ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಉಳ್ಳವರು ಶಿವಾಲಯವ ಮಾಡುವರು

May 21, 2008 - 10:02pm — hamsanandi

ಉ: ಉಳ್ಳವರು ಶಿವಾಲಯವ ಮಾಡುವರು

hamsanandi's picture

ಒಂದು ಕಾರಣ ಎಂದರೆ, ವಚನಗಳನ್ನು ದಾಸಸಾಹಿತ್ಯದಷ್ಟು ಸುಲಭವಾಗಿ ಸಂಗೀತಕ್ಕೆ ಒಳಪಡಿಸುವುದು ಕಷ್ಟ; ಹೆಚ್ಚಿನ ದಾಸರ ರಚನೆಗಗಳು ಪ್ರಾಸ-ಛಂದಸ್ಸುಗಳನ್ನು ಹೊಂದಿರುತ್ತವಾದ್ದರಿಂದ, ಹಾಡಿಸ್ನಲ್ಲೇ ಒಂದುರೀತಿ ನಿಯತಲಯ ಉಂಟಾಗುತ್ತೆ. ಅದನ್ನು, ಯಾವುದೇ ಮಟ್ಟಿಗೆ ( ಮಟ್ಟು=ಹಾಡುವ ಧಾಟಿ) ಹೊಂದಿಸಲು ಬಹಳ ಕಷ್ಟಪಡಬೇಕಿಲ್ಲ.

ಆದರೆ, ವಚನಗಳಲ್ಲಿ ಈ ನಿಯತ ಲಯ ಕಡಿಮೆ. ಹಾಗಂತ ಇಲ್ಲವೇ ಇಲ್ಲವೆಂದಲ್ಲ. ಆದರೆ, ಆ ರೀತಿಯ ರಚನೆಗಳಿಗೆ ಸಂಗೀತ ಅಳವಡಿಸುವುದಕ್ಕೆ ಸ್ವಲ್ಪ ಹೆಚ್ಚಿನ ಸಂಗೀತದ ತಿಳುವಳಿಕೆ ಬೇಕು. ಇದೇ ಕಾರಣಕ್ಕೆ, ಮನೆಮನೆಯಲ್ಲಿ ದಾಸರ ರಚನೆಗಳು ಹಾಡಿನ ರೂಪದಲ್ಲಿಯೇ ನಿಂತ ರೀತಿಯಲ್ಲಿ, ವಚನಗಳು ಹಾಡಾಗಿ ಉಳಿಯಲಿಲ್ಲವೇನೋ ಎನ್ನಿಸುತ್ತೆ.

-ಹಂಸಾನಂದಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಉಳ್ಳವರು ಶಿವಾಲಯವ ಮಾಡುವರು By: hamsanandi (3 replies) May 9, 2008 - 2:47am
  • ಉ: ಉಳ್ಳವರು ಶಿವಾಲಯವ ಮಾಡುವರು By: Shivakumar.Revadi (May 10 2008 - 2:45pm)
    • ಉ: ಉಳ್ಳವರು ಶಿವಾಲಯವ ಮಾಡುವರು By: hamsanandi (May 21 2008 - 10:02pm)
  • ಉ: ಉಳ್ಳವರು ಶಿವಾಲಯವ ಮಾಡುವರು By: savithru (May 9 2008 - 4:32pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
  • cmariejoseph
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 6, 2008 - 8:54pm
ಇನ್ನಷ್ಟು


ಎಲ್ಲರೂ ತಮ್ಮ ತಪ್ಪುಗಳಿಗೆ ಅನುಭವ ಎಂದು ಕರೆಯುತ್ತಾರೆ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator