ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌

August 12, 2008 - 12:27pm — mowna

ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌

mowna's picture

ನೀವು ಹೇಳಿದು ಸತ್ಯ. ಇಂದಿನ ಮಕ್ಕಳಿಗೆ ರಾಷ್ಟೀಯ ಕ್ರೀಡೆ ಯಾವುದು ಎಂದರೆ ? "ಕ್ರಿಕೆಟ್ " ಎನ್ನುತ್ತಾರೆ ವಿನಃ "ಹಾಕಿ" ಎನ್ನುವುದು ಖಂಡಿತ ತಿಳಿದಿಲ್ಲ. ಇದಕ್ಕೆ ಕಾರಣ ಶಾಲೆಯ ಉಪಾಧ್ಯಾಯರು, ಪೋಷಕರು. ಮಕ್ಕಳು ಇಂದು ಹೆಚ್ಚಾಗಿ ಟಿ.ವಿ. ಕಾರ್ಟುನ್, ಗೇಮ್ಸ್ ನಲ್ಲಿ ತೋರಿಸುತ್ತಿರುವ ಆಸಕ್ತಿ ಬೇರೆ ವಿಷಯಗಳಲ್ಲಿ ಇಲ್ಲ.

ನೆನ್ನೆ ಅಭಿನವ ಬಿಂದ್ರ್ ೨೮ ವರುಷಗಳ ನಂತರ ಚಿನ್ನದ ಪದಕ ಒಲಂಪಿಕ್ಸನಲ್ಲಿ ಗೆದ್ದದು ಸಂತಸದ ವಿಷಯ ಅವರನ್ನು ಖಂಡಿತವಾಗಿಯೂ ಅಭಿನಂದಿಸಬೇಕು. ಆದರೆ ಇಂದಿನ ವಾರ್ತ ಪತ್ರಿಕೆಗಳನ್ನು ನೋಡಿ ಎಲ್ಲ ರಾಜ್ಯಗಳು ಹಣದ ಹೊಳೆಯನ್ನೆ ಹರಿಸುತ್ತಿವೆ. ಇದು ಎಷ್ಟರ ಮಟ್ಟಿಗೆ ಸರಿ? ಎಷ್ಟೋ ಕ್ರೀಡಾಪಟುಗಳಿಗೆ ಕಲಿಯುವ ಅಸಕ್ತಿಯಿದ್ದರು, ಹಣವಿಲ್ಲ!. ಸರಿಯಾದ ಸ್ಠಳಗಳಿಲ್ಲ. ಇದು ಅತಿ ಎನಿಸುವುದಿಲ್ಲವೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: Chamaraj (3 replies) August 8, 2008 - 8:44pm
  • ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: mowna (Aug 12 2008 - 12:27pm)
  • ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: mowna (Aug 10 2008 - 10:58am)
    • ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: Chamaraj (Aug 10 2008 - 6:09pm)

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಚೆಲುವು ಇರುವುದೆಲ್ಲಿ?
    December 4, 2008 - 6:20am
  • ASHOKKUMAR
    ಉ: ಹುಬ್ಬಳ್ಳಿ ಯ ಬಾಯಲ್ಲಿ ನೀರು ತರಿಸುವ ತಿನಿಸುಗಳು
    December 4, 2008 - 6:02am
  • lsiddappa
    ಉ: ಸಹಕರಿಸಿ - ಶಾರ್ಜದಲ್ಲಿ ಕೆಲಸ
    December 4, 2008 - 4:02am
  • lsiddappa
    ಉ: ಭಯೋತ್ಪಾದಕರಿಗೆ ಜೈ
    December 4, 2008 - 3:36am
  • lsiddappa
    ಉ: ಒಗಟು - ಬಿಡಿಸಿ!!!!!!!!
    December 4, 2008 - 3:30am
  • lsiddappa
    ಉ: ಒಗಟು - ಬಿಡಿಸಿ!!!!!!!!
    December 4, 2008 - 3:30am
  • lsiddappa
    ಉ: ಸಾವಿನ ಹತ್ತಿರ
    December 4, 2008 - 3:23am
  • lsiddappa
    ಉ: ಮಕ್ಕಳ ಹಾಡು
    December 4, 2008 - 3:06am
  • lsiddappa
    ಉ: "ಡೋಂಟ್ ಕಾಲ್ ಅಮ್ಮ ಕಾಲ್ ಮಮ್ಮಿ"
    December 4, 2008 - 2:25am
  • lsiddappa
    ಉ: "ಡೋಂಟ್ ಕಾಲ್ ಅಮ್ಮ ಕಾಲ್ ಮಮ್ಮಿ"
    December 4, 2008 - 2:23am
ಇನ್ನಷ್ಟು


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator