ಸುದ್ದಿ ಸ್ವಾರಸ್ಯ
ನನ್ನ ಪ್ರೀತಿಯ ಬ್ಯಾಟರಿ
September 19, 2008 - 8:21pm — omshivaprakash
ಎಸೆಯುವುದಕ್ಕೆ ಮುನ್ನ ಪರೀಕ್ಷಿಸಲಾಗಿದೆ (Tested before disposal) ಮುಂದೆ ಓದಿ »

ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
September 9, 2008 - 10:51am — Ennaresವಿಷ್ಣುವಿನ ದಶಾವತಾರಗಳಲ್ಲಿ ಅನೇಕ ಪ್ರಾಣಿಗಳ ರೂಪಗಳಿದ್ದರೂ ಕೂಡ ಅರ್ಧ ಪ್ರಾಣಿ ಅರ್ಧ ಮಾನವ ನರಸಿಂಹನ ಹೊರತಾಗಿ ಬೇರೆ ಯಾರೂ ಪೂಜಾರ್ಹರೆನಿಸಿಕೊಳ್ಳಲಿಲ್ಲ. ಅದರಲ್ಲೂ ಸಾಕ್ಷಾತ್ ವರಾಹ ಎದುರಿಗೆ ಬಂದರಂತೂ ಪೂಜಿಸೋದಿರಲಿ, ಹೇಸಿಗೆಯಿಂದ ಓಡಿಹೋಗುವುದೇ ಹೆಚ್ಚು. ಆದರೆ ವರಾಹನನ್ನು ಆದರದಿಂದ ಕಾಣುವ ದಿನಗಳು ದೂರವೇನಿಲ್ಲ. ಮುಂದೆ ಓದಿ »

- Login or register to post comments
- 149 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಕಾನೂನಿಗೆ ವಿರುದ್ಧವಾದರೂ ಇಬ್ಬರು ಹೆಂಡಿರು ಇರಲೇಬೇಕು
August 19, 2008 - 7:20am — ravikreddy- ಮುಠಾಮೇಸ್ತ್ರಿ ಆಗುವನೆ ಆಂಧ್ರದ ಸಿ.ಎಮ್ಮು. ?
- ಜಯಪ್ರದ, ವಿಜಯಶಾಂತಿ, ರೋಜಾ, ಬಾಲಕೃಷ್ಣ
- ತೆಲುಗು ಸಿನೆಮಾ ರಂಗದಲ್ಲಿ ಕನ್ನಡಿಗರು
ಮೇಲಿನ ಲೇಖನಗಳಿಗೆ ಪೂರಕವಾಗಿ ಬರೆದ ಬರಹ ಇದು.
ಕಾನೂನಿಗೆ ವಿರುದ್ಧವಾದರೂ ಇಬ್ಬರು ಹೆಂಡಿರು ಇರಲೇಬೇಕು ಮುಂದೆ ಓದಿ »

ತೆಲುಗು ಸಿನೆಮಾ ರಂಗದಲ್ಲಿ ಕನ್ನಡಿಗರು
August 19, 2008 - 7:14am — ravikreddy- ಮುಠಾಮೇಸ್ತ್ರಿ ಆಗುವನೆ ಆಂಧ್ರದ ಸಿ.ಎಮ್ಮು. ?
- ಜಯಪ್ರದ, ವಿಜಯಶಾಂತಿ, ರೋಜಾ, ಬಾಲಕೃಷ್ಣ
ಮೇಲಿನ ಲೇಖನಗಳಿಗೆ ಪೂರಕವಾಗಿ ಬರೆದ ಬರಹ ಇದು.
ತೆಲುಗು ಸಿನೆಮಾ ರಂಗದಲ್ಲಿ ಕನ್ನಡಿಗರು ಮುಂದೆ ಓದಿ »
ಕರ್ನಾಟಕಲ್ಲಿ ಕಾಣದ ಒಂದು ಸಂಸ್ಕೃತಿ ಆಂಧ್ರದಲ್ಲಿದೆ. ಅದೇನೆಂದರೆ, ಕುಟುಂಬಸಮೇತರಾಗಿ ಸಿನೆಮಾಗಳಿಗೆ ಹೋಗುವುದು. ಸಿನೆಮಾ ಹುಚ್ಚಿನ ಅಪ್ಪಅಮ್ಮಂದಿರು ಮಕ್ಕಳನ್ನೂ ಕರೆದುಕೊಂಡು ಸಿನೆಮಾ ಎಂಜಾಯ್ ಮಾಡಲು ಹೋಗುತ್ತಾರೆ. ವಾರಕ್ಕೆರಡು ಸಿನೆಮಾ ಬಿಡುಗಡೆ ಆಗುವ ತೆಲುಗು ಸಿನೆಮಾ ರಂಗದಲ್ಲಿ ಹೀಗಾಗಿಯೆ ಅನೇಕ ಸೂಪರ್ಸ್ಟಾರ್ಗಳು. ಈ ಎಲ್ಲಾ ಸೂಪರ್ಸ್ಟಾರ್ಗಳಿಗೂ ಪ್ರಕಾಶ್ ರಾಜ್ ಎಂಬ ನಟ ತಮ್ಮ ಚಿತ್ರದಲ್ಲಿ ವಿಲ್ಲನ್ ಆಗಿಯೊ, ಇಲ್ಲದಿದ್ದರೆ ಇನ್ಯಾವುದಾದರೂ ಮುಖ್ಯಪಾತ್ರದಲ್ಲಿಯೂ ಇರಲೇಬೇಕು. ಈ ಪ್ರಕಾಶ್ ರಾಜ್ ಮಹಾನ್ ಕಿರಿಕಿರಿ ಆಸಾಮಿ. ಅನೇಕ ಸಲ ಅಲ್ಲಿನ ಕಲಾವಿದರ ಒಕ್ಕೂಟದಲ್ಲಿ ನಿರ್ಮಾಪಕರು ಈತನ ಮೇಲೆ ದೂರು ಕೊಟ್ಟಿದ್ದಾರೆ. ಒಮ್ಮೆಯಂತೂ ಈತನನ್ನು ಆರು ತಿಂಗಳು ಸಿನೆಮಾದಲ್ಲಿ ನಟಿಸದಂತೆ ಬ್ಯಾನ್ ಮಾಡಲಾಗಿತ್ತು. ಸರಿಯಾಗಿ ಡೇಟ್ಸ್ ಕೊಡುವುದಿಲ್ಲ, ಯಾರ ಮೇಲೆಯೊ ಕೈಮಾಡಿದ್ದ, ಎಂದೆಲ್ಲ ದೂರು. ತಮಿಳಿನಲ್ಲಿಯೂ ಆತ ಬಹಳ ಬ್ಯುಸಿ ನಟ. ಇಷ್ಟಾದರೂ ತೆಲುಗಿನ ಸೂಪರ್ಸ್ಟಾರ್ಗಳಿಗೆ, ನಿರ್ಮಾಪಕರಿಗೆ ಈ ನಟ ಬೇಕೆ ಬೇಕು. ಯಾಕೆಂದರೆ, ಆತ ಅಂತಹ ಅಗಾಧ ಪ್ರತಿಭಾವಂತ. ತೆರೆಯ ಮೇಲೆ ಪಾತ್ರವನ್ನೆ ಜೀವಿಸಿಬಿಡುತ್ತಾನೆ. ಈ ಪ್ರಕಾಶ್ ರಾಜ್ ಬೇರಾರೂ ಅಲ್ಲ, ನಮ್ಮ ಕನ್ನಡದ ಪ್ರಕಾಶ್ ರೈ.



RSS: