ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಕೊಂದವರು ಯಾರು ಭಾಗ-೨

April 5, 2008 - 11:20pm — Sunil Jayaprakash

ಉ: ಕೊಂದವರು ಯಾರು ಭಾಗ-೨

Sunil Jayaprakash's picture

ರೀ, ನೀವು ತುಂಬಾ ಕಷ್ಟದ ಪ್ರಶ್ನೆ ಕೇಳ್ತೀರಪ್ಪಾ. ನನಗೆ ಅಷ್ಟೆಲ್ಲ ತಲೆ ಓಡಲ್ಲ. ನೀವು ಭಾಗ ೧ ರಲ್ಲಿ ನಮ್ಮ ಊಹೆಗೆ ಕತೆ ಬಿಟ್ಟಿದ್ರಲ್ಲಾ, ಆಗ ನಾನು ಏನೇನೆಲ್ಲಾ ಯೋಚನೆ ಗುಡ್ಡೆ ಹಾಕಿದ್ದೆ ಗೊತ್ತಾ ?
---------------------------------------------------------------------------------------
ಚಂದ್ರಕಾಂತನಿಗೆ ಮದುವೆ ಆಗೋಕ್ಕೆ ಮುಂಚೆ ಒಬ್ಬಳು ಪ್ರೇಯಸಿ ಇರುತ್ತಾಳೆ, ಚಂದ್ರಿಕಾ. ಅವಳ ಮನೆಯ ಮಾಣಿ, 'ಚುಕ್ಕಿ' ತುಂಬಾ ಒಳ್ಳೆಯವನು. ಅವನಿಗೆ ಇವರಿಬ್ಬರೂ ಪ್ರೀತಿಸುತ್ತಿರುವದು ಗೊತ್ತಿರತ್ತೆ. ಮಾಣಿಯ ಕೈಯಿಂದ ಚಂದ್ರಕಾಂತನ ಕೊಲೆ ಆಗಿರಬಹುದೇ ಅಂತ ಯೋಚಿಸುತ್ತಿದ್ದೆ. ಮಾಣಿ ಏಕೆ ಚಂದ್ರಕಾಂತನ ಕೊಲೆ ಮಾಡಿದ ಹೇಳಿ ನೋಡೋಣ ? ಎಂಬಲ್ಲಿಗೆ ಮೂರನೆ ಸಂಚಿಕೆ ರೆಡಿ ಮಾಡ್ತಾ ಇದ್ದೆ.
---------------------------------------------------------------------------------------

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕೊಂದವರು ಯಾರು ಭಾಗ-೨ By: roopablrao (5 replies) April 5, 2008 - 10:36am
  • ಉ: ಕೊಂದವರು ಯಾರು ಭಾಗ-೨ By: Sunil Jayaprakash (Apr 5 2008 - 9:38pm)
    • ಉ: ಕೊಂದವರು ಯಾರು ಭಾಗ-೨ By: Sunil Jayaprakash (Apr 5 2008 - 9:42pm)
      • ಉ: ಕೊಂದವರು ಯಾರು ಭಾಗ-೨ By: roopablrao (Apr 5 2008 - 10:14pm)
        • ಉ: ಕೊಂದವರು ಯಾರು ಭಾಗ-೨ By: Sunil Jayaprakash (Apr 5 2008 - 11:20pm)
  • ಉ: ಕೊಂದವರು ಯಾರು ಭಾಗ-೨ By: gururajkodkani (Apr 5 2008 - 11:34am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:13pm
  • ASHOKKUMAR
    ಉ: ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
    September 6, 2008 - 7:59pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 7:46pm
ಇನ್ನಷ್ಟು


ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator