇಡರ ಕಣ್ಣಪ್ಪ"..
  • ವೃತ್ತಿಜೀವನದ ಹಂತಗಳು...
  • ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
  • ಓದಿದ್ದು ಕೇಳಿದ್ದು ನೋಡಿದ್ದು-10
  • ಮೊದಲ ಚಿತ್ರ
  • ಬಿಗುಮಾನದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 151 ಅತಿಥಿಗಳು ಆನ್ಲೈನ್ ಇರುವರು.


ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator