ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು

May 18, 2008 - 5:23am — rameshbalaganchi

ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು

rameshbalaganchi's picture

"...ತೆನೆಯಿಂ ಕಾಲ್ಗೆಱಗುವ ಕೞವೆಗಳವೆಲ್ಲಿಯುಂ ಸೊಗಯಿಸುಗುಂ"
ಇದರ ಅರ್ತ ಹೀಗಿರಬಹುದೆ:-?
ಎಲ್ಲೆಲ್ಲಿಯೂ ಬತ್ತದ ಪಯಿರುಗಳು(ಕೞಮೆ) ತಮ್ಮ ತುದಿಗಳಿಂದ/ತೆನೆಗಳಿಂದ(ಇದರ ಮೂಲಕ) ಕಾಲ್ಗೆ ಎರಗುತ್ತಿದ್ದವು.
ಇದು ಸೊಗಸಾದುದು"

ವೈಭವ್, ಕಾವ್ಯವನ್ನು ಅರ್ಥೈಸುವ ಶಿಸ್ತಿನಲ್ಲಿ, ಪದವಿಭಾಗ ಮತ್ತು ಜೋಡಣೆ ಮುಖ್ಯವಲ್ಲವೆ? ವಾಕ್ಯದಲ್ಲಿ ಪದಗಳು ನಿರ್ದಿಷ್ಟ ಜಾಗದಲ್ಲಿದ್ದುಕೊಂಡು ಅರ್ಥಕೊಡುತ್ತವೆ. ಅವುಗಳನ್ನು ಸ್ವತಂತ್ರವಾಗಿ (ಅಂದರೆ ಅವುಗಳ ಜೋಡಣೆಯ ಚೌಕಟ್ಟಿನಿಂದ ಹೊರತಂದು) ಅರ್ಥೈಸುವುದೆ ಹೇಗೆ?
"ಅವು ಎಲ್ಲಿಯುಂ ಸೊಗಯಿಸುಗುಂ"- ಅವು ಎಂದರೆ ಯಾವುವು? -ಕೞವೆಗಳು. ಎಂಥ ಕೞವೆಗಳು? -ಕಾಲ್ಗೆಱಗುವ ಕೞವೆಗಳು. ಇಲ್ಲಿ ತೆನೆಯಿಂ ಕಾಲ್ಗೆಱಗುವ ಎನ್ನುವ ಪದಗಳು ಕೞವೆ ಎಂಬ ಪದಕ್ಕೆ ವಿಶೇಷಣವಾಗಿವೆ. "ಅವೆಲ್ಲಿಯುಂ ಸೊಗಯಿಸುಗುಂ" ಎಂಬುದಕ್ಕೆ ನೀವು ಹೇಳುವಂತ ಅರ್ಥೈಸಿದರೆ ಆಗ " ತೆನೆಯಿಂ ಕಾಲ್ಗೆಱಗುವ ಕೞವೆಗಳ್... ಎಂದು ಶುರುವಾಗುವ ವಾಕ್ಯ ಅಪೂರ್ಣವಾಗೇ ಉಳಿದುಕೊಳ್ಳುತ್ತದೆ.

ಎರಡನೆಯದಾಗಿ, ನಾನು "ಸಂಸ್ಕೃತ ಕವಿಗಳು ಮಾಡಿದ ತಪ್ಪನ್ನೇ ಕನ್ನಡ ಕವಿಗಳೂ ಮಾಡಿರುವುದನ್ನು ಇಲ್ಲಿ ಗಮನಿಸಬೇಕು." ಎಂದಾಗ ಸಾಂದರ್ಭಿಕವಾಗಿ ಹೇಳಿದ್ದು, ಮತ್ತು ಪಂಪನನ್ನು ಕುರಿತಾಗಿ ಮಾತ್ರ ಹೇಳಿದ್ದು. "ಕನ್ನಡಕವಿಗಳು" ಎಂಬಲ್ಲಿ ನಾನು ಬಳಸಿರುವುದು ಗೌರವ ಬಹುವಚನ ಅಷ್ಟೆ.

ಆದರೂ ಇದರಿಂದ ನನಗೆ ಒಂದು ಉಪಯೋಗವಂತೂ ಆಯಿತು. ನಾನು ಕೇಳಿಲ್ಲದ ಶ್ರೀವಿಜಯನ ಪದ್ಯವೊಂದನ್ನು ನೀವು ಅರ್ಥೈಸಿದ್ದೇ ಅಲ್ಲದೆ ಕನ್ನಡಕವಿಯೊಬ್ಬನು ಸರಸಿಜವನ್ನು (ಹರಿವ ನೀರಿನಲ್ಲಲ್ಲದೆ) ತಿಳಿಗೊಳದಲ್ಲೇ ಅರಳಿಸಿದ್ದು ತಿಳಿದು ಸಂತೋಷವಾಯಿತು.
ನಿಮಗೂ ಧನ್ಯವಾದಗಳು. Smiling

"ಏರಿದವನು ಚಿಕ್ಕವನಿರಬೇಕು"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (11 replies) May 17, 2008 - 7:17pm
  • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ಸಂಗನಗೌಡ (May 18 2008 - 12:48pm)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: Prabhu Murthy (May 18 2008 - 10:48pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: hamsanandi (May 19 2008 - 12:52am)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (May 18 2008 - 4:23pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ಸಂಗನಗೌಡ (May 20 2008 - 10:55pm)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: muralihr (May 18 2008 - 2:26pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: Sunil Jayaprakash (May 19 2008 - 10:06am)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ವೈಭವ (May 18 2008 - 8:06pm)
      • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (May 18 2008 - 4:27pm)
  • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: ವೈಭವ (May 18 2008 - 12:05am)
    • ಉ: ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು By: rameshbalaganchi (May 18 2008 - 5:23am)

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:52pm
  • ಮನಹ್ಪಠಲ
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:47pm
  • mahesha
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:16pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:13pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:12pm
  • harshab
    ಉ: ಓದಬೇಕು & ಓದಿಕೊಳ್ಳಬೇಕು
    August 20, 2008 - 1:12pm
  • ASHOKKUMAR
    ಉ: ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
    August 20, 2008 - 1:11pm
  • harshab
    ಉ: ಮತ್ತೆ ನಿಲ್ಲುವೆ, ನೀ ಬರುವ ದಾರಿಯಲಿ, ಹೂ ಚೆಲ್ಲಿ ಕಾಯುತ್ತ.
    August 20, 2008 - 1:11pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:07pm
  • mahesha
    ಉ: ಅರುಂಧತಿ ರಾಯ್: ಕಾಶ್ಮೀರಕ್ಕೆ ಭಾರತದಿಂದ ಸ್ವಾತಂತ್ರ್ಯ ಬೇಕು!!!
    August 20, 2008 - 1:06pm
ಇನ್ನಷ್ಟು


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator