ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು

May 18, 2008 - 12:05am — ವೈಭವ

ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು

ವೈಭವ's picture

ರಮೇಶ್,
ನೀವು ಈ ಪದ್ಯಗಳನ್ನು ಇಲ್ಲ ಹಾಕಿದ್ದಕ್ಕೆ ಮತ್ತು ಅದನ್ನು ಬಿಡಿಸಿರುವುದಕ್ಕೆ ನನ್ನಿಗಳು.

--> "...ತೆನೆಯಿಂ ಕಾಲ್ಗೆಱಗುವ ಕೞವೆಗಳವೆಲ್ಲಿಯುಂ ಸೊಗಯಿಸುಗುಂ"

ಇದರ ಅರ್ತ ಹೀಗಿರಬಹುದೆ:-?
ಎಲ್ಲೆಲ್ಲಿಯೂ ಬತ್ತದ ಪಯಿರುಗಳು(ಕೞಮೆ) ತಮ್ಮ ತುದಿಗಳಿಂದ/ತೆನೆಗಳಿಂದ(ಇದರ ಮೂಲಕ) ಕಾಲ್ಗೆ ಎರಗುತ್ತಿದ್ದವು. ಇದು ಸೊಗಸಾದುದು

--> "...ಸಂಸ್ಕೃತ ಕವಿಗಳು ಮಾಡಿದ ತಪ್ಪನ್ನೇ ಕನ್ನಡ ಕವಿಗಳೂ ಮಾಡಿರುವುದನ್ನು ಇಲ್ಲಿ ಗಮನಿಸಬೇಕು. ತಾವರೆ, ನೈದಿಲೆಗಳಂಥ ನೀರಿನ ಹೂಗಳು ಮಲೆತ ನೀರುನಲ್ಲಿ ಬೆಳೆಯುತ್ತವೆಯೇ ಹೊರತು ಹರಿಯುವ ನೀರಿನಲ್ಲಲ್ಲ. ಈ ವಿಷಯ ಕನ್ನಡದ ಕವಿಗಳ ಗಮನಕ್ಕೂ ಬಾರದೆ ಹೋಯಿತೆ?! ..."

ಈ ಮಾತು ಸಿರಿವಿಜಯ(ಕವಿರಾಜಮಾರ್ಗಕ್ಕೆ) ಹೊಂದುವುದಿಲ್ಲ. ಕವಿರಾಜಮಾರ್ಗದ ಪರಿಚ್ಚೇದ - ೩, ೧೬೬ ನೆ ಕಂದಪದ್ಯ ಹೀಗಿದೆ.

ಬೆಳೆದೊಱಗಿದ ಕೞಮೆಗಳುಂ
ತಿಳಿಗೊಳದೊಳಗಲರ್ದ ಸರಸಿಜಪ್ರತತಿಗಳುಂ
ಕಳಹಂಸೆಗಳ್ಗೆ ಕೋಮಳ
ವಿಳಾಸವತಿಗಳ್ಗೆ ಪಡೆಗುಮೊಸಗೆಯನಾಗಳ್

ತಿರುಳು(ಎಮ್.ವಿ.ಸೀತಾರಾಮಯ್ಯನವರ 'ಕವಿರಾಜಮಾರ್ಗಂ" ಹೊತ್ತಿಗೆಯಿಂದ):
"ಬೆಳೆದು ಒಱಗಿದ (=ಬಾಗಿದ) ಕೞಮೆಗಳುಂ(=ಬತ್ತದ ಪಯಿರು) ತಿಳಿಗೊಳದೊಳಗೆ ಅಲರ್ದ(=ಅರಳಿದ) ಸರಸಿಜಪ್ರತತಿಗಳು(= ತಾವರೆಗಳ ಗುಂಪೂ), ಕಳಹಂಸೆಗಳ್ಗೆ ಕೋಮಳ ವಿಳಾಸವತಿಗಳ್ಗೆ (=ಇಂಪಾದ ಸ್ವರವುಳ್ಳ ಹೆಣ್ಣು ಹಂಸಗಳಿಗೂ ಕೋಮಲೆಯರಾದ ವಿಲಾಸವತಿಯರಿಗೂ), ಆಗಳ್ ಒಸಗೆಯಂ ಪಡೆಗುಂ(= ಆಗ ಸಂತೋಶವನ್ನು ಕೊಡುತ್ತಿದ್ದವು).

ಗಮನಿಕೆ:
೧) ಸಿರಿವಿಜಯನಿಗೆ ತಾವರೆಗಳು ತಿಳಿಗೊಳದಲ್ಲೇ ಬೆಳೆಯುತ್ತವೆ ಅಂತ ಗೊತ್ತಿತ್ತು Smiling
೨) ಆಂಡಯ್ಯ(ಎಱಗಿದ ಕೞಮೆ), ಸಿರಿವಿಜಯ (ಬೆಳೆದು ಒಱಗಿದ ಕೞಮೆ) ಬಗ್ಗೆಯೇ ಮಾತಾಡಿರುವುದು ಸೋಜಿಗ.

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (11 replies) May 17, 2008 - 7:17pm
  • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ಸಂಗನಗೌಡ (May 18 2008 - 12:48pm)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: Prabhu Murthy (May 18 2008 - 10:48pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: hamsanandi (May 19 2008 - 12:52am)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (May 18 2008 - 4:23pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ಸಂಗನಗೌಡ (May 20 2008 - 10:55pm)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: muralihr (May 18 2008 - 2:26pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: Sunil Jayaprakash (May 19 2008 - 10:06am)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ವೈಭವ (May 18 2008 - 8:06pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (May 18 2008 - 4:27pm)
  • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ವೈಭವ (May 18 2008 - 12:05am)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (May 18 2008 - 5:23am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 6, 2008 - 5:51am
  • kalpana
    ಉ: ಮೊದಲ ಚಿತ್ರ
    September 6, 2008 - 5:14am
  • hpn
    ಉ: ಬಿಗುಮಾನದ ಚಿತ್ರಗಳು
    September 6, 2008 - 4:20am
  • hpn
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    September 6, 2008 - 2:53am
  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
ಇನ್ನಷ್ಟು


ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು

— ಮಹಾತ್ಮಾ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator