ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಲಲಿತ ಪ್ರಬಂಧ, ಹಾಸ್ಯ

ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ

October 7, 2008 - 12:40pm — Achala Sethu

"ಅಮ್ಮ ಆರ್ ವಿ ದೇರ್ ಯೆಟ್?"
ಹರಟೆ ಆಟ ನೋಟ ಎಲ್ಲ ಮುಗಿಸಿದರೂ ಮುಗಿಯದ ವಿಮಾನಯಾತ್ರೆಯಿಂದ ಆದಿಗೆ ಬೇಸರ ಬಂದಿತ್ತು.
"ಇನ್ನೊನ್ನವರ್ ಕಣೋ ಆದಿ ನೀನು ಪzಲ್ ಬುಕ್ ಫಿನಿಶ್ ಮಾಡೋದ್ರಲ್ಲಿ ಅಟ್ಲಾಂಟದಲ್ಲಿರ್ತೀವಿ"
"ಓ..ಇನ್ನು ಒನ್ ಅವರ್ರಾ..ಸೋ ಬೋರಿಂಗ್"
ಆದಿಯ ಕುಯ್ಯೊಮರ್ರೊ ಕೇಳಿ ಹಿಂದಿನ ಸೀಟಲ್ಲಿ ಕುಳಿತಿದ್ದ ಗೌರಜ್ಜಿ ಎರಡು ಸೀಟುಗಳ ಸಂದಿಯಲ್ಲಿ ಮೂಗು ತೂರಿಸಿ
"ಹುಚ್ಚ ಮುರುವ ಹುರಳೀ ಬಿತ್ದ ಹೊತ್ತಿಗ್ ಮೂರ್ಸಲ ಕಿತ್ ಕಿತ್ ನೋಡ್ದ ಅನ್ನೊ ಹಾಗೆ ಘಳಿಗ್ ಘಳಿಗೆಗೂ ಊರು ಬಂತಾ ಬಂತಾ ಅಂದ್ರೆ ಬಂದ್ಬುಡತ್ತೇನೋ? ಸಮಾಧಾನವಾಗಿ ಕೂತ್ಕೊಬೇಕಪ್ಪ. ಲೇ ಅನು ನಿನಗಿರೊ ವ್ಯವಧಾನ ನಿನ್ನ ಮಗನಿಗೆ ಬರಲಿಲ್ಲ ಬಿಡು. ಎಲ್ಲಾ ಪ್ರಶಾಂತಂದೇ ಪಡಿಯಚ್ಚು" ಎಂದರು.
"ಕಿರೀಕು ಕಣೆ ನಿಮ್ಮಜ್ಜಿ. ಚಾನ್ಸ್ ಸಿಕ್ತು ಅಂದ್ರೆ ಸಾಕು ನಂಗೇ ಬತ್ತಿ ಇಡಕ್ಕೆ ನೋಡ್ತಿರತ್ತೆ. ಮಾಲಿ ಮದ್ವೇಗ್ಬೇರೆ ಕರ್ಕೊಂಡು ಹೋಗ್ತಾ ಇದೀವಿ. ಏನೇನೋ ಮಾತಾಡಿ ಆಭಾಸ ಮಾಡ್ದೇ ಇರೋ ಹಾಗೆ ನೀನೆ ಸ್ವಲ್ಪ ಕಂಟ್ರೊಲ್ ಮಾಡ್ಬೇಕು.ಬಾಲ ಅಂಕಲ್ ಬೇರೆ ಒಂಥರಾ" ಪ್ರಶಾಂತ ಪಿಸುಗುಟ್ಟಿದ.
ಗೌರಜ್ಜಿಯ ಬಾಯಿಗೆ ಬೀಗ ಹಾಕುವಂತಹ ಯಾವುದೇ ಪೊಳ್ಳು ಪ್ರಾಮಿಸ್ ಮಾಡಲು ಹೆದರಿ "ಸೋಚನಾ ಕ್ಯಾ ಜೋಭಿ ಹೋಗ ದೇಖಾ ಜಾಯೇಗ" ಹಾಡೊಂದನ್ನು ಗುನುಗಿ ಅವನ ಕೈ ಅಮುಕಿದೆ. ಯಾಕೋ ತಣ್ಣಗೆ ಕೊರೆಯುತ್ತಿತ್ತು.ಆಜ್ಜಿ ಆಡೋ ಗಾದೆಗಳನ್ನೋ ಅಥವಾ ತೆಗೆದ ತಗಾದೆಗಳನ್ನು ನೆನೆಸ್ಕೊತಾ ಇದ್ನೋ ಏನೊ! ಮಗಳು ಆದ್ಯ ಮಾತ್ರ ಬೆಚ್ಚಗೆ ಅವನೆದೆಗೊರಗಿ ನಿದ್ದೆ ಹೋಗಿದ್ದಳು.  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • 7 ಪ್ರತಿಕ್ರಿಯೆಗಳು
  • 219 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು

October 6, 2008 - 3:14pm — Aravind M.S

ನಾನೊಮ್ಮೆ ಮದುರೈಯ ನಮ್ಮೊಂದು ಕಂಪನಿಗೆ ಹೋದಾಗ ಅಲ್ಲೊಬ್ಬ ಹಿರಿಯ ಅಧಿಕಾರಿಗಳು ಬಲು ಒಲವಿನಿಂದ ತಾವಿದ್ದ ಹಾಸನದ ದಿನಗಳನ್ನು ನೆನೆಸಿಕೊಂಡರು. ಆಹಾ ಎಂಥಾ ಸವಿನೆನಪುಗಳು ಅವು, ಆ ದೇಶದ ನೆನಪುಗಳು ಎಂದು. ಆ ಗದ್ದೆ ಬಯಲು ಸೀಮೆಯ ಕಾಳು ಕಡ್ಡಿ ಪೈರು ಪಚ್ಚೆ ಕಾಯಿ ಪಲ್ಲೆಗಳನ್ನು, ಜನರನ್ನು.  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • 2 ಪ್ರತಿಕ್ರಿಯೆಗಳು
  • 125 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)

October 6, 2008 - 3:07pm — siddharam

ಮನೆಯಲ್ಲಿ ಒಂದೇ ತರಹದ ಆದುಗೆ ಊಟ ಮಾಡಿ ಬೇಸರವಾದಾಗ ರುಚಿ ಹೆಚ್ಚಿಸಲು ಪುರುಷರು ತಮ್ಮ ಪತ್ನಿಗೆ(ಮದುವೆಯಾಗಿದ್ದರೆ) ಇದನ್ನು ತೋರಿಸದೇ ಹೊಸ ರುಚಿಗಳನ್ನು ಮಾಡಿ ನೋಡಬಹುದು.
ಪೇಪರ್ ದೋಸೆ
ಬೇಕಾಗುವ ಸಾಮಾನು : ೪-೫ ಹಳೆಯ ದಿನಪತ್ರಿಕೆಗಳು, ೧ ಪಾವು ಉದ್ದಿನಬೇಳೆ. ೧ ಚಿಟಿಕೆ ಅಡುಗೆ ಸೋಡಾ, ರುಚಿಗೆ ತಕ್ಕಷ್ಟೇ ಉಪ್ಪು.  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • 8 ಪ್ರತಿಕ್ರಿಯೆಗಳು
  • 223 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಆಧುನಿಕ ನೀತಿ ಕಥೆಗಳು

September 21, 2008 - 6:52pm — siddharam

ಅತಿಯಾಸೆಯ ಫಲ  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • 2 ಪ್ರತಿಕ್ರಿಯೆಗಳು
  • 171 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಿಶೇಷ ಸಂದರ್ಶನ ಲಾರ್ಡ್ ವಿನಾಯಕನೊಂದಿಗ

September 15, 2008 - 7:25pm — nagenagaari

ಗಣೇಶ ಚತುರ್ಥಿಯ ಮುನ್ನಾ ದಿನ ಲಾರ್ಡ್ ವಿನಾಯಕ ಖುದ್ದಾಗಿ ಎಲ್ಲಾ ಪತ್ರಿಕಾ ಕಛೇರಿಗಳಿಗೆ ಕಳುಹಿಸಿದ ಇ-ಮೇಲನ್ನು ನಗೆ ನಗಾರಿ ಡಾಟ್ ಕಾಮ್ ಮಾತ್ರವೇ ಪ್ರಕಟಿಸುವ ಬದ್ಧತೆಯನ್ನು ತೋರಿತು. ಆ ಸಂದರ್ಭದಲ್ಲಿ ಸಾಧ್ಯವಾದರೆ ಲಾರ್ಡ್ ಗಣೇಶನ ಸಂದರ್ಶನವೊಂದನ್ನೂ ಮಾಡಿಕೊಂಡು ಬರುವ ಇರಾದೆಯನ್ನು ನಗೆ ಸಾಮ್ರಾಟರು ಹೊಂದಿದ್ದರು.  ಮುಂದೆ ಓದಿ »

  • ಲಲಿತ ಪ್ರಬಂಧ, ಹಾಸ್ಯ
~.~
  • 4 ಪ್ರತಿಕ್ರಿಯೆಗಳು
  • 207 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123456789…ಮುಂದಿನ ›ಕೊನೆಯ »
Syndicate content

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vidhata
    ಉ: ವಿವೇಕಾನಂದರ ಭಾಷಣ
    October 8, 2008 - 11:17am
  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
ಇನ್ನಷ್ಟು


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator